Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಭ್ರಾಮರಿ ನಾಟ್ಯಾಲಯದ ಗೆಜ್ಜೆಯೊಂದಿಗೆ  ಬೆಳ್ಳಿ ಹೆಜ್ಜೆ ಇಡುವ ರಜತವರ್ಷದ ಸಂಭ್ರಮ

    November 14, 2025

    ವಿರಾಜಪೇಟೆಯಲ್ಲಿ ‘ನುಡಿ ಉತ್ಸವ 2025’ ಲಾಂಛನ ಬಿಡುಗಡೆ

    November 13, 2025

    ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ

    November 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ
    Kannada

    ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ

    October 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸೋಮವಾರಪೇಟೆ : ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಸೋಮವಾರಪೇಟೆ ಸಾಹಿತ್ಯ ಪರಿಷತ್ತು ಕಚೇರಿ ಬಳಿ ದಿನಾಂಕ 23 ಅಕ್ಟೋಬರ್ 2025ರಂದು ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣಗೊಂಡಿತು.

    ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ “ರಾಷ್ಟ್ರಕವಿ ಕುವೆಂಪು ಕನ್ನಡ ಮಣ್ಣಿನ ಅಮೂಲ್ಯ ರತ್ನ. ಕುವೆಂಪು ಈ ನಾಡಿನ ಘನತೆಯನ್ನು ಹೆಚ್ಚಿಸಿದ ಮಹಾನ್ ವ್ಯಕ್ತಿ, ಜ್ಞಾನಪೀಠ ಪ್ರಶಸ್ತಿ ತಂದುಕೊಡುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಿರುವುದು ಶ್ಲಾಘನೀಯ” ಎಂದರು.

    ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, “ಕನ್ನಡ ನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ಪುಣ್ಯವಂತರು. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನಂತರ ಬೇರೆ ಭಾಷೆಗಳಿಗೆ. ಕುವೆಂಪು ಅವರು ರಾಷ್ಟ್ರಕವಿಯಾಗಿ ಕನ್ನಡವನ್ನ ದೇಶ ವಿದೇಶಗಳಲ್ಲಿ ಪಸರಿಸಿದ್ದಾರೆ” ಎಂದರು.

    ಮಾಜಿ ಸಚಿವ ಬಿ.ಎ. ಜೀವಿಜಯ, ತಹಶೀಲ್ದಾರ್ ಕೃಷ್ಣಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್‌, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷ ಜೆ.ಸಿ. ಶೇಖ‌ರ್, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಖಜಾಂಚಿ ಮನುದೇವ್ ದೇವಾಂಗಿ, ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಜೇತ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್ಹ. ಮುತ್ತಣ್ಣ ಹಾಗೂ ಮುಂತಾದವರು ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31
    Next Article ಪುತ್ತೂರಿನ ನಂದಗೋಕುಲ ವೇದಿಕೆಯಲ್ಲಿ ‘ಕನ್ನಡ ರಾಜ್ಯೋತ್ಸವ 2025’ | ನವೆಂಬರ್ 01
    roovari

    Add Comment Cancel Reply


    Related Posts

    ವಿರಾಜಪೇಟೆಯಲ್ಲಿ ‘ನುಡಿ ಉತ್ಸವ 2025’ ಲಾಂಛನ ಬಿಡುಗಡೆ

    November 13, 2025

    ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ

    November 13, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನಕ ಜಯಂತಿ ಪ್ರಯುಕ್ತ ‘ಕನಕ ಕೀರ್ತನ ಗಂಗೋತ್ರಿ’

    November 13, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ | ನವೆಂಬರ್ 16

    November 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.