Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಳ್ಳಾಲದಲ್ಲಿ ‘ರಾಮ ನಿರ್ಯಾಣ’ ಗಮಕ ವ್ಯಾಖ್ಯಾನ | ಸೆಪ್ಟೆಂಬರ್ 25
    Literature

    ಉಳ್ಳಾಲದಲ್ಲಿ ‘ರಾಮ ನಿರ್ಯಾಣ’ ಗಮಕ ವ್ಯಾಖ್ಯಾನ | ಸೆಪ್ಟೆಂಬರ್ 25

    September 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ಮತ್ತು ಗಮಕ ಕಲಾ ಪರಿಷತ್ತು ಮಂಗಳೂರು ತಾಲೂಕು ಆಯೋಜಿಸಿದ ‘ಮನೆಮನೆ ಗಮಕ’ ಇದರ 24ನೇ ಪಲ್ಲವ ಕಾರ್ಯಕ್ರಮವು ದಿನಾಂಕ 25 ಸೆಪ್ಟೆಂಬರ್ 2024ರ ಬುಧವಾರದಂದು ಸಂಜೆ 5.00 ಗಂಟೆಗೆ ಸರಿಯಾಗಿ ಉಳ್ಳಾಲ ತಾಲ್ಲೂಕು ಬೀರಿ ಸಮೀಪದ ಕವಿ ಶ್ರೀಶಂಕರ ಶರ್ಮಾ ಕುಳಮರ್ವ ಇವರ ಮನೆ “ಹವಿಷಾ” ದಲ್ಲಿ ನಡೆಯಲಿದೆ.
    ಕವಿ ಶಂಕರ ಶರ್ಮ ಕುಳಮರ್ವ ರಚಿಸಿದ “ಉತ್ತರ ಕಾಂಡ ಕಾವ್ಯಧಾರ” ಕಾವ್ಯದ ‘ರಾಮ ನಿರ್ಯಾಣ’ ಭಾಗವನ್ನು ಕವಿಯ ಮುಂದೆಯೇ ವಾಚನ, ವ್ಯಾಖ್ಯಾನ ನಡೆಯಲಿರುವುದು. ಅಂದು ಶ್ರೀ ಸುರೇಶ್ ರಾವ್ ಅತ್ತೂರು ವಾಚಿಸಲಿದ್ದು, ಶ್ರೀ ಸರ್ಪಂಗಳ ಈಶ್ವರ ಭಟ್ ವ್ಯಾಖ್ಯಾನಿಸಲಿದ್ದಾರೆ. :
    ಈ ಕಾರ್ಯಕ್ರಮಕ್ಕೆ ಕವಿ ಶ್ರೀ ಶಂಕರ ಶರ್ಮ ಮತ್ತು ಮಗಳು ಶೀಲಾಶಂಕರಿ, ಬಂಧು ಬಾಂಧವರು, ಗಮಕ ಕಲಾಪರಿಷತ್ತು ಮಂಗಳೂರು ಇದರ ಅಧ್ಯಕ್ಷರು ಮತ್ತು ಸದಸ್ಯರು ಸರ್ವರಿಗೂ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 26
    Next Article ‘ಕಾವ್ಯ ಸಂಸ್ಕೃತಿ ಯಾನ’ ಜನರೆಡೆಗೆ ಕಾವ್ಯ ತೃತೀಯ ಕವಿಗೋಷ್ಠಿ | ಸೆಪ್ಟೆಂಬರ್ 28
    roovari

    Comments are closed.

    Related Posts

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣುಗಳ ‘ಕವಿಗೋಷ್ಠಿ’ | ಜೂನ್ 06 

    May 21, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications