ಕಾಸರಗೋಡು : ಶ್ರೀನಿವಾಸ್ ಯುನಿವರ್ಸಿಟಿಯಿಂದ ಶ್ರೀ ಶ್ಯಾಮರಾವ್ ಸ್ಮರಣೆಯಲ್ಲಿ ನೀಡಲಾಗುತ್ತಿರುವ ‘ಸಾಧನಶ್ರೀ -2025’ ಪ್ರಶಸ್ತಿಗೆ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಭಾಗವತರಾದ ಸನ್ಮಾನ್ಯ ಶ್ರೀ ರಾಮಕೃಷ್ಣ ಮಯ್ಯ ಇವರನ್ನು ಆಯ್ಕೆ ಮಾಡಲಾಗಿದ್ದು, ದಿನಾಂಕ 14 ಫೆಬ್ರವರಿ 2025ರಂದು ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು.
Subscribe to Updates
Get the latest creative news from FooBar about art, design and business.
Next Article ಅಂಕೋಲಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
