Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಸಾಹಿತಿ ಹಾಗೂ ರಂಗಕರ್ಮಿ ಹೂಲಿ ಶೇಖರ್ ಇವರಿಗೆ 2024 ನೇ ಸಾಲಿನ ‘ಶರಣ ಮುಕುಟ ಪ್ರಶಸ್ತಿ’
    Awards

    ಹಿರಿಯ ಸಾಹಿತಿ ಹಾಗೂ ರಂಗಕರ್ಮಿ ಹೂಲಿ ಶೇಖರ್ ಇವರಿಗೆ 2024 ನೇ ಸಾಲಿನ ‘ಶರಣ ಮುಕುಟ ಪ್ರಶಸ್ತಿ’

    June 26, 2024Updated:June 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ವೀರಶೈವ ಸೇವಾ ಸಮಾಜ ಬೆಂಗಳೂರು ವತಿಯಿಂದ ಕೊಡಮಾಡುವ ‘ಶರಣ ಮುಕುಟ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 23-04-2024ರ ಭಾನುವಾರದಂದು ಜರಗನಹಳ್ಳಿಯ ವೀರಶೈವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಎಸ್. ಎಂ ಕಲ್ಯಾಣ ಮಂಟಪದಲ್ಲಿ ನಡೆಯಿತು.
    ಸಮಾರಂಭದಲ್ಲಿ ಹಿರಿಯ ಸಾಹಿತಿ ಹಾಗೂ ರಂಗಕರ್ಮಿಯಾದ ಹೂಲಿ ಶೇಖರ್ ಇವರಿಗೆ 2024ನೇ ಸಾಲಿನ ‘ಶರಣ ಮುಕುಟ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

    ರಂಗಕರ್ಮಿ ಹೂಲಿ ಶೇಖರ್ :
    ಸನ್ಮಾನ್ಯ ಶ್ರೀ ಹೂಲಿ ಶೇಖರ್‌ ಇವರ ಕರ್ನಾಟಕ ವಿದ್ಯುತ್ ನಿಗಮದಲ್ಲಿ 31 ವರ್ಷಗಳು ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ನಂತರ ತನ್ನನ್ನು ತೊಡಗಿಸಿಕೊಂಡಿದ್ದು ರಂಗಭೂಮಿಗೆ. ಪ್ರೌಢಶಾಲೆಯಲ್ಲಿರುವಾಗಲೇ ಆಸಕ್ತಿ ಹೊಂದಿದ್ದ ಬರವಣಿಗೆಯಿಂದ ಆಕಾಶವಾಣಿಗಾಗಿ ಕಥೆಗಳನ್ನು ಬರೆಯಲು ಆರಂಭಿಸಿದರು. ಮುಂದೆ ರಂಗನಟರಾಗಿ, ರಂಗಕರ್ಮಿಯಾಗಿ, ರಂಗ ನಿರ್ದೇಶಕರಾಗಿ, ನಾಟಕಕಾರನಾಗಿ, ರಂಗ ಸಂಘಟಕನಾಗಿ ಹಾಗೂ ಅನೇಕ ಪತ್ರಿಕೆಗಳ ಗೌರವ ಸಂಪಾದಕರಾಗಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕೃಷಿ ಮಾಡಿದ್ದಾರೆ. ‘ಮೂಡಲ ಮನೆ’, ‘ಮಹಾ ನವಮಿ’, ‘ಕಿನ್ನರಿ’, ‘ಬಂಗಾರಿ’, ‘ಕರಿಮಾಯಿ’ ಮುತಾಂದವುಗಳು ಕಿರುತೆರೆಯಲ್ಲಿ ಪ್ರಸಾರವಾದ ಇವರ ನಿರ್ದೇಶನದ ಪ್ರಸಿದ್ದ ಧಾರಾವಾಹಿಗಳು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಆರ್ಯಭಟ್ಟ ಪ್ರಶಸ್ತಿ ಮುತಾಂದವುಗಳು ಇವರ ಸಾಹಿತ್ಯ ಕೃಷಿಗೆ ಸಂದ ಗೌರವಗಳು.

    Share. Facebook Twitter Pinterest LinkedIn Tumblr WhatsApp Email
    Previous Articleತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಪ್ರಶ್ನೋಪನಿಷತ್’ ಕುರಿತು ಉಪನ್ಯಾಸ
    Next Article ಉಡುಪಿಯಲ್ಲಿ ‘ಸಿ.ಜಿ.ಕೆ. ರಂಗ ಪುರಸ್ಕಾರ-2024’ ಪ್ರದಾನ | ಜೂನ್ 27
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.