Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ರಂಗಕರ್ಮಿ ಟೆಲಿಕಾಂ ದತ್ತಾತ್ರೇಯ ನೆನಪು’ | ಜನವರಿ 29
    Drama

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ರಂಗಕರ್ಮಿ ಟೆಲಿಕಾಂ ದತ್ತಾತ್ರೇಯ ನೆನಪು’ | ಜನವರಿ 29

    January 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗಚಂದಿರ (ರಿ.) ಆಯೋಜಿಸಿರುವ ‘ರಂಗಕರ್ಮಿ ಟೆಲಿಕಾಂ ದತ್ತಾತ್ರೇಯ ನೆನಪು’ ಕಾರ್ಯಕ್ರಮದ ಪ್ರಯುಕ್ತ ಗಾಯನ, ರಂಗ ಗೌರವ ಮತ್ತು ನಾಟಕ ಪ್ರದರ್ಶನವು ದಿನಾಂಕ 29 ಜನವರಿ 2025ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ.

    ಸಂಜೆ 4-00 ಗಂಟೆಗೆ ಕುವೆಂಪು ಪ್ರಕಾಶ್ ತಂಡದವರಿಂದ ಗಾಯನ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. 6-00 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀ ಪ್ರಕಾಶಮೂರ್ತಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀ ಬಲವಂತರಾವ್ ಪಾಟೀಲ್ ಇವರು ಉದ್ಘಾಟನೆ ಮಾಡಲಿರುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಬೈರಮಂಗಲ ರಾಮೇಗೌಡ, ಹಿರಿಯ ಪತ್ರಕರ್ತರಾದ ಶ್ರೀ ರಾಜು ಮಳವಳ್ಳಿ, ರಂಗ ನಿರ್ದೇಶಕರಾದ ಶ್ರೀ ವೆಂಕಟಾಚಲ, ಭಾರತ ತಂಡ ವಾಲಿಬಾಲ್ ಮುಖ್ಯ ತರಬೇತಿದಾರರಾದ ಶ್ರೀ ಕೆ.ಆರ್. ಲಕ್ಷ್ಮೀನಾರಾಯಣ ಮತ್ತು ‘ಕುಹೂ ಕುಹೂ’ ಸಂಗೀತ ಸಂಸ್ಥೆಯ ನಿರ್ದೇಶಕರಾದ ಶ್ರೀ ಸುರೇಶ್ ಬಾಬು ಇವರಿಗೆ ರಂಗ ಗೌರವ ನೀಡಿ ಸನ್ಮಾನಿಸಲಾಗುವುದು. ಸಂಜೆ 7-00 ಗಂಟೆಗೆ ಎಂ.ಎಸ್.ಐ.ಎಲ್. ವೆಂಕಟಾಚಲ ಇವರ ನಿರ್ದೇಶನದಲ್ಲಿ ಸಮನ್ವಯ ಬೆಂಗಳೂರು ಪ್ರಸ್ತುತ ಪಡಿಸುವ ‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ನಕ್ಕು ನಲಿಸುವ ನಾಟಕ ಪ್ರದರ್ಶನಗೊಳ್ಳಲಿದೆ.

    drama felicitation Music
    Share. Facebook Twitter Pinterest LinkedIn Tumblr WhatsApp Email
    Previous Articleಬೊಳ್ಳಜಿರ ಬಿ. ಅಯ್ಯಪ್ಪ ಇವರು ಕಾಸರಗೋಡು ಕನ್ನಡ ಭವನದ ಕೊಡಗು ಜಿಲ್ಲೆಯ ಅಧ್ಯಕ್ಷರಾಗಿ ಆಯ್ಕೆ.
    Next Article ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ದೊಂದಿ ಬೆಳಕಿನ ಹಾಗೂ ಮಂದ ಬೆಳಕಿನ ಯಕ್ಷಗಾನ’ ಮತ್ತು ‘ಗಾನ ವೈಭವ’
    roovari

    Add Comment Cancel Reply


    Related Posts

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    ಮಾಂಡ್‌ ಸೊಭಾಣ್ ತಿಂಗಳ ವೇದಿಕೆ ರಜತ ವರ್ಷಕ್ಕೆ ಚಾಲನೆ

    January 6, 2026

    ಪುಸ್ತಕ ವಿಮರ್ಶೆ | ಸುಭಾಷ್ ಪಟ್ಟಾಜೆಯವರ ‘ಕಾಡುಸಂಪಿಗೆ’ ಕಥಾ ಸಂಕಲನ

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.