Subscribe to Updates

    Get the latest creative news from FooBar about art, design and business.

    What's Hot

    ‘ಕಾವ್ಯ ಸಂಸ್ಕೃತಿ ಯಾನ’ ಬಹುಭಾಷೆಗಳ ಗಡಿನಾಡು ಕಾಸರಗೋಡಿನಲ್ಲಿ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿ | ಜುಲೈ 27

    July 23, 2025

    ಪರಿಚಯ | ಬಣ್ಣದ ಭರವಸೆ – ಮುಖೇಶ್ ದೇವಧರ್ ನಿಡ್ಲೆ

    July 23, 2025

    ಕೇರಳ – ಕರ್ನಾಟಕ ಕನ್ನಡ ನುಡಿ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ

    July 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 106ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ
    Literature

    ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 106ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    June 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು :  ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ 106 ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 27 ಜೂನ್ 2025ರಂದು ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಯಕ್ ರೂಪಸಿಂಗ್ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಜನಪದ ವಿದ್ವಾಂಸರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಹಾಗೂ ನಿವೃತ್ತ ಪ್ರಾಧ್ಯಾಪಕಿ ಹಾಗೂ ಲೇಖಕಿಯಾದ ಡಾ. ಮೀನಾಕ್ಷಿ ರಾಮಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಗೌರವ ಅತಿಥಿಗಳಾಗಿ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ ಹಾಗೂ ಜಾನಪದ ಪರಿಷತ್ ಬೆಂಗಳೂರು ಇದರ ಜಿಲ್ಲಾಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಭಾಗವಹಿಸಿದ್ದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕಿ ಲೇಖಕಿ ಸುರೇಖಾ ಯಾಳವಾರ ಕಾರ್ಯಕ್ರಮವನ್ನು ನಿರೂಪಿಸಿ, ಉಮೇಶ್ ರಾವ್ ಕುಂಬಳೆ ವಂದಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕುಮಾರಿ ಭಾಗ್ಯಶ್ರೀ ಶಿ. ಹುರಕಡ್ಲಿಯವರ ಚೊಚ್ಚಲ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 29
    Next Article ಪಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷ ಶಿಕ್ಷಣ ಅಭಿಯಾನ
    roovari

    Add Comment Cancel Reply


    Related Posts

    ‘ಕಾವ್ಯ ಸಂಸ್ಕೃತಿ ಯಾನ’ ಬಹುಭಾಷೆಗಳ ಗಡಿನಾಡು ಕಾಸರಗೋಡಿನಲ್ಲಿ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿ | ಜುಲೈ 27

    July 23, 2025

    ಪರಿಚಯ | ಬಣ್ಣದ ಭರವಸೆ – ಮುಖೇಶ್ ದೇವಧರ್ ನಿಡ್ಲೆ

    July 23, 2025

    ಕೇರಳ – ಕರ್ನಾಟಕ ಕನ್ನಡ ನುಡಿ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ

    July 23, 2025

    ಭಾವ, ತಾಳ ಮತ್ತು ಶ್ರವಣ ಸೌಂದರ್ಯದ ಯಾತ್ರೆ ‘ದಕ್ಷ ಯಜ್ಞ’ ತಾಳಮದ್ದಲೆ ವೈಭವ

    July 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.