Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ‘ದ ದಾಪರ್ ಎಕ್ಸ್ಪೋ’

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದಿಂದ ‘ಶ್ರೀರಾಮಾಂಜನೇಯ’ ತಾಳಮದ್ದಳೆ
    Kannada

    ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದಿಂದ ‘ಶ್ರೀರಾಮಾಂಜನೇಯ’ ತಾಳಮದ್ದಳೆ

    April 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ಳಿಪ್ಪಾಡಿ : ನಿವೃತ್ತ ಅಧ್ಯಾಪಕ ಬಿ. ಹುಕ್ರಪ್ಪ ಗೌಡ ಬೆಳ್ಳಿಪ್ಪಾಡಿ ಅವರ ‘ಶ್ರೀರಾಮಾಂಜನೇಯ’ ನೂತನ ಗೃಹಪ್ರವೇಶೋತ್ಸವದ ಸುಸಂದರ್ಭದಲ್ಲಿ ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸದಸ್ಯರಿಂದ “ ಶಕ್ರಜಿತು “ ಯಕ್ಷಗಾನ ತಾಳಮದ್ದಳೆ ದಿನಾಂಕ ದಿನಾಂಕ 16 ಏಪ್ರಿಲ್ 2025ರಂದು ನಡೆಸಲ್ಪಟ್ಟಿತು.
    ಸಂಘದ ಹಿರಿಯ ಭಾಗವತ ಗುರುಗಳಾದ ವಿಶ್ವವಿನೋದ ಬನಾರಿಯವರ ಸಂಯೋಜನೆಯಲ್ಲಿ ಮುನ್ನಡೆದ ಈ ತಾಳಮದ್ದಳೆಯ ಭಾಗವತರಾಗಿ ಮೋಹನ ಮೆನಸಿನಕಾನ, ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ , ಅಂಕುಶ್‌ ಎಣ್ಣೆಮಜಲು ಅವರು ಕಾಣಿಸಿಕೊಂಡರು.
    ಚೆಂಡೆ ಮದ್ದಳೆ ವಾದನದಲ್ಲಿ ಶ್ರೀಧರ ಆಚಾರ್ಯ ಈಶ್ವರ ಮಂಗಲ, ಅಪ್ಪಯ್ಯ ಮಣಿಯಾಣಿ ಮಂಡೆಕೋಲು, ವಿಷ್ಣು ಶರಣ ಬನಾರಿ, ಬಿ. ಎಚ್. ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ ‌ ಅವರು ಸಹಕರಿಸಿದರು. ಅರ್ಥಧಾರಿಗಳಾಗಿ ಬೆಳ್ಳಿಪ್ಪಾಡಿ ಸದಾಶಿವ ರೈ, ಐತಪ್ಪ ಗೌಡ ಮುದಿಯಾರು, ಯಂ. ಬಾಲಕೃಷ್ಣ ಗೌಡ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಡಿ. ರಾಮಣ್ಣ ಮಾಸ್ತರ್‌ ದೇಲಂಪಾಡಿ, ನಾರಾಯಣ ದೇಲಂಪಾಡಿ, ರಾಮನಾಯ್ಕ ಬಸಿರಡ್ಕ, ಶಾಂತಾಕುಮಾರಿ ದೇಲಂಪಾಡಿ, ಮಾಸ್ಟರ್‌ ಶ್ರೀದೇವ್‌ ಈಶ್ವರಮಂಗಲ ಅವರು ತಮ್ಮ ಕಲಾ ಪ್ರೌಢಿಮೆಯಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    ಈ ಸಂದರ್ಭದಲ್ಲಿ ಕಲಾವಿದರನ್ನು ವ್ಯವಸ್ಥಾಪಕರು ಶಾಲು ಹೊದಿಸಿ ಗೌರವಿಸಿದರು. ಹಿರಿಯ ಕಲಾವಿದ ಬೆಳ್ಳಿಪ್ಪಾಡಿ ಸದಾಶಿವ ರೈ ಅವರು ಸಂದರ್ಭೋಚಿತ ಮಾತನಾಡಿದರು. ಜಯರಾಜ್‌ ಬಿ. ಎಚ್‌. ವಂದನಾರ್ಪಣೆಗೈದರು.

    baikady kannada roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ “ಚಿಣ್ಣರ ಕಲರವ”
    Next Article ಮಂಚಿ ನಾಟಕೋತ್ಸವ ‘ರಂಗಭೂಮಿಕಾ-2025’ | ಏಪ್ರಿಲ್ 26
    roovari

    Add Comment Cancel Reply


    Related Posts

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ‘ದ ದಾಪರ್ ಎಕ್ಸ್ಪೋ’

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026

    ಪೂಚಂತೆ ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ – 2026

    January 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.