Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಭ್ರಾಮರಿ ನಾಟ್ಯಾಲಯದ ಗೆಜ್ಜೆಯೊಂದಿಗೆ  ಬೆಳ್ಳಿ ಹೆಜ್ಜೆ ಇಡುವ ರಜತವರ್ಷದ ಸಂಭ್ರಮ

    November 14, 2025

    ವಿರಾಜಪೇಟೆಯಲ್ಲಿ ‘ನುಡಿ ಉತ್ಸವ 2025’ ಲಾಂಛನ ಬಿಡುಗಡೆ

    November 13, 2025

    ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ

    November 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಚೇತನದ ‘ಚಿತ್ತಾರ ರಂಗ ಶಿಬಿರ’ ಸಮಾಪ್ತಿ
    Camp

    ರಂಗಚೇತನದ ‘ಚಿತ್ತಾರ ರಂಗ ಶಿಬಿರ’ ಸಮಾಪ್ತಿ

    April 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂಬಳೆ : ಕಾಸರಗೋಡಿನ ರಂಗ ಚೇತನದ ವತಿಯಿಂದ ಕನ್ನಡ ಶಾಲಾ ವಿದ್ಯಾರ್ಥಿಗಳ ರಂಗ ಕೌಶಲ್ಯಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಪ್ರೌಢಶಾಲೆಯಲ್ಲಿ ಅಯೋಜಿಸಲಾದ ‘ಚಿತ್ತಾರ 2024’ ಎಂಬ ತ್ರಿದಿನ ಸಹವಾಸ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-04-2024ರಂದು ನಡೆಯಿತು.

    ರಂಗ ಚೇತನದ ಅಧ್ಯಕ್ಷ ಬಾಲಕೃಷ್ಣ ಅಡೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ. ಅವರು ಶಿಬಿರಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ಎನ್. ರಾಮಚಂದ್ರ ಭಟ್, ಯುಪಿ ಶಾಲಾ ಮುಖ್ಯೋಪಾಧ್ಯಾಯ ಎನ್‌. ಮಹಾಲಿಂಗ ಭಟ್, ಮಾತೃ ಸಂಘದ ಅಧ್ಯಕ್ಷೆ ಪುಷ್ಪಾ ಕಮಲಾಕ್ಷ, ಗೋಪಾಲ ಮಾಸ್ತರ್ ಕಾಟುಕುಕ್ಕೆ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಶುಭನುಡಿಗೈದರು.

    ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ, ಜೀವನ್‌ಕುಮಾ‌ರ್ ಚಿಗುರುಪಾದೆ, ಸಾವಿತ್ರಿ ಟೀಚರ್ ಮೀಯಪದವು, ರಾಮಮೋಹನ್ ಚೆಕ್ಕೆ ಡಿಡಿಇ ಎನ್. ನಂದೀಕೇಶನ್, ರಘರಾಮ ಭಟ್, ಚಿಣ್ಣರ ಚಿಲುಮೆಯ ರಾಜೇಶ್ ಮಾಸ್ತರ್ ಕೊಡ್ಲಮೊಗರು ಮುಂತಾದವರು ಶಿಬಿರಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.

    ರಂಗಚೇತನದ ಜೊತೆ ಕಾರ್ಯದರ್ಶಿ ಸದಾಶಿವ ಬಾಲಮಿತ್ರ ಸ್ವಾಗತಿಸಿ, ದಿವಾಕರ ಬಲ್ಲಾಳ್ ಎ.ಬಿ. ನಿರೂಪಿಸಿ, ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಶಿಬಿರಾರ್ಥಿಗಳಿಗೆ ಶಾರೀರಿಕ ಶಿಕ್ಷಕಿ ಸೌಮ್ಯಶ್ರೀ, ಮಕ್ಕಳ ರಂಗತಜ್ಞ ಉದಯ ಸಾರಂಗ್, ಶಶಿ ಕುಳೂರು, ದಿವಾಕರ ಬಲ್ಲಾಳ್ ಎ.ಬಿ., ಚೇವಾರು ವಿನೋದ, ರಾಜು ಕಿದೂರು, ವರದರಾಜು ಬಾಯಾರು, ರಾಜ್ಕುಮಾರ್ ಕಾಟುಕುಕ್ಕೆ, ವಸಂತ ಮೂಡಂಬೈಲು, ಸಂಜೀವ ಮರಿಕೈ, ರಾಮಮೋಹನ್ ಸಿ. ಎಚ್., ಗಾಯತ್ರಿ ಕಡಂಬಾರು, ಪ್ರಕಾಶ್ ಕುಂಬಳೆ, ವಿಜಯಕುಮಾ‌ರ್ ಪಾವಳ, ಗೋಪಾಲ ಮಾಸ್ತರ್, ಶಿವರಾಮ ಕಾಟುಕುಕ್ಕೆ, ಶಿವ ಚೆರುಗೋಳಿ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಗತಿ ನಡೆಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಪಾತಾಳ ಕಲಾ ಮಂಗಳ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಏಪ್ರಿಲ್ 26
    Next Article ಕಾರ್ಕಳದಲ್ಲಿ ‘ತೈತ್ತಿರೀಯ ಉಪನಿಷತ್’ ಬಗ್ಗೆ ಉಪನ್ಯಾಸ
    roovari

    Add Comment Cancel Reply


    Related Posts

    ಮೇಲುಕೋಟೆಯಲ್ಲಿ ರಂಗ ತರಬೇತಿ ಕಾರ್ಯಾಗಾರ ಉದ್ಘಾಟನಾ ಸಮಾರಂಭ | ನವೆಂಬರ್ 14

    November 13, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ಪಂಚವಟಿ’ ಯಕ್ಷಗಾನ ಪ್ರಸಂಗ | ನವೆಂಬರ್ 15

    November 13, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಅಲೀಬಾಬಾ ಮತ್ತು 40 ಕಳ್ಳರು’ ನಾಟಕ ಪ್ರದರ್ಶನ | ನವೆಂಬರ್ 15 ಮತ್ತು 16

    November 12, 2025

    ನಮನ ಕಲಾವೇದಿಕೆಯಲ್ಲಿ ‘ರಂಗವಿಮರ್ಶೆ ಸದ್ಯದ ಸ್ಥಿತಿ ಸಾಧ್ಯತೆ’ ಸಂವಾದ

    November 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.