Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಶ್ರೀಹರಿ ಚರಿತೆ’ ಗಮಕ ವಾಚನ ವ್ಯಾಖ್ಯಾನ | ಡಿಸೆಂಬರ್ 05
    Gamaka

    ಬೆಂಗಳೂರಿನಲ್ಲಿ ‘ಶ್ರೀಹರಿ ಚರಿತೆ’ ಗಮಕ ವಾಚನ ವ್ಯಾಖ್ಯಾನ | ಡಿಸೆಂಬರ್ 05

    November 30, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಯುವಜನ ಸಂಘ (ರಿ).ಇವರು ಬೆಂಗಳೂರಿನ ಶ್ರೀ ವಾಗ್ದೇವಿ ಗಮಕ ಕಲಾ ಪ್ರತಿಷ್ಠಾನ (ರಿ) ಇದರ ಸಹಕಾರದಲ್ಲಿ ಆಯೋಜಿಸುವ ಪು. ತಿ. ನರಸಿಂಹಾಚಾರ್ ವಿರಚಿತ ‘ಶ್ರೀಹರಿ ಚರಿತೆ’ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 05 ಡಿಸೆಂಬರ್ 2024ರಂದು ಬೆಂಗಳೂರಿನ ಕನ್ನಡ ಯುವಜನ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

    ಕಾರ್ಯಕ್ರಮದಲ್ಲಿ ಡಾ. ಮಂಜುಳಾ ಮರಾಠ ವಾಚಿಸಿ ಕರ್ನಾಟಕ ಕಲಾಶ್ರೀ ನಾಗರತ್ನಾ ಮೂರ್ತಿ ವ್ಯಾಖ್ಯಾನ ಗೈಯಲಿದ್ದಾರೆ. ಕನ್ನಡ ಯುವಜನ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ ರೆಡ್ಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುವೆಂಪು ವಿಚಾರ ವೇದಿಕೆ ಇದರ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಎಂ. ಸಿ. ನರೇಂದ್ರ ಭಾಗವಹಿಸಲಿದ್ದಾರೆ.
    ಹೆಚ್ಚಿನ ಮಾಹಿತಿಗಾಗಿ 98453 18814, 080-2222 1142 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಎಸ್. ಕೋಡಿಯಲ್ಲಿ ‘ಶ್ರೀ ವಿನಾಯಕ ಯಕ್ಷಕಲೋತ್ಸವ 2024’ | ಡಿಸೆಂಬರ್ 01
    Next Article ವಿ. ಇ. ಐ. ಟಿ. ಪದವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕವಿ-ಕಾವ್ಯ ಪರಿಚಯ ಭಾಷಣ ಸ್ಪರ್ಧೆ | ಡಿಸೆಂಬರ್ 07
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಶಿವಮೊಗ್ಗದ ಕ.ಸಾ.ಪ. ಜಿಲ್ಲಾ ಸಮಿತಿ ವತಿಯಿಂದ ‘ಶ್ರೀ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ’ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.