Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಅವರ ‘ಕಜ್ಜಾಯ’ ಲಲಿತ ಪ್ರಬಂಧ ಸಂಕಲನ

    July 19, 2025

    ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ

    July 19, 2025

    ನೃತ್ಯ ವಿಮರ್ಶೆ | ಕಲಾವಿದೆ ಸುಪ್ರೀತಳ ಆಹ್ಲಾದಕರ ನೃತ್ಯ ಸಂಜೆ

    July 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪರಿಚಯ ಪ್ರತಿಷ್ಠಾನ (ರಿ) ಪಾಂಬೂರು ಸಂಸ್ಥೆಯಿಂದ ‘ರಂಗೋತ್ಸವ – 2025’ | ಫೆಬ್ರವರಿ 10ರಿಂದ 16
    Drama

    ಪರಿಚಯ ಪ್ರತಿಷ್ಠಾನ (ರಿ) ಪಾಂಬೂರು ಸಂಸ್ಥೆಯಿಂದ ‘ರಂಗೋತ್ಸವ – 2025’ | ಫೆಬ್ರವರಿ 10ರಿಂದ 16

    January 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪಾಂಬೂರು : ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಪಾಂಬೂರಿನ ಪರಿಚಯ ಪ್ರತಿಷ್ಠಾನವು ‘ರಂಗೋತ್ಸವ – 2025’ ನಾಟಕ ಪ್ರದರ್ಶನವನ್ನು ದಿನಾಂಕ 10 ಫೆಬ್ರವರಿ 2025ರಿಂದ 16 ಫೆಬ್ರವರಿ 2025ರವರೆಗೆ ಪಾಂಬೂರು ರಂಗಪರಿಚಯದಲ್ಲಿ ಹಮ್ಮಿಕೊಂಡಿದೆ.

    ದಿನಾಂಕ 10 ಫೆಬ್ರವರಿ 2025ರಂದು ಸಂಜೆ ಗಂಟೆ 6-15ಕ್ಕೆ ಗಣೇಶ್ ಮಂದಾರ್ತಿ ಮತ್ತು ಶ್ರವಣ್ ಹೆಗ್ಗೋಡು ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೈಸೂರಿನ ರಂಗಾಯಣ ಪ್ರಸ್ತುತ ಪಡಿಸುವ ಕನ್ನಡ ನಾಟಕ ‘ಮೈ ಫ್ಯಾಮಿಲಿ’, ದಿನಾಂಕ 11 ಫೆಬ್ರವರಿ 2025ರಂದು ಸಂಜೆ ಗಂಟೆ 6-30ಕ್ಕೆ ವಿದ್ದು ಉಚ್ಚಿಲ್ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಉಡುಪಿಯ ಸುಮನಸಾ ಕೊಡವೂರು ತಂಡದವರು ಪ್ರಸ್ತುತ ಪಡಿಸುವ ತುಳು ನಾಟಕ ‘ಈದಿ’, ದಿನಾಂಕ 12 ಫೆಬ್ರವರಿ 2025ರಂದು ಸಂಜೆ ಗಂಟೆ 6-30ಕ್ಕೆ ಸ್ವೀಡಲ್ ಡಿ’ಸೋಜಾ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಪಯ್ಣ್’ ಕೊಂಕಣಿ ನಾಟಕವನ್ನು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರ ಮತ್ತು ಅಸ್ತಿತ್ವ (ರಿ.) ಇವರು ಪ್ರದರ್ಶನ ನೀಡಲಿದ್ದಾರೆ. ದಿನಾಂಕ 13 ಫೆಬ್ರವರಿ 2025ರಂದು ಸಂಜೆ ಗಂಟೆ 6-30ಕ್ಕೆ ಶಕೀಲ್ ಅಹ್ಮದ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ (ರಿ.) ತಂಡದವರಿಂದ ‘ಅನಾಮಿಕನ ಸಾವು’ ಕನ್ನಡ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 14 ಫೆಬ್ರವರಿ 2025ರಂದು ಸಂಜೆ ಗಂಟೆ 6-30ಕ್ಕೆ ಹುಲುಗಪ್ಪ ಕಟ್ಟೀಮನಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೈಸೂರಿನ ಸಂಕಲ್ಪ ತಂಡದವರು ‘ಜೊತೆಗಿರುವನು ಚಂದಿರ’ ಕನ್ನಡ ನಾಟಕ ಪ್ರದರ್ಶನ ನೀಡಲಿದ್ದಾರೆ.
    ದಿನಾಂಕ 15 ಫೆಬ್ರವರಿ 2025ರಂದು ಸಂಜೆ ಗಂಟೆ 6-30ಕ್ಕೆ ಬೈಕಾಡಿಯ ಮಂದಾರ (ರಿ.) ತಂಡದವರಿಂದ ರೋಹಿತ್ ಬೈಕಾಡಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ಬೆತ್ತಲಾಟ’ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ. ದಿನಾಂಕ 16 ಫೆಬ್ರವರಿ 2025ರಂದು ಸಂಜೆ ಗಂಟೆ 6-15ಕ್ಕೆ ‘ಸಾತ್ವೊ ಉಪಾದೆಸ್’ ಕೊಂಕಣಿ ನಾಟಕ ಅರುಣ್ ರಾಜ್ ರೊಡ್ರಿಗಸ್ ಇವರ ನಿರ್ದೇಶನದಲ್ಲಿ ಮಂಗಳೂರಿನ ಕಲಾಕುಲ್ ತಂಡದವರಿಂದ ಪ್ರದರ್ಶನಗೊಳ್ಳಲಿದೆ.

    drama
    Share. Facebook Twitter Pinterest LinkedIn Tumblr WhatsApp Email
    Previous Articleವಿದುಷಿ ಶುಭಾ ಸಂತೋಷ್ ಇವರಿಂದ ಆನ್ ಲೈನ್ ಸಂಗೀತ ಕಾರ್ಯಾಗಾರ | ಫೆಬ್ರುವರಿ 8, 9, 15 ಮತ್ತು 16
    Next Article ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರಿನಲ್ಲಿ ‘ಯಕ್ಷಗಾನ ಪ್ರಾತ್ಯಕ್ಷಿಕೆ’ | ಫೆಬ್ರವರಿ 14
    roovari

    Add Comment Cancel Reply


    Related Posts

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕಣಿವೆಯ ಹಾಡು’ | ಜುಲೈ 20

    July 18, 2025

    ಮೂಡಬಿದರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಾಗಾರ | ಜುಲೈ 20

    July 17, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಜುಲೈ 19

    July 17, 2025

    ರಂಗಭೂಮಿ ಕಲಾವಿದ ಮೌನೇಶ ಆಚಾರ್ಯ ನಿಧನ

    July 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.