Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ನಿಂಬೆಕಾಯಿಪುರದಲ್ಲಿ ಕಲಾರಸಿಕರನ್ನು ರಂಜಿಸಿದ ಎಲ್‌. ಎಸ್‌. ಡಿ. ನಾಟಕ

    July 14, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಗುರುವಂದನೆ

    July 14, 2025

    ಯಶಸ್ವಿಯಾಗಿ ನಡೆದ ಮುಂಗಾರು ಕವಿಗೋಷ್ಠಿ – 2025

    July 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » 2023ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ ಪ್ರಕಟ.
    Awards

    2023ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ ಪ್ರಕಟ.

    February 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು ನೀಡುವ 2023ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಶ್ರೀಮತಿ ಕಾವ್ಯ ಕಡಮೆಯವರ ‘ತೊಟ್ಟು ಕ್ರಾಂತಿ’ ಕಥಾಸಂಕಲನದ ಹಸ್ತಪ್ರತಿಯು ಆಯ್ಕೆಯಾಗಿದೆ.
    ಖ್ಯಾತ ಲೇಖಕರಾದ ಡಾ. ನಾ. ದಾಮೋದರ ಶೆಟ್ಟಿ ಮತ್ತು ಡಾ. ಶ್ರೀಧರ ಬಳಗಾರ ಅವರು ತೀರ್ಪುಗಾರರಾಗಿದ್ದ ಇಬ್ಬರ ಸಮಿತಿಯು ಈ ಕಥಾಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
    ಸ್ಪರ್ಧೆಗೆ ಬಂದಿದ್ದ ನಲವತ್ತಕ್ಕೂ ಹೆಚ್ಚಿನ ಹಸ್ತಪ್ರತಿಗಳ ಪೈಕಿ ಶ್ರೀ ಲಿಂಗರಾಜ ಸೊಟ್ಟಪ್ಪವರ ಇವರ ‘ಕೆಂಪು ನದಿ’, ಶ್ರೀಮತಿ ಮಧುರಾ ಕರ್ಣಂ ಅವರ ‘ಬೌದ್ಧಾವತಾರ’ ಮತ್ತು ಶ್ರೀಮತಿ ಅಕ್ಷತಾ ರಾಜ್ ಪೆರ್ಲ ಅವರ ‘ನಿನ್ನಿಕಲ್ಲು’ ಕಥಾಸಂಕಲನದ ಹಸ್ತಪ್ರತಿಗಳು ಕೊನೆಯ ಸುತ್ತನ್ನು ಪ್ರವೇಶಿಸಿದ್ದವು.
    ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ, ಮಹಾಪೋಷಕರಾದ ಡಾ. ಪ್ರಭಾಕರ್ ಎಚ್. ಸಿ, ಸಂಚಾಲಕರಾದ ಶ್ರೀ ವಿಕಾಸ ಹೊಸಮನಿ ಮತ್ತು ವೇದಿಕೆಯ ಸದಸ್ಯರು ಕಥಾ ಪ್ರಶಸ್ತಿ ಸ್ಪರ್ಧೆಯಲ್ಲಿ ವಿಜೇತರಾದ, ಅಂತಿಮ ಸುತ್ತು ಪ್ರವೇಶಿಸಿದ ಮತ್ತು ಭಾಗವಹಿಸಿದ ಕಥೆಗಾರರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2024’ ಪ್ರದಾನ
    Next Article ಉಡುಪಿಯಲ್ಲಿ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಸಮಾರಂಭ

    July 14, 2025

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಪ್ರಸಂಗ ರಚನೆ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ

    July 12, 2025

    ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ‘ಕನ್ನಡ ಸಾಹಿತ್ಯ ಸಂಭ್ರಮ 2025’ | ಜುಲೈ 13

    July 12, 2025

    ತುಮಕೂರಿನ ‘ವೀಚಿ ಸಾಹಿತ್ಯ ಪ್ರತಿಷ್ಠಾನ’ದಿಂದ ‘ವೀಚಿ ಸಾಹಿತ್ಯ ಪ್ರಶಸ್ತಿ’ ಪ್ರದಾನ | ಜುಲೈ 13

    July 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.