Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜಶ್ರೀ ಟಿ. ರೈಯವರಿಗೆ ‘ನಾರಾಯಣಗುರು ಸಂಶೋಧನಾ ಪ್ರಶಸ್ತಿ’
    Awards

    ರಾಜಶ್ರೀ ಟಿ. ರೈಯವರಿಗೆ ‘ನಾರಾಯಣಗುರು ಸಂಶೋಧನಾ ಪ್ರಶಸ್ತಿ’

    July 12, 2023Updated:August 19, 20231 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ 2022ರ ‘ನಾರಾಯಣಗುರು ಸಂಶೋಧನಾ ಪ್ರಶಸ್ತಿ’ಗೆ ಯುವ ಲೇಖಕಿ ಗಡಿ ನಾಡು ಕಾಸರಗೋಡಿನ ಕಾಟುಕುಕ್ಕೆ ಪೆರ್ಲದ ರಾಜಶ್ರೀ ಟಿ. ರೈ ಪೆರ್ಲ ಆಯ್ಕೆಯಾಗಿದ್ದಾರೆ.

    ಸಂಶೋಧನಾ ಪ್ರಶಸ್ತಿಯು ರೂ.10 ಸಾವಿರ ನಗದು ಒಳಗೊಂಡಿದೆ. ಪುರಸ್ಕೃತ ಕೃತಿಯು ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಮುದ್ರಣಗೊಂಡು ಪ್ರಶಸ್ತಿ ಪ್ರದಾನ ಸಮಾರಂಭದಂದು ಬಿಡುಗಡೆಯಾಗಲಿದೆ. ವಿಜ್ಞಾನ ಪದವೀಧರೆಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ಕಾದಂಬರಿ, ಸಂಶೋಧನೆ, ಅಂಕಣ ಬರಹ, ಕಥೆ, ನಾಟಕ, ಕವಿತೆ ಸೇರಿದಂತೆ ಸಾಹಿತ್ಯಕ್ಕೆ ನಾನಾ ಪ್ರಕಾರಗಳ ಕೊಡುಗೆ ನೀಡಿದ್ದಾರೆ. ತುಳುವಿನಲ್ಲಿ ಪನಿಯಾರ, ಬಜಿಲಜ್ಜೆ, ಕೊಂಬು, ಚೌಕಿ ಎಂಬ ನಾಲ್ಕು ಕಾದಂಬರಿಗಳು, ಚವಲೊ ಎನ್ನುವ ಕಥಾ ಸಂಕಲನ, ‘ರಡ್ಡ್ ಕವುಲೆ’ ತುಳು ಅಂಕಣ ಬರಹ ಸಂಕಲನ ಮತ್ತು ಮಮಿನದೊ ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ.

    ನಾಟಿ ಔಷಧಿಯ ಪರಂಪರೆಯ ಬಗ್ಗೆ ‘ಕಲ್ಪತರು’ ಎನ್ನುವ ಕೃತಿ, ತುಳು ನಾಡಿನ ಮೂರಿಗಳ ಆರಾಧನೆ ಎಂಬ ಸಂಶೋಧನಾ ಕೃತಿ ರಚಿಸಿದ್ದಾರೆ. ಒಟ್ಟು 11 ಕೃತಿಗಳನ್ನು ಪ್ರಕಟಿಸಿರುವ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ತುಳು-ಕನ್ನಡದ ಸಾಹಿತ್ಯ ಸೇವೆಗಾಗಿ ಕೇರಳ ಸರಕಾರದಿಂದ ರಾಜ್ಯೋದಯ ಜಿಲ್ಲಾಡಳಿತ ಗೌರವ, ಚೌಕಿ ಕಾದಂಬರಿಗಾಗಿ ಪ್ರತಿಷ್ಠಿತ ಎಸ್.ಯು. ಪಣಿಯಾಡಿ ಪ್ರಶಸ್ತಿ ಲಭಿಸಿದೆ. ತುಳುನಾಡಿನ ಮೂರಿಗಳ ಆರಾಧನೆ ಎಂಬ ಸಂಶೋಧನಾ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಪ್ರಶಸ್ತಿಗಳು ದೊರೆತಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಚೆನ್ನೈ ಕಲಾನಿಧಿ ಫೌಂಡೇಶನ್ – ಪ್ರಬಂಧ ರಚನಾ ಸ್ಪರ್ಧೆಯಲ್ಲಿ ಭವ್ಯ ಭಟ್ ಪ್ರಥಮ
    Next Article ಮಂಗಳೂರಿನಲ್ಲಿ ‘ಸಂತ ಜ್ಞಾನೇಶ್ವರ -2 ಸಂಜೀವನ ಸಮಾಧಿ’ ಕೊಂಕಣಿ ಐತಿಹಾಸಿಕ ನಾಟಕ ಪ್ರದರ್ಶನ
    roovari

    1 Comment

    1. ರಾಜಶ್ರೀ ಪೆರ್ಲ on July 13, 2023 7:44 am

      ನಿಮ್ಮ ಪ್ರೀತಿಗೆ ಹೃದಯ ತುಂಬಿ ಬಂತು ❤️🌹
      ✍Rajashri Perla

      Reply

    Add Comment Cancel Reply


    Related Posts

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    1 Comment

    1. ರಾಜಶ್ರೀ ಪೆರ್ಲ on July 13, 2023 7:44 am

      ನಿಮ್ಮ ಪ್ರೀತಿಗೆ ಹೃದಯ ತುಂಬಿ ಬಂತು ❤️🌹
      ✍Rajashri Perla

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.