Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಾನಗಲ್ ತಾಲೂಕಿನ ಶೇಷಗಿರಿಯಲ್ಲಿ ‘ರಂಗ ಶಿಬಿರ’ | ಡಿಸೆಂಬರ್ 22ರಿಂದ 27
    Camp

    ಹಾನಗಲ್ ತಾಲೂಕಿನ ಶೇಷಗಿರಿಯಲ್ಲಿ ‘ರಂಗ ಶಿಬಿರ’ | ಡಿಸೆಂಬರ್ 22ರಿಂದ 27

    December 15, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಾವೇರಿ : ಬೆಂಗಳೂರಿನ ರಂಗ ಶಂಕರ ಮತ್ತು ಶೇಷಗಿರಿಯ ಗಜಾನನ ಯುವಕ ಮಂಡಳಿ ವತಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿಯಲ್ಲಿ ಡಾ. ಶ್ರೀಪಾದ್ ಭಟ್ ಇವರ ನಿರ್ದೇಶನದಲ್ಲಿ ‘ರಂಗ ಶಿಬಿರ’ವು ದಿನಾಂಕ 22-12-2023 ರಿಂದ 27-12-2023ರವರೆಗೆ ನಡೆಯಲಿದೆ.

    ಈ ಶಿಬಿರದಲ್ಲಿ ಬಿ. ಸುರೇಶ ‘ನಾಟಕ ಬರೆಯುವುದು ಹೇಗೆ’, ಶರಣ್ಯ ‘ನಿರ್ದೇಶಕನ ಜವಾಬ್ದಾರಿ’, ಗರೂಡ ಪ್ರಕಾಶ್ ‘ಕಂಪನಿ ನಾಟಕ ಯಾಕೆ ಮುಖ್ಯ’, ಎಂ.ಡಿ. ಪಲ್ಲವಿ ‘ಸಂಗೀತ ಮತ್ತು ರಂಗಭೂಮಿ’ ಮತ್ತು ಸುರೇಂದ್ರನಾಥ್ ‘ರಂಗಭೂಮಿಯನ್ನು ಸಜ್ಜುಗೊಳಿಸುವುದು’ ಎಂಬ ವಿಷಯಗಳ ತರಬೇತಿ ನೀಡಲಿದ್ದಾರೆ.

    ಊಟ, ವಸತಿ ಸಹಿತ ಉಚಿತ ತರಬೇತಿ ನೀಡಲಾಗುವ ಈ ಶಿಬಿರದಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾದ ವಸತಿ ವ್ಯವಸ್ಥೆ ಇದೆ. 18 ವರ್ಷ ವಯಸ್ಸಿನಿಂದ ಮೇಲ್ಪಟ್ಟವರು ಭಾಗವಹಿಸಬಹುದು. ಪ್ರತಿದಿನ ರಾತ್ರಿ 8 ಗಂಟೆಗೆ ನಾಟಕ ಪ್ರದರ್ಶನ ನಡೆಯುತ್ತದೆ. ಮಾಹಿತಿಗಾಗಿ ಸಂಪರ್ಕಿಸಿ ಪ್ರಭು ಗುರಪ್ಪನವರ್ 8095719018 ಮತ್ತು ನಾಗರಾಜ ಧಾರೇಶ್ವರ್ 9008551395.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಅಹೋರಾತ್ರಿ ‘ಸಂಗೀತ ಸಮ್ಮೇಳನ’ | ಡಿಸೆಂಬರ್ 16
    Next Article ಮಂಗಳೂರಿನಲ್ಲಿ ‘ವಿಶ್ವಂ ಸ್ಕೂಲ್ ಆಫ್ ಆರ್ಟ್’ನ ಉದ್ಘಾಟನೆ | ದಶಂಬರ 17
    roovari

    Add Comment Cancel Reply


    Related Posts

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10 

    May 29, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.