Subscribe to Updates

    Get the latest creative news from FooBar about art, design and business.

    What's Hot

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ವಿವಿಧ ರಾಜ್ಯಗಳ ಸಾಧಕರಿಗೆ “ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ” ಪ್ರದಾನ
    News

    ವಿವಿಧ ರಾಜ್ಯಗಳ ಸಾಧಕರಿಗೆ “ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ” ಪ್ರದಾನ

    February 28, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿವಿಧ ರಾಜ್ಯಗಳ ಸಾಧಕರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪ್ರದಾನ ಮಾಡಿದರು.
    2019ನೇ ಸಾಲಿನ ಪ್ರಶಸ್ತಿಯನ್ನು ವಿನಾಯಕ ತೊರವಿ (ಹಿಂದೂಸ್ಥಾನಿ ಸಂಗೀತ), ವಸುಂಧರಾ ದೊರೆಸ್ವಾಮಿ (ಭರತನಾಟ್ಯ), ಮಂಜು ಭಾರ್ಗವಿ (ಕೂಚಿಪುಡಿ) ಸ್ವೀಕರಿಸಿದರು. 2020ನೇ ಸಾಲಿನ ಪ್ರಶಸ್ತಿಯನ್ನು ಆರ್.ಕೆ.ಪದ್ಮನಾಭ (ಕರ್ನಾಟಕ ಸಂಗೀತ) ಎಸ್.ಜಿ. ಲಕ್ಷ್ಮಿ ದೇವಮ್ಮ (ಜನಪದ), ಅರತಿ ಅಂಕಲಿಕರ್ (ಹಿಂದೂಸ್ಥಾನಿ ಸಂಗೀತ), 2021ನೇ ಸಾಲಿನ ಪ್ರಶಸ್ತಿಯನ್ನು ರವೀಂದ್ರ ಯಾವಾಗಲ್ (ತಬಲಾ), ಎಚ್.ಆರ್. ಲೀಲಾವತಿ (ಸುಗಮ ಸಂಗೀತ), ಗರ್ತಿಕೆರೆ ರಾಘಣ್ಣ (ಜನಪದ) ಹಾಗೂ ಡಿ. ಬಾಲಕೃಷ್ಣ (ವೀಣೆ ) ಅವರಿಗೆ ಫೆಬ್ರವರಿ 22ರಂದು ಪ್ರದಾನ ಮಾಡಲಾಯಿತು.
    ರಂಗ ಭೂಮಿ – ವಸ್ತ್ರ ವಿನ್ಯಾಸ ವಿಭಾಗದಲ್ಲಿ 2020ರ ಪ್ರಶಸ್ತಿಯನ್ನು ಪುರುಷೋತ್ತಮ ತಲವಾಟ ಸ್ವೀಕರಿಸಿದರು. 500ಕ್ಕೂ ಹೆಚ್ಚು ನಾಟಕಗಳಿಗೆ ನೇಪಥ್ಯ ಕಲಾವಿದರಾಗಿ, ಅನೇಕ ನಾಟಕಗಳ ನಿರ್ದೇಶಕರಾಗಿ, ವಿನ್ಯಾಸಕಾರರಾಗಿ, ನಟರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ.1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ
    Next Article ಮಾರ್ಚ್ 4, 5ರಂದು ಮೈಸೂರಿನಲ್ಲಿ “ಗಮ್ಯ ರಂಗ ಹಬ್ಬ-2023”
    roovari

    Add Comment Cancel Reply


    Related Posts

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15

    May 9, 2026

    ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ‘ಸಮರ್ಪಣಂ ಕಲೋತ್ಸವ – 2026’

    March 25, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.