Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಎಸ್. ನಂಜುಂಡಯ್ಯ ಇವರು ಕಾಸರಗೋಡು ಕನ್ನಡ ಭವನದ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಆಯ್ಕೆ.
    Literature

    ಶ್ರೀ ಎಸ್. ನಂಜುಂಡಯ್ಯ ಇವರು ಕಾಸರಗೋಡು ಕನ್ನಡ ಭವನದ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಆಯ್ಕೆ.

    January 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಸಂಘಟಕ, ಸಾಹಿತಿ, ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮತ್ತು ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವವರು ಚಾಮರಾಜನಗರದ ಶ್ರೀ ಎಸ್. ನಂಜುಂಡಯ್ಯ. ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಚಾಮರಾಜನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
    ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ಇವರು ಎಸ್. ನಂಜುಂಡಯ್ಯನವರನ್ನು ನಾಮ ನಿರ್ದೇಶನ ಮಾಡಿ, ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು.
    ಸರ್ವಾನುಮತಿಯೊಂದಿಗೆ ಆಯ್ಕೆಯಾದ ಶ್ರೀ ಎಸ್. ನಂಜುಂಡಯ್ಯ ಇವರು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ. 20,000 ಪುಸ್ತಕಗಳುಳ್ಳ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ ಸಾಂಸ್ಕೃತಿಕ ಯಾತ್ರಾರ್ಥಿಗಳಿಗೆ ‘ಉಚಿತ ವಸತಿ ಸೌಕರ್ಯ’, ‘ಪ್ರತಿ ಮನೆಗೊಂದು ಗ್ರಂಥಾಲಯ’ ಎಂಬ ಜನಾಂದೋಲನದ ವಿನೂತನ ಕಾರ್ಯಕ್ರಮ ಹಾಗೂ ರಜತ ಸಂಭ್ರಮ ವಿಶೇಷ ಕಾರ್ಯಕ್ರಮ ಸಂಘಟನೆ, ಸಂಯೋಜನೆಯಲ್ಲಿ ಘಟಕ ವಿಸ್ತರಿಸಿ ಕಾರ್ಯ ಪ್ರವೃತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಚಾಲಕಿಯಾದ ಸಂಧ್ಯಾ ರಾಣಿ ಟೀಚರ್ ತಿಳಿಸಿದ್ದಾರೆ.

    Literature
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಶತಮಾನದ ಮೌಲ್ಯಯುತ ಸಾಹಿತಿ ಡಾ. ಚಂದ್ರಶೇಖರ ಐತಾಳ್
    Next Article ಮಂಗಳೂರಿನಲ್ಲಿ ‘ಲೀಕ್ ಔಟ್’ ಕನ್ನಡ ನಾಟಕ ಪ್ರದರ್ಶನ | ಜನವರಿ 22
    roovari

    Add Comment Cancel Reply


    Related Posts

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜನವರಿ 07

    January 7, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.