Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ

    July 8, 2025

    ವಿಶೇಷ ಲೇಖನ – ಮೇಷ್ಟ್ರುಗಳ ಮೇಷ್ಟ್ರು ಪ್ರೋ. ಎಸ್. ಆರ್. ಮಳಗಿ

    July 8, 2025

    ಮಂಗಳೂರಿನ ಪುರಭವನದಲ್ಲಿ ಭರತಾಂಜಲಿಯ ಕಿಂಕಿಣಿ ತ್ರಿoಶತ್ ಸಂಭ್ರಮ

    July 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಣಿಯೂರು ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟದಿಂದ ತಾಳಮದ್ದಳೆ – ‘ಶಾಂಭವೀ ವಿಜಯ’
    Yakshagana

    ಕಣಿಯೂರು ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟದಿಂದ ತಾಳಮದ್ದಳೆ – ‘ಶಾಂಭವೀ ವಿಜಯ’

    October 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಣಿಯೂರು : ನವರಾತ್ರಿ ಪ್ರಯುಕ್ತ ಕಣಿಯೂರಿನ ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ದಿನಾಂಕ 21-10-2023ರಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಅಗರಿ ಶ್ರೀನಿವಾಸ ರಾವ್ ವಿರಚಿತ ‘ಶಾಂಭವೀ ವಿಜಯ’ ಯಕ್ಷಗಾನ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಶ್ರೀಗಳಾದ ಸೂರ್ಯ ನಾರಾಯಣ ಭಟ್ ಕಣಿಯೂರು, ಗಣಪತಿ ಭಟ್ ಆನೇಕಲ್ಲು, ರಾಮಮೂರ್ತಿ ಕುದ್ರೆಕೋಡ್ಳು, ಗಿರೀಶ ಭಟ್ ಕಿನಿಲಕೋಡಿ ಮತ್ತು ಟಿ.ಡಿ. ಗೋಪಾಲಕೃಷ್ಣ ಭಟ್ ಪುತ್ತೂರು ಹಾಗೂ ಅರ್ಥಧಾರಿಗಳಾಗಿ ಶ್ರೀ ಕ್ಷೇತ್ರ ಕಣಿಯೂರಿನ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಜಬ್ಬಾರ್ ಸಮೋ ಪುತ್ತೂರು, ಶ್ಯಾಮ ಭಟ್ ಪಕಳಕುಂಜ, ಜಯರಾಂ ಭಟ್ ದೇವಸ್ಯ, ಶಂಕರ್ ಸಾರಡ್ಕ ಮತ್ತಿತರರು ಸಹಕರಿಸಿದರು.

    ಇದೇ ಸಂದರ್ಭದಲ್ಲಿ ಭಾಗವತ ಶ್ರೀ ಸೂರ್ಯ ನಾರಾಯಣ ಭಟ್ ಕಣಿಯೂರು ಮತ್ತು ಮದ್ದಳೆಗಾರ ಶ್ರೀ ಟಿ.ಡಿ.ಗೋಪಾಲಕೃಷ್ಣ ಭಟ್ ತೆಂಕಬೈಲು ಇವರನ್ನು ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ಗೌರವಿಸಿ ಸನ್ಮಾನಿಸಿಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾ ವಿಮರ್ಶೆ | ಮಿನಿಯೇಚರ್ ಅಂಚೆ ಮತ್ತು ಸ್ಟಾಂಪ್ ಮೇರುಕೃತಿಗಳು
    Next Article ಯುರೋಪಿನಲ್ಲಿ ವಿದುಷಿ ರಾಧಿಕಾ ಶೆಟ್ಟಿಯವರ ಭರತನಾಟ್ಯದ ‘ಕಾರ್ಯಾಗಾರ’ | ನವೆಂಬರ್ 8ರಿಂದ 19ರವರೆಗೆ
    roovari

    Add Comment Cancel Reply


    Related Posts

    ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ

    July 8, 2025

    ಉಳಿಯ ಮನೆಯ ಸುಧಾ ಮಂದಿರದಲ್ಲಿ ಯಕ್ಷಗಾನ ತಾಳಮದ್ದಳೆ

    July 8, 2025

    ಯಕ್ಷಗಾನ ತಾಳಮದ್ದಳೆಯ ತಿಂಗಳ ಸರಣಿ ಕಾರ್ಯಕ್ರಮ

    July 8, 2025

    ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ

    July 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.