Subscribe to Updates

    Get the latest creative news from FooBar about art, design and business.

    What's Hot

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗ ಶಂಕರ ಕನ್ನಡ ನಾಟಕೋತ್ಸವ ಪ್ರಯುಕ್ತ ‘ರಂಗಕಲಿಕೆ ಕಾರ್ಯಾಗಾರ’ | ಜನವರಿ 4ರಿಂದ 8
    Drama

    ರಂಗ ಶಂಕರ ಕನ್ನಡ ನಾಟಕೋತ್ಸವ ಪ್ರಯುಕ್ತ ‘ರಂಗಕಲಿಕೆ ಕಾರ್ಯಾಗಾರ’ | ಜನವರಿ 4ರಿಂದ 8

    December 11, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗ ಶಂಕರ ಇದರ ವತಿಯಿಂದ ಕನ್ನಡ ನಾಟಕೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಚಾಮರಾಜನಗರದ ಶಾಂತಲಾ ಕಲಾವಿದರು ಇವರ ಸಹಯೋಗದೊಂದಿಗೆ ‘ರಂಗಕಲಿಕೆ ಕಾರ್ಯಾಗಾರ’ವನ್ನು ದಿನಾಂಕ 04 ಜನವರಿ 2024ರಿಂದ 08 ಜನವರಿ 2024ರವರೆಗೆ ಚಾಮರಾಜನಗರದ ಜೆ.ಎಸ್.ಎಸ್. ಮಹಿಳಾ ಕಾಲೇಜು ಸಭಾಂಗಣದಲ್ಲಿ ಪ್ರತಿ ದಿನ ಬೆಳಿಗ್ಗೆ 10-00ರಿಂದ ಸಂಜೆ 5-00 ಗಂಟೆ ತನಕ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 04 ಜನವರಿ 2024ರಂದು ದು ಸರಸ್ವತಿ ಇವರಿಂದ ‘ಏಕವ್ಯಕ್ತಿ ಪ್ರದರ್ಶನ ಕಟ್ಟಿಕೊಳ್ಳುವ ಬಗೆ’, ದಿನಾಂಕ 05 ಜನವರಿ 2024ರಂದು ಕೆ.ವೈ. ನಾರಾಯಣ ಸ್ವಾಮಿ ಇವರಿಂದ ‘ನಾಟಕ ರಚನೆಯ ಸೂಕ್ಷ್ಮಗಳು’, ದಿನಾಂಕ 06 ಜನವರಿ 2024ರಂದು ಪಿಚ್ಚಳ್ಳಿ ಶ್ರೀನಿವಾಸ ಇವರಿಂದ ‘ರಂಗ ಸಂಗೀತ ಎಂದರೇನು..’, ದಿನಾಂಕ 07 ಜನವರಿ 2024ರಂದು ಕೃಷ್ಣಮೂರ್ತಿ ಹನೂರು ಇವರಿಂದ ‘ಜನಪದ ಸಾಹಿತ್ಯದಲ್ಲಿ ನಾಟಕೀಯತೆ’ ಮತ್ತು ದಿನಾಂಕ 08 ಜನವರಿ 2024ರಂದು ಎಂ.ಎಸ್. ಆಶಾದೇವಿ ಇವರಿಂದ ‘ಸಾಹಿತ್ಯವಾಗಿ ನಾಟಕವನ್ನು ಓದಿಕೊಳ್ಳುವುದು’ ಎಂಬ ವಿಷಯದ ಬಗ್ಗೆ ಕಾರ್ಯಾಗಾರ ನಡೆಯಲಿದೆ.

    ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ವಿವರಗಳಿಗಾಗಿ 8105404323 ಮತ್ತು [email protected] ನ್ನು ಸಂಪರ್ಕಿಸಿರಿ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಭ್ರಾಂತಾಲಯಂ’ ನಾಟಕ ಕೃತಿ
    Next Article 46ನೆಯ ವಾದಿರಾಜ ಕನಕದಾಸ ಸಂಗೀತೋತ್ಸವ -2024 
    roovari

    Add Comment Cancel Reply


    Related Posts

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.