Subscribe to Updates

    Get the latest creative news from FooBar about art, design and business.

    What's Hot

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೆಜ್ಜೆಗಳು’ ನಾಟಕ ಪ್ರದರ್ಶನ | ಆಗಸ್ಟ್ 19

    August 16, 2025

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಮಟಾದಲ್ಲಿ ‘ಶ್ರಾವಣ ಯಕ್ಷ ಸಂಭ್ರಮ’ | ಆಗಸ್ಟ್ 10
    Yakshagana

    ಕುಮಟಾದಲ್ಲಿ ‘ಶ್ರಾವಣ ಯಕ್ಷ ಸಂಭ್ರಮ’ | ಆಗಸ್ಟ್ 10

    August 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಮಟಾ : ಯಕ್ಷಗಾನ ಸಂಶೋಧನಾ ಕೇಂದ್ರ (ರಿ.) ಮಣಕಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಶ್ರಾವಣ ಯಕ್ಷ ಸಂಭ್ರಮ’ವನ್ನು ದಿನಾಂಕ 10 ಆಗಸ್ಟ್ 2024ರಂದು ಸಂಜೆ 4-00 ಗಂಟೆಗೆ ಕುಮಟಾ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ದಿನಕರ ಕೆ. ಶೆಟ್ಟಿ ಇವರು ಉದ್ಘಾಟಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರವಿ ನಾಯಕ ಇವರು ಅತಿಥಿಯಾಗಿ ಭಾಗವಹಿಸಲಿರುವರು. ಕನ್ಯಾನ ವೆಂಕಟ್ರಮಣ ಭಟ್ಟ ವಿರಚಿತ ‘ಭಸ್ಮಾಸುರ ಮೋಹಿನಿ’ ಯಕ್ಷಗಾನ ಪ್ರದರ್ಶನದ ಹಿಮ್ಮೇಳದಲ್ಲಿ ಭಾಗವತರು ಶ್ರೀ ರಾಮಕೃಷ್ಣ ಹಿಲ್ಲೂರು, ಮದ್ದಲೆಯಲ್ಲಿ ಶ್ರೀ ಪರಮೇಶ್ವರ ಭಂಡಾರಿ ಕರ್ಕಿ ಮತ್ತು ಚಂಡೆಯಲ್ಲಿ ಶ್ರೀ ಗಜಾನನ ಹೆಗಡೆ ಸಾಂತೂರು ಹಾಗೂ ಮುಮ್ಮೇಳದಲ್ಲಿ ಶ್ರೀ ರಾಮಚಂದ್ರ ಹೆಗಡೆ ಕೊಂಡದಕುಳಿ, ಶ್ರೀ ನರಸಿಂಹ ಚಿಟ್ಟಾಣಿ, ಶ್ರೀ ವಿಘ್ನೇಶ್ವರ ಹಾವಗೋಡಿ, ಶ್ರೀ ಸುಬ್ರಹ್ಮಣ್ಯ ಮೂರೂರು, ಶ್ರೀ ಶಂಕರ ಹೆಗಡೆ ನೀಲಕೋಡು ಮತ್ತು ಶ್ರೀಧರ ಹೆಗಡೆ ಚಪ್ಪರಮನೆ ಇವರುಗಳು ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತ್ಯ ಗೋಷ್ಠಿಗೆ ಮಕ್ಕಳ ಕಾರ್ಡ್ ಕಥೆ ಮತ್ತು ಕವನ ಬರಹಗಳ ಆಹ್ವಾನ
    Next Article ಜನಪ್ರಿಯ ವೈಜ್ಞಾನಿಕ ಪುಸ್ತಕಗಳ ಪ್ರಕಟಣೆಗೆ ಅಪ್ರಕಟಿತ ಕೃತಿಗಳ ಆಹ್ವಾನ
    roovari

    Comments are closed.

    Related Posts

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಅರ್ಥಪೂರ್ಣವಾಗಿ ಜರಗಿದ ಹಂದಾಡಿ ಬಾಲಕೃಷ್ಣ ನಾಯಕ್ ಇವರ ಪ್ರಥಮ ಪುಣ್ಯತಿಥಿ

    August 16, 2025

    ನುಕ್ಕೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

    August 16, 2025

    ಜವಾಬ್ ಆಶ್ರಯದಲ್ಲಿ ಯಕ್ಷಗಾನ ತಾಳಮದ್ದಳೆ

    August 14, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.