Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ | ಆಗಸ್ಟ್ 22

    August 21, 2025

    ಸೋಮೇಶ್ವರದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ‘ಡೆನ್ನ ಡೆನ್ನಾನ – ಪದ ಪನ್ಕನ’ | ಆಗಸ್ಟ್ 22

    August 21, 2025

    ಮೂಡುಬಿದಿರೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾರ್ಚ್ 25ರಂದು “ಸಾನಿಧ್ಯ ಉತ್ಸವ” 2023
    Drama

    ಮಾರ್ಚ್ 25ರಂದು “ಸಾನಿಧ್ಯ ಉತ್ಸವ” 2023

    March 23, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    22 ಮಾರ್ಚ್ 2023, ಬೆಳ್ತಂಗಡಿ: ಉಜಿರೆಯ ಸಾನಿಧ್ಯ ಕೌಶಲ ತರಬೇತಿ ಕೇಂದ್ರ, ಶ್ರೀ ಗಣೇಶ ಸೇವಾ ಟ್ರಸ್ಟಿನ ಸೇವಾ ಘಟಕ ಮತ್ತು ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ (ರಿ) ಇದರ ಅಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 536ನೇ ಸಾಂಸ್ಕೃತಿಕ ಸೇವಾ ಯೋಜನೆಯಾಗಿ ಎಂಡೋಸಲ್ಫಾನ್‌ ಪೀಡಿತ ಹಾಗೂ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ‘ಸಾನಿಧ್ಯ ಉತ್ಸವ -2023′ ಮಾರ್ಚ್ 25ರಂದು ಬೆಳ್ತಂಗಡಿಯ ಮಾರಿಗುಡಿ ಮೈದಾನದಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ.

    ಶಾಸಕ ಹರೀಶ್‌ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿರುವರು. ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ವಸಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಸರ್ಕಲ್‌ ಇನ್‌ಸ್ಪೆಕ್ಟರ್ ಶಿವಕುಮಾರ್, ಜಿಲ್ಲಾ ಎಂಡೋಸಲ್ಫಾನ್ ಕಾರ್ಯಕ್ರಮ ವ್ಯವಸ್ಥಾಪಕ ಸಾಜುದ್ದೀನ್ ಹಾಗೂ ಮತ್ತಿರರರು ಉಪಸ್ಥಿತರಿರಲಿದ್ದಾರೆ.

    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಶೃಂಗೇರಿ ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘದಿಂದ ರಸಮಂಜರಿ ಕಾರ್ಯಕ್ರಮ, ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿಯವರ ನಿರ್ದೇಶನ ಮತ್ತು ಶಿಕ್ಷಕರ ನೆರವಿನಿಂದ ಎಂಡೋಸಲ್ಫಾನ್ ಪೀಡಿತ ಹಾಗೂ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳಿಂದ “ಕಲ್ಲುರ್ಟಿ ಕಲ್ಕುಡ’ ಎಂಬ ದೈವಾರಾಧನೆ ಹಾಗೂ ಭಕ್ತಿ ಪ್ರಧಾನ ನಾಟಕ ಪ್ರದರ್ಶನ ನಡೆಯಲಿದೆ. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಪ್ರಸಂಗ “ನಾಗಸ್ತ್ರ – ಕುಂಭಕರ್ಣ ಕಾಳಗ” ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಡಾ.ಶ್ರೀಪಾದ ಭಟ್ ಇವರ ರಂಗಪಯಣದ ಕಥನವಾದ ‘ದಡವ ನೆಕ್ಕಿದ ಹೊಳೆ’ ಕೃತಿ ಲೋಕಾರ್ಪಣೆ
    Next Article ‘ಯಕ್ಸೋತ್ಸವ’ದಲ್ಲಿ ಬಹುಮಾನ ಪಡೆದ “ತರಣಿ ಸೇನ ಕಾಳಗ”
    roovari

    Add Comment Cancel Reply


    Related Posts

    ಸೋಮೇಶ್ವರದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ‘ಡೆನ್ನ ಡೆನ್ನಾನ – ಪದ ಪನ್ಕನ’ | ಆಗಸ್ಟ್ 22

    August 21, 2025

    ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ

    August 21, 2025

    ಎಡನೀರಿನಲ್ಲಿ ಗಿರಿಜಾಕಲ್ಯಾಣ ಯಕ್ಷಗಾನ ಪ್ರದರ್ಶನ

    August 20, 2025

    ಎಡನೀರು ಶ್ರೀಮಠದಲ್ಲಿ ಯಕ್ಷಗಾನ ತಾಳಮದ್ದಲೆ

    August 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.