Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ರಂಗ ಸಂಕ್ರಮಣ ನಾಟಕೋತ್ಸವ’ | ಜನವರಿ 11ರಿಂದ 14
    Drama

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ರಂಗ ಸಂಕ್ರಮಣ ನಾಟಕೋತ್ಸವ’ | ಜನವರಿ 11ರಿಂದ 14

    December 31, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳಗಾವಿ : ರಂಗ ಸಂಪದ (ರಿ.) ಬೆಳಗಾವಿ ಇದರ ವತಿಯಿಂದ ‘ರಂಗ ಸಂಕ್ರಮಣ ನಾಟಕೋತ್ಸವ’ವನ್ನು ದಿನಾಂಕ 11 ಜನವರಿ 2025ರಿಂದ 14 ಜನವರಿ 2025ರವರೆಗೆ ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 11 ಜನವರಿ 2025ರಂದು ಧಾರವಾಡದ ‘ಅಭಿನಯ ಭಾರತಿ’ ತಂಡದ ಏಕವ್ಯಕ್ತಿ ಪ್ರದರ್ಶನ ಶ್ರೀಪತಿ ಮಂಜನಬೈಲು ನಿರ್ದೇಶನದಲ್ಲಿ ‘ಉರಿಯ ಉಯ್ಯಾಲೆ’ ನಾಟಕವನ್ನು ಜ್ಯೋತಿ ದೀಕ್ಷಿತ ಪುರಾಣಿಕ ಇವರು ಪ್ರಸ್ತುತ ಪಡಿಸಲಿದ್ದಾರೆ.

    ದಿನಾಂಕ 12 ಜನವರಿ 2025ರಂದು ಬೆಳಗಾವಿಯ ‘ರಂಗಸಂಪದ’ ತಂಡದಿಂದ ವೈಭವ ಲೋಕೂರ ಇವರ ನಿರ್ದೇಶನದಲ್ಲಿ ‘ಡಿಯರ್ ಅಜ್ಜೋ’ ಎಂಬ ನಾಟಕವನ್ನು ಅರವಿಂದ ಕುಲಕರ್ಣಿ ಮತ್ತು ಸ್ನೇಹ ಕುಲಕರ್ಣಿ ಇವರುಗಳು ಅಭಿನಯಿಸಲಿದ್ದಾರೆ.

    ದಿನಾಂಕ 13 ಜನವರಿ 2025ರಂದು ಮಳವಳ್ಳಿಯ ‘ರಂಗಬಂಡಿ’ ತಂಡದ ಏಕವ್ಯಕ್ತಿ ಪ್ರದರ್ಶನ ಮಧು ಮಳವಳ್ಳಿ ಇವರ ನಿರ್ದೇಶನದಲ್ಲಿ ‘ಮಧುರ ಮಂಡೋಡರಿ’ ನಾಟಕವನ್ನು ವನೀತಾ ರಾಜೇಶ ಇವರು ಪ್ರಸ್ತುತ ಪಡಿಸಲಿದ್ದಾರೆ.

    ದಿನಾಂಕ 14 ಜನವರಿ 2025ರಂದು ಧಾರವಾಡದ ಆಟಮಾಟ ತಂಡದವರು ಮಹಾದೇವ ಹಡಪದ ಇವರ ನಿರ್ದೇಶನದಲ್ಲಿ ಬಸವರಾಜ ರಾಜಗುರು ಅವರ ಬದುಕಿನ ವೃತ್ತಾಂತದ ಸಂಗೀತ ನಾಟಕ ಏಕವ್ಯಕ್ತಿ ಪ್ರದರ್ಶನ ‘ನಾ ರಾಜಗುರು’ ನಾಟಕವನ್ನು ವಿಶ್ವರಾಜ ರಾಜಗುರು ಇವರು ಪ್ರದರ್ಶನ ನೀಡಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕುಮಾರಿ ಮನ್ವಿತಾ ಎಸ್. ಆಯ್ಕೆ
    Next Article ನಾಟಕ ವಿಮರ್ಶೆ | ರಂಗ ವೈವಿಧ್ಯತೆಗೆ ಸಾಕ್ಷಿಯಾದ ಚಲನಶೀಲತೆ-ಪ್ರಯೋಗಶೀಲತೆಯ ಒಂದು ಪ್ರಯೋಗ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.