Subscribe to Updates

    Get the latest creative news from FooBar about art, design and business.

    What's Hot

    ಸಂಗೀತ ನಾಟಕ ಅಕಾಡೆಮಿಯ ಅಕಾಡೆಮಿ ರತ್ನ, ಅಕಾಡೆಮಿ ಮತ್ತು ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪ್ರಕಟ

    June 18, 2026

    ಬೆಂಗಳೂರಿನ ರಮಣ ಮಹರ್ಷಿ ಹೆರಿಟೇಜ್ ಸಭಾಂಗಣದಲ್ಲಿ ವಿಶ್ವ ಸಂಗೀತ ದಿನಾಚರಣೆ | ಜೂನ್ 20 ಮತ್ತು 21

    June 18, 2026

    ಬೆಂಗಳೂರಿನ ನಾಣಿ ಅಂಗಳದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 21

    June 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ | ಜುಲೈ 15 ಕೊನೆಯ ದಿನಾಂಕ
    Competition

    ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ | ಜುಲೈ 15 ಕೊನೆಯ ದಿನಾಂಕ

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿದೆ. ಗೌರಮ್ಮ ದತ್ತಿ ಕಾರ್ಯಕ್ರಮವಾಗಿ ಈ ಸ್ಪರ್ಧೆ ನಡೆಯಲಿದೆ. ಸಣ್ಣ ಕತೆಗಳ ಗೌರಮ್ಮ ದತ್ತಿ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಬೆಳವಣಿಗೆ ಉಂಟಾಗಲು ಮತ್ತು ಆಸಕ್ತಿ ಮೂಡಲು ಇದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    • ಕೊಡಗು ಜಿಲ್ಲೆಯ ಪ್ರೌಡಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
    • ಸ್ಥಳದಲ್ಲೇ ಕತೆ ರಚಿಸತಕ್ಕದ್ದು.
    • ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ಕತೆ ರಚಿಸತಕ್ಕದ್ದು.
    • ಕತೆ ಬರೆಯಲು ಹಾಳೆಯನ್ನು ಸ್ಥಳದಲ್ಲಿ ನೀಡಲಾಗುವುದು.
    • ಕತೆಯ ವಿಷಯದ ಆಯ್ಕೆಗೆ ನಾಲ್ಕು ವಿಷಯ ನೀಡಲಾಗುವುದು.
    • ಒಂದು ಶಾಲೆಯಿಂದ ಎಷ್ಟು ವಿದ್ಯಾರ್ಥಿಗಳು ಬೇಕಾದರೂ ಸ್ಪರ್ಧಿಸಬಹುದು.
    • ಸ್ಪರ್ಧಿಸುವ ವಿದ್ಯಾರ್ಥಿಯು ಶಾಲಾ ಮುಖ್ಯೋಪಾದ್ಯಾಯರಿಂದ ಸ್ಪರ್ಧಿಸುವ ಕುರಿತು ಪತ್ರ ತರತಕ್ಕದ್ದು.
    • ಮಡಿಕೇರಿಯಲ್ಲಿ ಸ್ಪರ್ಧೆ ನಡೆಯುವುದು.
    • ಈ ಕುರಿತು ಅರ್ಜಿ ಸಲ್ಲಿಸಲು ದಿನಾಂಕ : 15-07-2023 ಕೊನೆಯ ದಿನವಾಗಿದ್ದು
    • ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ :
    ಅಧ್ಯಕ್ಷರು,
    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,
    ಎಸ್.ಜಿ.ಆರ್.ವೈ ಕಟ್ಟಡ,
    ಅಂಬೇಡ್ಕರ್ ಭವನದ ಬಳಿ,
    ಸುದರ್ಶನ ವೃತ್ತ,
    ಮಡಿಕೇರಿ.

    ಸಂಪರ್ಕಿಸಲು ದೂರವಾಣಿ ಸಂಖ್ಯೆ :
    ಎಂ.ಪಿ.ಕೇಶವ ಕಾಮತ್, ಅಧ್ಯಕ್ಷರು : 94483 46276
    ಎಸ್.ಐ. ಮುನೀರ್ ಅಹಮದ್, ಗೌ. ಕಾರ್ಯದರ್ಶಿ “ 98861 81613,
    ಶ್ರೀಮತಿ ರೇವತಿ ರಮೇಶ್, ಗೌ. ಕಾರ್ಯದರ್ಶಿ : 96632 54829.

    Share. Facebook Twitter Pinterest LinkedIn Tumblr WhatsApp Email
    Previous Articleಕಟೀಲಿನಲ್ಲಿ ಕನಕದಾಸರ ರಾಮಧಾನ್ಯ ಚರಿತೆ ಅರ್ಥಾನುಸಂಧಾನ – ಗಾಯನ ವ್ಯಾಖ್ಯಾನ
    Next Article ಪುಸ್ತಕ ವಿಮರ್ಶೆ | ವಿದ್ವಾನ್ ಕೊರ್ಗಿ ಶಂಕರ ನಾರಾಯಣ ಉಪಾಧ್ಯಾಯರ ‘ಅಪ್ಪಯ್ಯನ ಆಸ್ತಿಕತೆ’ – ಬೈಂದೂರು ಚಂದ್ರಶೇಖರ ನಾವಡ
    roovari

    Add Comment Cancel Reply


    Related Posts

    ಪೇಸ್ಬುಕ್ ಲೈವ್ ಕಾವ್ಯಸಂವಾದದ ಮೊದಲ ಸಂಚಿಕೆ | ಜೂನ್ 20

    June 18, 2026

    ಪುಸ್ತಕ ವಿಮರ್ಶೆ | ‘ಅಂಡಮಾನ್-ಇತಿಹಾಸದೊಳಗೊಂದು ಪಯಣ’

    June 17, 2026

    ಲೇಖಕ ಡಾ. ಸುಧಾಕರ ಹೊಸಳ್ಳಿ ಇವರ ‘ನಾನೂ ಕಾಫಿರ’ ಪುಸ್ತಕ ಲೋಕಾರ್ಪಣೆ

    June 17, 2026

    ‘ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 20

    June 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.