Subscribe to Updates

    Get the latest creative news from FooBar about art, design and business.

    What's Hot

    ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 28

    January 30, 2026

    ಸುರತ್ಕಲ್‌ನ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಸಂಗೀತ ಕಛೇರಿ | ಫೆಬ್ರುವರಿ 01

    January 30, 2026

    ‘ಸಿಂಗಾರೊದ ಸಿರಿ’ ತುಳು ಪ್ರೇಮ ಗೀತೆ ‘ನಮ್ಮ ಕೊಂಬಾರು’ ಯೂಟ್ಯೂಬ್ ನಲ್ಲಿ ಬಿಡುಗಡೆ

    January 30, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನ ರಂಗಚಿನ್ನಾರಿ ವತಿಯಿಂದ ‘ರಂಗ ಸಂಸ್ಕೃತಿ’ ಕಾರ್ಯಾಗಾರ | ಆಗಸ್ಟ್ 8
    Drama

    ಕಾಸರಗೋಡಿನ ರಂಗಚಿನ್ನಾರಿ ವತಿಯಿಂದ ‘ರಂಗ ಸಂಸ್ಕೃತಿ’ ಕಾರ್ಯಾಗಾರ | ಆಗಸ್ಟ್ 8

    August 6, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶೇಣಿ : ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇದರ ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ಸಹಯೋಗದೊಂದಿಗೆ ಕೇರಳ ಹಾಗೂ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ ವಿಜೇತ ರಂಗ ನಿರ್ದೇಶಕ, ನಟ, ಚಲನಚಿತ್ರ ನಿರ್ದೇಶಕ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳಿಗಾಗಿ ‘ರಂಗ ಸಂಸ್ಕೃತಿ’ ಕಾರ್ಯಾಗಾರವನ್ನು ದಿನಾಂಕ 8 ಆಗಸ್ಟ್ 2024ರಂದು ಬೆಳಗ್ಗೆ 10-00 ಗಂಟೆಗೆ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ತರಗತಿಯಲ್ಲಿ ಆಯೋಜಿಸಲಾಗಿದೆ.

    ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಶಾಸ್ತ ಕುಮಾರ್ ಎ. ಇವರ ಅಧ್ಯಕ್ಷತೆಯಲ್ಲಿ ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೋಮಶೇಖರ ಜೆ.ಎಸ್. ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ರಂಗಚಿನ್ನಾರಿ ನಿರ್ದೇಶಕ ಕೆ. ಸತೀಶ್ಚಂದ್ರ ಭಂಡಾರಿ ಮತ್ತು ಶ್ರೀ ಶಾರದಾಂಬಾ ಹಿರಿಯ ಪ್ರಾಥಮಿಕ ಶಾಲೆಯ ಮ್ಯಾನೇಜರ್ ಶ್ರೀಮತಿ ಶಾರದಾ ವೈ. ಇವರ ಗೌರವ ಉಪಸ್ಥಿತಿಯಲ್ಲಿ ರಂಗ ನಿರ್ದೇಶಕ ಉದಯ ಸಾರಂಗ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಯುವ ಸಾಹಿತಿ ವಿಮರ್ಶಕರಾದ ಡಾ. ಸುಭಾಷ್ ಪಟ್ಟಾಜೆ ಇವರು ಸಮಾರೋಪದ ನುಡಿಗಳನ್ನಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷದೇವ ಮಿತ್ರಕಲಾ ಮಂಡಳಿಯ 27ನೇ ವರ್ಷದ ‘ಯಕ್ಷ ಸಂಭ್ರಮ’
    Next Article ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ‘ಸುದರ್ಶನ ವಿಜಯ’ ತಾಳಮದ್ದಳೆ
    roovari

    Comments are closed.

    Related Posts

    ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 28

    January 30, 2026

    ‘ಸಿಂಗಾರೊದ ಸಿರಿ’ ತುಳು ಪ್ರೇಮ ಗೀತೆ ‘ನಮ್ಮ ಕೊಂಬಾರು’ ಯೂಟ್ಯೂಬ್ ನಲ್ಲಿ ಬಿಡುಗಡೆ

    January 30, 2026

    ‘ಸಂದೇಶ ಪ್ರಶಸ್ತಿ’ ಪುರಸ್ಕೃತ ಡಾ. ಇಂದಿರಾ ಹೆಗ್ಗಡೆಯವರಿಗೆ ಅಭಿನಂದನೆ

    January 30, 2026

    ಸಾಧನಕೇರಿಯಲ್ಲಿ ವರಕವಿ ದ.ರಾ. ಬೇಂದ್ರೆಯವರ 130ನೆಯ ಜನ್ಮದಿನಾಚರಣೆ

    January 30, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.