Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ -2025’ | ಜನವರಿ 30 ಮತ್ತು 31
    Awards

    ಉಡುಪಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ -2025’ | ಜನವರಿ 30 ಮತ್ತು 31

    January 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಪ್ರತಿವರ್ಷ ನಡೆಸುವ ‘ಸಂಸ್ಕೃತಿ ಉತ್ಸವ’ವು ಈ ಬಾರಿ ದಿನಾಂಕ 30 ಮತ್ತು 31 ಜನವರಿ 2025ರಂದು ಸಂಜೆ 5-30 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ.

    ಎರಡು ದಿನ ನಡೆಯುವ ಈ ಉತ್ಸವದಲ್ಲಿ ದಿನಾಂಕ 30 ಜನವರಿ 2025ರಂದು ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ ‘ಶಾರದಾ ಕೃಷ್ಣ ಪುರಸ್ಕಾರ’ವನ್ನು ರಂಗ ನಿರ್ದೇಶಕರಾದ ಜೀವನ ರಾಮ್ ಸುಳ್ಯ ಇವರಿಗೆ ನೀಡಲಾಗುವುದು. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಮತಿ ವೈದೇಹಿ ರಚನೆಯ, ಜೀವನ ರಾಮ್ ಸುಳ್ಯ ನಿರ್ದೇಶನದ ‘ನಾಯಿಮರಿ’ ನಾಟಕ ಪ್ರದರ್ಶನಗೊಳ್ಳಲಿದೆ.

    ದಿನಾಂಕ 31 ಜನವರಿ 2025ರಂದು ರಂಗಭೂಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್ ಇವರಿಗೆ ಪಂಚಮಿ ಟ್ರಸ್ಟ್ (ರಿ) ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ’ ನೀಡಲಾಗುವುದು. ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಕೆ. ವಿದ್ಯಾ ಕುಮಾರಿ ಇವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮಂಡ್ಯ ರಮೇಶ್ ನಿರ್ದೇಶನದ, ಹಬೀಬ್ ತನ್ವೀರ್ ರಚನೆಯ ವ್ಯಂಗ್ಯ ವಿಡಂಬನಾತ್ಮಕ ಹಾಸ್ಯಮಯ ನಾಟಕ ‘ಚೋರ ಚರಣದಾಸ’ ಪ್ರದರ್ಶನಗೊಳ್ಳಲಿದೆ.

    award drama Kannada drama
    Share. Facebook Twitter Pinterest LinkedIn Tumblr WhatsApp Email
    Previous Articleಸುತ್ತೂರು ಜಾತ್ರಾ ಮಹೋತ್ಸವದಲ್ಲಿ ‘ಭಸ್ಮಾಸುರ ಮೋಹಿನಿ’ ನೃತ್ಯ ರೂಪಕ | ಜನವರಿ 29
    Next Article ನಾಟಕ ವಿಮರ್ಶೆ | ‘ಅಡುಗೆ ಮಾತು’ ಏಕವ್ಯಕ್ತಿ ನಾಟಕ ಪ್ರದರ್ಶನ
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನ | ಮೇ 31

    May 23, 2025

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.