Subscribe to Updates

    Get the latest creative news from FooBar about art, design and business.

    What's Hot

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿತ್ರಕಲಾ ಪ್ರವೀಣೆ – ರಾಧಿಕಾ ಮಕರಂದ ಬಾಯರಿ
    Article

    ಚಿತ್ರಕಲಾ ಪ್ರವೀಣೆ – ರಾಧಿಕಾ ಮಕರಂದ ಬಾಯರಿ

    February 9, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಲೆ ನೀವು ನೋಡುವುದಲ್ಲ ಆದರೆ ಇತರರರು ಕಲೆಯನ್ನು ನೋಡುವಂತೆ ಮಾಡುವುದು ಎಂಬ ಒಂದು ಮಾತಿದೆ. ಅದೇ ರೀತಿ ಮಂಡಲ ಆರ್ಟ್ ನಲ್ಲಿ ಸತತ ಪರಿಶ್ರಮ, ತಾಳ್ಮೆ, ಆಸಕ್ತಿಯಿಂದ ಕಲಿತು ಇಂದು ಈ ಕಲೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಓರ್ವ ಕಲಾವಿದೆ ರಾಧಿಕಾ ಮಕರಂದ ಬಾಯರಿ.

    ರಾಮಕೃಷ್ಣ ಹೆಬ್ಬಾರ್ ಮತ್ತು ಗೀತಾ ಇವರ ಮಗಳಾಗಿ 18.06.1994 ರಂದು ಜನನ. MSc (organic chemistry) ಇವರ ವಿದ್ಯಾಭ್ಯಾಸ. ಚಿಕ್ಕ ವಯಸ್ಸಿನಿಂದ ಆಸಕ್ತಿ ಇತ್ತು. ಲಾಕ್ ಡೌನ್ ಆಗಿದ್ದು, ಆಸಕ್ತಿ ಪೂರಕವಾಗಿ ಸಹಾಯವಾಯಿತು. ಯೂಟ್ಯೂಬ್ ಅಲ್ಲಿ “Goodness In You” ಎಂಬ ಆರ್ಟ್ ಚಾನೆಲ್ ನೋಡಿ ಅಭ್ಯಾಸ ಮಾಡಿ ಇಂದು ಒಳ್ಳೆಯ ಚಿತ್ರ ಕಲಾವಿದೆಯಾಗಿ ಬೆಳೆಯಲು ಸಾಧ್ಯವಾಯಿತು ಎಂದು ರಾಧಿಕಾ ಅವರು ಹೇಳುತ್ತಾರೆ.

    ಡಾಟ್ ಮಂಡಲ ಆರ್ಟ್ ಇವರ ನೆಚ್ಚಿನ ಚಿತ್ರಕಲೆ.ಡೆಮಿ ಡೇವಿಡ್ಸನ್, ನೈರೋಬಿ, ಪ್ರಸುನ್ ಬಾಲಸುಬ್ರಮಣ್ಯಂ (Mandala Artist) ನೆಚ್ಚಿನ ಚಿತ್ರಕಲಾಕಾರರು. ಒಂದು ಡಾಟ್ ಮಂಡಲ ಆರ್ಟ್ ಮಾಡಲು 6 ರಿಂದ 8 ದಿನ ಬೇಕು ಆಗುತ್ತದೆ ಎಂದು ಹೇಳುತ್ತಾರೆ ರಾಧಿಕಾ.

    ಚಿತ್ರ ಕಲೆ ಕ್ಷೇತ್ರದ ಇಂದಿನ ಸ್ಥಿತಿ ಗತಿ ಹಾಗೂ ಮುಂದಿನ ಯೋಜನೆಗಳು:-
    ಹೊಸ- ಹೊಸ ಪ್ರಯೋಗಗಳು ಈಗೀಗ ಜಾಸ್ತಿ. ಚಿಕ್ಕ ಮಕ್ಕಳಿಗೆ ಕಲಿಯುವ ಅವಕಾಶಗಳು ಜಾಸ್ತಿ ಆಗಿವೆ. ಮಂಡಲ ಆರ್ಟ್ ಅಲ್ಲಿ ಬೇರೆ ಬೇರೆ ಪ್ರಯೋಗಗಳನ್ನು ಮಾಡುವ ಇಚ್ಛೆ ಇದೆ ಎಂದು ಹೇಳುತ್ತಾರೆ ರಾಧಿಕಾ. ಪುಸ್ತಕ ಓದುವುದು ಇವರ ಹವ್ಯಾಸಗಳು.

    ರಾಧಿಕಾ ಅವರು 09.02.2018ರಂದು ಮಕರಂದ ಬಾಯರಿ ಇವರನ್ನು ಮದುವೆಯಾಗಿ ಸುಖಿ ಸಂಸಾರವನ್ನು ನಡೆಸುತ್ತಿದ್ದಾರೆ.

    ಇವರು ಕಲೆಯಲ್ಲಿ ಇನ್ನಷ್ಟು ಸಾಧಿಸುವ ಶಕ್ತಿಯನ್ನು‌ ಕರುಣಿಸಲಿ, ಕಲಾಮಾತೆಯು ಆಶೀರ್ವಾದ ಇವರ ಮೇಲೆ ಸದಾ ಇರಲಿ, ಕಲಾ ಲೋಕಕ್ಕೆ ಇನ್ನಷ್ಟು ಕೊಡುಗೆ ಇವರಿಂದ ಬರಲಿ ಎಂಬುದು ಎಲ್ಲಾ ಕಲಾಭಿಮಾನಿಗಳ ಅಪೇಕ್ಷೆ.
    – ಶ್ರವಣ್ ಕಾರಂತ್ ಕೆ., ಮಂಗಳೂರು

    Share. Facebook Twitter Pinterest LinkedIn Tumblr WhatsApp Email
    Previous ArticleSandesha Awards 2023
    Next Article ಅಂತರಂಗ ಬಹಿರಂಗ ತಂಡದ ‘ಹಿಂಗ್ ಮಾಡಿದ್ರೆ ಹೇಗೆ?’ – ನಾಟಕ ವಿಮರ್ಶೆ
    roovari

    Add Comment Cancel Reply


    Related Posts

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಎಷ್ಟೊಂದು ನಾವೆಗಳು’

    January 15, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.