Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದಿಂದ ‘ಶ್ರೀರಾಮಾಂಜನೇಯ’ ತಾಳಮದ್ದಳೆ
    Kannada

    ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದಿಂದ ‘ಶ್ರೀರಾಮಾಂಜನೇಯ’ ತಾಳಮದ್ದಳೆ

    April 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ಳಿಪ್ಪಾಡಿ : ನಿವೃತ್ತ ಅಧ್ಯಾಪಕ ಬಿ. ಹುಕ್ರಪ್ಪ ಗೌಡ ಬೆಳ್ಳಿಪ್ಪಾಡಿ ಅವರ ‘ಶ್ರೀರಾಮಾಂಜನೇಯ’ ನೂತನ ಗೃಹಪ್ರವೇಶೋತ್ಸವದ ಸುಸಂದರ್ಭದಲ್ಲಿ ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸದಸ್ಯರಿಂದ “ ಶಕ್ರಜಿತು “ ಯಕ್ಷಗಾನ ತಾಳಮದ್ದಳೆ ದಿನಾಂಕ ದಿನಾಂಕ 16 ಏಪ್ರಿಲ್ 2025ರಂದು ನಡೆಸಲ್ಪಟ್ಟಿತು.
    ಸಂಘದ ಹಿರಿಯ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿಯವರ ಸಂಯೋಜನೆಯಲ್ಲಿ ಮುನ್ನಡೆದ ಈ ತಾಳಮದ್ದಳೆಯ ಭಾಗವತರಾಗಿ ಮೋಹನ ಮೆನಸಿನಕಾನ, ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ , ಅಂಕುಶ್‌ ಎಣ್ಣೆಮಜಲು ಅವರು ಕಾಣಿಸಿಕೊಂಡರು.
    ಚೆಂಡೆ ಮದ್ದಳೆ ವಾದನದಲ್ಲಿ ಶ್ರೀಧರ ಆಚಾರ್ಯ ಈಶ್ವರ ಮಂಗಲ, ಅಪ್ಪಯ್ಯ ಮಣಿಯಾಣಿ ಮಂಡೆಕೋಲು, ವಿಷ್ಣು ಶರಣ ಬನಾರಿ, ಬಿ. ಎಚ್. ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ ‌ ಅವರು ಸಹಕರಿಸಿದರು. ಅರ್ಥಧಾರಿಗಳಾಗಿ ಬೆಳ್ಳಿಪ್ಪಾಡಿ ಸದಾಶಿವ ರೈ, ಐತಪ್ಪ ಗೌಡ ಮುದಿಯಾರು, ಯಂ. ಬಾಲಕೃಷ್ಣ ಗೌಡ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಡಿ. ರಾಮಣ್ಣ ಮಾಸ್ತರ್‌ ದೇಲಂಪಾಡಿ, ನಾರಾಯಣ ದೇಲಂಪಾಡಿ, ರಾಮನಾಯ್ಕ ಬಸಿರಡ್ಕ, ಶಾಂತಾಕುಮಾರಿ ದೇಲಂಪಾಡಿ, ಮಾಸ್ಟರ್‌ ಶ್ರೀದೇವ್‌ ಈಶ್ವರಮಂಗಲ ಅವರು ತಮ್ಮ ಕಲಾ ಪ್ರೌಢಿಮೆಯಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    ಈ ಸಂದರ್ಭದಲ್ಲಿ ಕಲಾವಿದರನ್ನು ವ್ಯವಸ್ಥಾಪಕರು ಶಾಲು ಹೊದಿಸಿ ಗೌರವಿಸಿದರು. ಹಿರಿಯ ಕಲಾವಿದ ಬೆಳ್ಳಿಪ್ಪಾಡಿ ಸದಾಶಿವ ರೈ ಅವರು ಸಂದರ್ಭೋಚಿತ ಮಾತನಾಡಿದರು. ಜಯರಾಜ್‌ ಬಿ. ಎಚ್‌. ವಂದನಾರ್ಪಣೆಗೈದರು.

    baikady kannada roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ “ಚಿಣ್ಣರ ಕಲರವ”
    Next Article ಮಂಚಿ ನಾಟಕೋತ್ಸವ ‘ರಂಗಭೂಮಿಕಾ-2025’ | ಏಪ್ರಿಲ್ 26
    roovari

    Add Comment Cancel Reply


    Related Posts

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.