Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಂಚೆ ಕಾರ್ಡಿನಲ್ಲಿ ಡಾ. ಕೋಟ ಶಿವರಾಮ ಕಾರಂತರ ಚಿತ್ರರಚನಾ ಸ್ಪರ್ಧೆ – 2024
    Competition

    ಅಂಚೆ ಕಾರ್ಡಿನಲ್ಲಿ ಡಾ. ಕೋಟ ಶಿವರಾಮ ಕಾರಂತರ ಚಿತ್ರರಚನಾ ಸ್ಪರ್ಧೆ – 2024

    September 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಅಂಗವಾಗಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನವು ಅಂಚೆ ಕಾರ್ಡಿನಲ್ಲಿ ಡಾ. ಕೋಟ ಶಿವರಾಮ ಕಾರಂತರ ಚಿತ್ರ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ.
    ಇದು ರಾಜ್ಯ ಮಟ್ಟದ ಸ್ಪರ್ಧೆಯಾಗಿದ್ದು, ಎಸ್.ಎಸ್.ಎಲ್.ಸಿ. ವರೆಗಿನ ವಿಭಾಗ ಮತ್ತು ಮುಕ್ತ ವಿಭಾಗ ಹೀಗೆ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪೆನ್ಸಿಲ್‌ನಿಂದ ಕಪ್ಪು ಬಿಳುಪು ಚಿತ್ರವನ್ನು ಪೋಸ್ಟ್ ಕಾರ್ಡ್‌ನಲ್ಲಿ ರಚಿಸಿ, ಸ್ವ-ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಸ್ಪರ್ಧಾ ವಿಭಾಗವನ್ನು ನಮೂದಿಸಿ ದಿನಾಂಕ 06 ಅಕ್ಟೋಬ‌ರ್ 2024ರ ಒಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು..
    ಜಾನ್‌ಚಂದ್ರನ್, ಸಂಚಾಲಕರು ಅಂಚೆ ಕಾರ್ಡಿನಲ್ಲಿ ಚಿತ್ರರಚನಾ ಸ್ಪರ್ಧಾ ವಿಭಾಗ, ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ. ಮಹಾತ್ಮ ಗಾಂಧಿ ರಸ್ತೆ, ಮಂಗಳೂರು-3
    ವಿಜೇತರಿಗೆ ಬಹುಮಾನವನ್ನು 10 ಅಕ್ಟೋಬರ್ 2024ರಂದು ಮಂಗಳೂರಿನಲ್ಲಿ ಜರಗಲಿರುವ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಸಮಾರಂಭದಲ್ಲಿ ವಿತರಿಸಲಾಗುವುದು ಎಂದು ಸಂಯೋಜಕರಾದ ಶ್ರೀ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article2023ನೇ ಸಾಲಿನಲ್ಲಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಸಣ್ಣಕಥೆಗಳಿಗೆ ಆಹ್ವಾನ
    Next Article ಉಜಿರೆಯಲ್ಲಿ “ಶರಸೇತು ಬಂಧನ” ತಾಳಮದ್ದಳೆ
    roovari

    Comments are closed.

    Related Posts

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ವಿಜೇತರಿಗೆ ಬಹುಮಾನ ವಿತರಣೆ | ಜೂನ್ 01

    May 26, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.