Subscribe to Updates

    Get the latest creative news from FooBar about art, design and business.

    What's Hot

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ‘ರಾಗಾಲಾಪ’ ರಾಗಸಂಯೋಜನಾ ಶಿಬಿರ | ಕೊನೆಯ ದಿನಾಂಕ 20 ನವೆಂಬರ್
    Camp

    ಕಾಸರಗೋಡಿನಲ್ಲಿ ‘ರಾಗಾಲಾಪ’ ರಾಗಸಂಯೋಜನಾ ಶಿಬಿರ | ಕೊನೆಯ ದಿನಾಂಕ 20 ನವೆಂಬರ್

    November 8, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ (ರಿ.) ಇದರ ಸಹ ಸಂಸ್ಥೆಗಳಲ್ಲಿ ಒಂದಾದ ‘ಸ್ವರಚಿನ್ನಾರಿ’ಯ ನೇತೃತ್ವದಲ್ಲಿ ಇದೀಗ ಸಂಗೀತ ಕ್ಷೇತ್ರದಲ್ಲಿ ಮತ್ತೊಂದು ಹೊಸ ಆವಿಷ್ಕಾರದತ್ತ ಸಾಗುತ್ತಾ ತನ್ನ ಮುಂದಿನ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಇದರ ಅಂಗವಾಗಿ ರಾಷ್ಟ್ರ ಪ್ರಶಸ್ತಿ ವಿಜೇತರು ನಾಡು ಕಂಡ ಖ್ಯಾತ ಸಂಗೀತ ನಿರ್ದೇಶಕರು ಶ್ರೀ ವಿ. ಮನೋಹರ್ ಇವರ ಸಾರಥ್ಯದಲ್ಲಿ “ರಾಗಾಲಾಪ” ಎಂಬ ರಾಗಸಂಯೋಜನೆ ಕುರಿತಾದ ಒಂದು ದಿನದ ಶಿಬಿರವನ್ನು ದಿನಾಂಕ 14 ಡಿಸೆಂಬರ್ 2024ರ ಶನಿವಾರ ಕಾಸರಗೋಡಿನ ಕರಂದಕ್ಕಾಡಿನಲ್ಲಿರುವ ‘ಪದ್ಮಗಿರಿ ಕಲಾಕುಟೀರ’ದಲ್ಲಿ ನಡೆಸುವುದಾಗಿ ತೀರ್ಮಾನಿಸಲಾಗಿದೆ.

    ಶಿಬಿರದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಕಲಾವಿದರು/ವಾದ್ಯಸಂಗೀತಗಾರರು/ಗಾಯಕರು/ರಾಗಸಂಯೋಜನೆಯಲ್ಲಿ ಆಸಕ್ತರು ಈ ಕೂಡಲೇ ಕೆಳಗೆ ಇರುವ ಸಂಪರ್ಕ ಸಂಖ್ಯೆಗೆ ಕರೆ/ವಾಟ್ಸಪ್ಪ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ವಿನಂತಿ.
    ಸೂಚನೆ: ಭಾಗವಹಿಸುವ ಶಿಬಿರಾರ್ಥಿಗಳಿಗೆ ಯಾವುದೇ ತರದ ಪ್ರವೇಶ ಶುಲ್ಕವುರುವುದಿಲ್ಲ. ನೋಂದಣಿಗೆ ಕೊನೆಯ ದಿನಾಂಕ 20 ನವೆಂಬರ್ 2024.

    ಸಂಪರ್ಕಿಸಬೇಕಾದ ಸಂಖ್ಯೆ :
    ಕಿಶೋರ್ ಪೆರ್ಲ : +91 94476 93248
    ಪ್ರತಿಜ್ಞಾ ಕಣ್ಕಲ್ : +91 97419 19699
    ಗಣೇಶ್ ಪ್ರಸಾದ್ ನಾಯಕ್ : +91 80755 99477

     

     

    Share. Facebook Twitter Pinterest LinkedIn Tumblr WhatsApp Email
    Previous Articleಪಂಡಿತ್ ಎಂ. ವೆಂಕಟೇಶ್ ಕುಮಾರ್ ಇವರು 2024ರ ‘ಆಳ್ವಾಸ್ ವಿರಾಸತ್ ಪ್ರಶಸ್ತಿ’ಗೆ ಆಯ್ಕೆ
    Next Article ವಿಜೃಂಭಣೆಯಿಂದ ಸಮಾಪನಗೊಂಡ ನೃತ್ಯನಿಕೇತನದ ‘ನೃತ್ಯ ದೀಪೋತ್ಸವ’
    roovari

    Add Comment Cancel Reply


    Related Posts

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications