Subscribe to Updates

    Get the latest creative news from FooBar about art, design and business.

    What's Hot

    ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ

    October 25, 2025

    ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31

    October 25, 2025

    ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01

    October 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ದೇರಳಕಟ್ಟೆಯಲ್ಲಿ ಕಥಾಬಿಂದು ಪ್ರಕಾಶನದ ‘ಸಾಹಿತ್ಯೋತ್ಸವ’ | ಅಕ್ಟೋಬರ್ 26
    Awards

    ಮಂಗಳೂರು ದೇರಳಕಟ್ಟೆಯಲ್ಲಿ ಕಥಾಬಿಂದು ಪ್ರಕಾಶನದ ‘ಸಾಹಿತ್ಯೋತ್ಸವ’ | ಅಕ್ಟೋಬರ್ 26

    October 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಥಾಬಿಂದು ಪ್ರಕಾಶನ ಇದರ ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯೋತ್ಸವ’ವನ್ನು ದಿನಾಂಕ 26 ಅಕ್ಟೋಬರ್ 2025ರಂದು ಮಂಗಳೂರು ದೇರಳಕಟ್ಟೆಯಲ್ಲಿರುವ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸೌರಭ ರತ್ನ, ಸಮಾಜ ಸೇವಾರತ್ನ, ‘ಚೈತನ್ಯ ಶ್ರೀ’, ‘ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

    ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಈ ಕಾರ್ಯಕ್ರಮವನ್ನು ಬಿಡುಗಡೆ ಮಾಡಲಿದ್ದಾರೆ. ಯುಗಪುರುಷ ಮಾಸ ಪತ್ರಿಕೆಯ ಸಂಪಾದಕರಾದ ಭುವನಾಭಿರಾಮ ಉಡುಪ ಇವರು ಸ್ಮರಣ ಸಂಚಿಕೆ ಬಿಡುಗಡೆ ಮತ್ತು ವಿ.ಬಿ. ಕುಳಮರ್ವ ಇವರು ಕೃತಿಗಳ ಅನಾವರಣ ಮಾಡಲಿದ್ದಾರೆ. ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿಜಯಪುರ ನಾಟ್ಯಕಲಾ ನೃತ್ಯ ಅಕಾಡೆಮಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀಮತಿ ಪುಷ್ಪ ಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ನೃತ್ಯ ವೈಭವ ಮತ್ತು ಗಡಿನಾಡ ಜಾನಪದ ಮಹಿಳಾ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

    award baikady Book release Cultural felicitation folk Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಎಸ್. ಬಂಗಾರಪ್ಪ ಜನ್ಮ ದಿನೋತ್ಸವ | ಅಕ್ಟೋಬರ್ 26
    Next Article ಶ್ರೀ ಎಡನೀರು ಮಠದಲ್ಲಿ ‘ಸಾವಿರದ ಗಾನಕೋಗಿಲೆಗೆ ಸಾವಿರದ ಗೌರವ’ | ಅಕ್ಟೋಬರ್ 28
    roovari

    Add Comment Cancel Reply


    Related Posts

    ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ

    October 25, 2025

    ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31

    October 25, 2025

    ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01

    October 25, 2025

    ಶ್ರೀ ಎಡನೀರು ಮಠದಲ್ಲಿ ‘ಸಾವಿರದ ಗಾನಕೋಗಿಲೆಗೆ ಸಾವಿರದ ಗೌರವ’ | ಅಕ್ಟೋಬರ್ 28

    October 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.