Subscribe to Updates

    Get the latest creative news from FooBar about art, design and business.

    What's Hot

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಡೂರು ಬಾಲಕೃಷ್ಣ ತಂತ್ರಿ ಕವನ ಸ್ಪರ್ಧೆ – ಫಲಿತಾಂಶ ಪ್ರಕಟ
    Competition

    ಅಡೂರು ಬಾಲಕೃಷ್ಣ ತಂತ್ರಿ ಕವನ ಸ್ಪರ್ಧೆ – ಫಲಿತಾಂಶ ಪ್ರಕಟ

    September 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಅಡೂರು : ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಅಡೂರು ಕೊರತಿಮೂಲೆಯ ಬಾಲಕೃಷ್ಣ ತಂತ್ರಿಗಳ ಸ್ಮರಣಾರ್ಥವಾಗಿ ಸ್ವಾತಂತ್ರ್ಯೋತ್ಸವ-2024ರ ಅಂಗವಾಗಿ ಅಂಚೆಯ ಮೂಲಕ ನಡೆಸಲಾದ ಕಾಸರಗೋಡು ಜಿಲ್ಲೆಯ ಕನ್ನಡ ಪ್ರೌಢಶಾಲಾ ವಿಭಾಗದ ‘ಕನ್ನಡ ಕವನ ರಚನಾ ಸ್ಪರ್ಧೆ’ಯಲ್ಲಿ ಮುಳ್ಳೇರಿಯದ ಜಿ.ವಿ.ಎಚ್.ಎಸ್. ಶಾಲೆಯ 10ನೇ ತರಗತಿಯ ಸಿಂಚನ ಎ. ಅವರು ಬರೆದ ‘ದುಃಖದ ಆ ಕ್ಷಣಗಳು’ ಕವನವು ಪ್ರಥಮ ಸ್ಥಾನ ಪಡೆದಿದೆ. ದ್ವಿತೀಯ ಬಹುಮಾನವನ್ನು ಬದಿಯಡ್ಕದ ಶ್ರೀ ಭಾರತಿ ವಿದ್ಯಾಪೀಠದ 8ನೇ ತರಗತಿಯ ಕವನ ಅವರ ‘ಸ್ವಾತಂತ್ರ್ಯೋತ್ಸವ’ ಕವನ ಪಡೆದಿದೆ. ತೃತೀಯ ಬಹುಮಾನವನ್ನು ಕಾರಡ್ಕ ಜಿ.ವಿ.ಎಚ್.ಎಸ್. ಶಾಲೆಯ 10ನೇ ತರಗತಿಯ ಕೀರ್ತನ ಕೆ. ಅವರ ‘ಬಡಜೀವ’ ಕವನ ಗಳಿಸಿದೆ. ಪ್ರೋತ್ಸಾಹಕ ಬಹುಮಾನವು ಬದಿಯಡ್ಕದ ಪೆರಡಾಲ ನವಜೀವನ ಪ್ರೌಢಶಾಲೆಯ 9ನೇ ತರಗತಿಯ ಕೆ. ಕವನ ಅವರು ಬರೆದ ‘ಸ್ವಾತಂತ್ರ್ಯದ ಹರುಷ’ ಪಡೆದುಕೊಂಡಿದೆ. ವಿಜೇತರಿಗೆ ಬಹುಮಾನ ವಿತರಣೆಯು ದಿನಾಂಕ 15 ಸೆಪ್ಟೆಂಬರ್ 2024ರಂದು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯದ ಸಭಾಂಗಣದಲ್ಲಿ ನಡೆಯುವ ಕೇರಳ-ಕರ್ನಾಟಕ ಸ್ಪಂದನ ಸಿರಿ ಕೃಷಿ, ಕನ್ನಡ ಶಿಕ್ಷಣ ಮತ್ತು ಸಂಸ್ಕೃತಿ ಸಮ್ಮೇಳನದಲ್ಲಿ ವಿತರಿಸಲಾಗುವುದು ಎಂದು ಪ್ರಶಾಂತ ರಾಜ ವಿ. ತಂತ್ರಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೋಟದ ಶಾಂಭವೀ ಶಾಲೆಯಲ್ಲಿ ಯಕ್ಷಗಾನ ನೃತ್ಯ ತರಬೇತಿ
    Next Article ಡಾ. ಸುರೇಶ ನೆಗಳಗುಳಿ ಇವರಿಗೆ ‘ಜೀವಮಾನದ ಸಾಧನೆ ರಾಷ್ಟ್ರೀಯ ಪ್ರಶಸ್ತಿ’
    roovari

    Comments are closed.

    Related Posts

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.