Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನವಕರ್ನಾಟಕದ ಆರ್. ಎಸ್. ರಾಜಾರಾಮ್ ನಿಧನ
    Literature

    ನವಕರ್ನಾಟಕದ ಆರ್. ಎಸ್. ರಾಜಾರಾಮ್ ನಿಧನ

    August 18, 2024Updated:August 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನವಕರ್ನಾಟಕ ಪ್ರಕಾಶನ ಸಂಸ್ಥೆಯ ಮೂಲಕ ಅಕ್ಷರ ಕ್ರಾಂತಿಯನ್ನು ಮಾಡಿದ ಆರ್.ಎಸ್. ರಾಜಾರಾಮ್ 17 ಆಗಸ್ಟ್ 2024ರಂದು ಬೆಂಗಳೂರಿನಲ್ಲಿ ನಿಧನರಾದರು .
    ನವಕರ್ನಾಟಕ ಪ್ರಕಾಶನ ಈವರೆಗೂ ಸುಮಾರು 6000 ಕನ್ನಡದ ವಿಶಿಷ್ಟ ಕೃತಿಗಳನ್ನು ನೀಡಿದೆ. ಈ ಬೃಹತ್ ಸಾಧನೆಯ ಹಿಂದೆ ಸುಮಾರು ಐದು ದಶಕಗಳಿಗೂ ಹೆಚ್ಚಿನ ಕಾಲದ ಪ್ರೇರಣಾತ್ಮಕ ಶ್ರಮ ವಹಿಸಿದವರು ಆರ್. ಎಸ್. ರಾಜಾರಾಮ್. ‘ಪುಸ್ತಕಗಳ ಮೂಲಕ ಮನುಕುಲದ ಸೇವೆ’ ಎಂಬ ನವಕರ್ನಾಟಕದ ಘೋಷವಾಕ್ಯದ ಮೂಲಕ ಕನ್ನಡಿಗರಿಗೆ ಉತ್ತಮ ಪುಸ್ತಕಗಳು ದೊರಕುವಂತೆ ಮಾಡಿದ್ದರು.
    ನವಕರ್ನಾಟಕ ಸಂಸ್ಥೆಯನ್ನು ಸ್ವತಂತ್ರ ಪ್ರಕಾಶನ ಸಂಸ್ಥೆಯಾಗಿ ಬೆಳೆಸಲೇಬೇಕೆಂಬ ಆಕಾಂಕ್ಷೆಯಿಂದ ರಾಜಾರಾಮ್ ರೂಪಿಸಿದ ‘ವಿಶ್ವ ಕಥಾಕೋಶ’ 87 ದೇಶಗಳ 317 ಕಥೆಗಳ ಸಂಗ್ರಹ. ಅವುಗಳನ್ನು ಅನುವಾದ ಮಾಡಲು ಲೇಖಕರ ಪಡೆಯೇ ಮೂಡಿತು. ಅನೇಕ ರಾಯಭಾರ ಕಛೇರಿಗಳಿಗೆ ಪತ್ರ ಬರೆದು ಒಪ್ಪಿಗೆ ಪಡೆದರು. ನಿರಂಜನ ಅವರನ್ನು ಸಂಪಾದಕರಾಗಲು ಒಪ್ಪಿಸಿದರು. ಇದು ಕನ್ನಡ ಸಾರಸ್ವತ ಲೋಕದಲ್ಲಿ ಮೈಲುಗಲ್ಲಾಗಿದೆ. ‘ನೆಮ್ಮದಿಯ ನಾಳೆ ನಮ್ಮದು’ ಎಂದು ಅವರ ನೀಡಿದ ಘೋಷವಾಕ್ಯ ಅಕ್ಷರ ಲೋಕದ ಬಗ್ಗೆ ಅವರಿಗೆ ಇದ್ದ ನಂಬಿಕೆಗೆ ನಿದರ್ಶನವಾಗಿತ್ತು. ಅವರು ರೂಪಿಸಿದ ‘ಹೊಸತು’ ಪತ್ರಿಕೆ ಕನ್ನಡ ಪತ್ರಿಕೋದ್ಯಮಕ್ಕೆ ಹೊಸತನ್ನೇ ನೀಡಿತ್ತು.

     

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಬದುಕು ಕಟ್ಟಿದ ಬಗೆಗಳು’ ಪ್ರೊ. ಬಿ.ಎ. ವಿವೇಕ ರೈ
    Next Article ಸುಲೋಚನಾ ಪಚ್ಚಿನಡ್ಕ ಇವರ ನಾಲ್ಕು ಕೃತಿಗಳ ಲೋಕಾರ್ಪಣೆ | ಆಗಸ್ಟ್ 24
    roovari

    Comments are closed.

    Related Posts

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.