Subscribe to Updates

    Get the latest creative news from FooBar about art, design and business.

    What's Hot

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಡನೀರು ಮಠದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ
    Bharathanatya

    ಎಡನೀರು ಮಠದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ

    September 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಶ್ರೀಮದ್ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆಯ ಪ್ರಯುಕ್ತ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ವತಿಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮವು ದಿನಾಂಕ 16-09-2023ರಂದು ಜರಗತು.

    ಕಲಾವಿದರಾದ ಗುರುರಾಜ್ ಕಾಸರಗೋಡು, ಅವನಿ ಎಂ.ಎಸ್. ಸುಳ್ಯ, ಸನುಷಾ ಸುನೀಲ್, ಪ್ರಥಮ್ಯ ಯು.ವೈ., ಶ್ರೀರಕ್ಷಾ ಸರ್ವಂಗಳ, ಅಹನಾ ಎಸ್.ರಾವ್, ತನ್ವಿ ಶೆಟ್ಟಿ ಪಾಣಾಜೆ, ಜ್ಞಾನ ರೈ ಪುತ್ತೂರು, ಆಜ್ಞಾ ರೈ ಪುತ್ತೂರು, ಉಷಾ ಸುಧಾಕರನ್‌, ವರ್ಷಾ ಶೆಟ್ಟಿ, ಬಂಬ್ರಾಣ, ಶ್ರದ್ಧಾ ಎ.ಎಸ್., ಭಾನ್ವಿ ಕುಲಾಲ್, ಮೇಧಾ ಎ.ಎಸ್., ಸನುಷಾ ಸುಧಾಕರನ್, ಶ್ವೇತಾ ಯು.ವೈ.ನೆಲ್ಯಾಡಿ, ಆದ್ಯಂತ ಅಡೂರು, ಶ್ರೀಶ ಎಂ.ಎಸ್., ಅಭಿನವ ಶಿವರಾಮ, ಧನ್ವಿತ್ ಕೃಷ್ಣ, ಅಸ್ತಾ ಶೆಟ್ಟಿ, ದೃತಿಕ್ ಆರ್.ರೈ, ಪೂಜಾ, ಕೀರ್ತಿ ಬಿ. ಮುಂತಾದವರು ಅತ್ಯದ್ಭುತ ಕಲಾ ಪ್ರದರ್ಶನ ನೀಡಿದರು.

    ಸಂಪೂರ್ಣ ಕಾರ್ಯಕ್ರಮದ ಸಾಹಿತ್ಯ ಪ್ರಸ್ತುತಿ ಹಾಗೂ ನಿರೂಪಣೆಯನ್ನು ಸಂಸ್ಥೆ ಅಧ್ಯಕ್ಷೆ ಡಾ.ವಾಣಿಶ್ರೀ ಕಾಸರಗೋಡು ನಿರ್ವಹಿಸಿದರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಗಡಿನಾಡ ಸಂಸ್ಥೆಯ ಪದಾಧಿಕಾರಿಗಳಾದ ಡಾ.ವಾಣಿಶ್ರೀ ಕಾಸರಗೋಡು ಹಾಗೂ ಗುರುರಾಜ್ ಕಾಸರಗೋಡು ಅವರನ್ನು ಶಾಲು ಹೊದಿಸಿ ಆಶೀರ್ವದಿಸಿದರು. ಭಾಗವಹಿಸಿದ ಕಲಾವಿದರಿಗೆ
    ಸ್ವಾಮೀಜಿ ಸ್ಮರಣಿಕೆ ನೀಡಿ ಆಶೀರ್ವದಿಸಿದರು. ಸೂರ್ಯನಾರಾಯಣ ಭಟ್ ಅವರು ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಕಾವ್ಯ ಸ್ಪರ್ಧೆ’ಗೆ ಹಸ್ತಪ್ರತಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 31  
    Next Article ಮಂಗಳೂರಿನಲ್ಲಿ ‘ಸ್ವರ ಕುಡ್ಲ’ ಸೀಸನ್-5 ಸಂಗೀತ ಸ್ಪರ್ಧೆ ಉದ್ಘಾಟನೆ
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.