Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಇಳಕಲ್ಲಿನ ಮಹಾಂತೇಶ್ ಎಂ. ಗಜೇಂದ್ರಗಡ ಇವರಿಗೆ 2024ನೇ ಸಾಲಿನ `ಶ್ರೀ ಶಿವಕುಮಾರ ಪ್ರಶಸ್ತಿ’ 
    Awards

    ಇಳಕಲ್ಲಿನ ಮಹಾಂತೇಶ್ ಎಂ. ಗಜೇಂದ್ರಗಡ ಇವರಿಗೆ 2024ನೇ ಸಾಲಿನ `ಶ್ರೀ ಶಿವಕುಮಾರ ಪ್ರಶಸ್ತಿ’ 

    October 20, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಸಾಣೇಹಳ್ಳಿ : ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘವು ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಸಾಧನೆಯನ್ನು  ಗುರುತಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ `ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಈ ಬಾರಿ  ಇಳಕಲ್ಲಿನ ಹಿರಿಯ ರಂಗಕರ್ಮಿ ಮಹಾಂತೇಶ್ ಎಂ. ಗಜೇಂದ್ರಗಡ ಇವರನ್ನು ಆಯ್ಕೆ ಮಾಡಲಾಗಿದೆ. ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ತಿಳಿಸಿದ್ದಾರೆ.
    2004 ರಿಂದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ ಹೆಸರಿನಲ್ಲಿ ರಂಗಭೂಮಿ, ರಂಗಚಟುವಟಿಕೆಗಳಲ್ಲಿ, ಮಹತ್ವದ ಸಾಧನೆ ಮಾಡಿದ ಹಿರಿಯ ಸಾಧಕರಿಗೆ ‘ಶ್ರೀ ಶಿವಕುಮಾರ ಪ್ರಶಸ್ತಿ’ಯನ್ನು ನಮ್ಮ ಕಲಾಸಂಘವು ಕೊಡುತ್ತಾ ಬಂದಿದೆ. ಇದುವರೆಗೆ ಪ್ರಸನ್ನ, ಸಿ. ಜಿ. ಕೆ., ಪಿ. ಜಿ. ಗಂಗಾಧರಸ್ವಾಮಿ, ಅಶೋಕ ಬಾದರದಿನ್ನಿ, ಮಾಲತಿಶ್ರೀ, ಸಿ. ಬಸವಲಿಂಗಯ್ಯ,  ಬಿ. ಜಯಶ್ರೀ,  ಡಾ. ಕೆ. ಮರುಳಸಿದ್ಧಪ್ಪ,  ಚಿದಂಬರರಾವ್ ಜಂಬೆ,  ಕೋಟಗಾನಹಳ್ಳಿ ರಾಮಯ್ಯ,  ಡಾ. ಸುಭದ್ರಮ್ಮ ಮನ್ಸೂರು, ಲಕ್ಷ್ಮೀ ಚಂದ್ರಶೇಖರ್, ಶ್ರೀನಿವಾಸ ಜಿ. ಕಪ್ಪಣ್ಣ, ಬಸವರಾಜ ಬೆಂಗೇರಿ, ಟಿ. ಎಸ್. ನಾಗಾಭರಣ, ಕೆ. ವಿ. ನಾಗರಾಜಮೂರ್ತಿ, ಡಾ. ಎಂ. ಜಿ. ಈಶ್ವರಪ್ಪ ಹಾಗೂ ಶಶಿಧರ ಅಡಪ ಇವರಿಗೆ ನೀಡುತ್ತಾ ಬರಲಾಗಿದೆ. ಈ ವರ್ಷ 2024 ನೇ ಸಾಲಿನ ಈ ಪ್ರಶಸ್ತಿಗೆ ಅರ್ಹರಾದವರು ರಂಗಕರ್ಮಿ, ರಂಗಸಂಘಟಕ, ಕಲಾವಿದ, ಕಲಾನಿರ್ದೇಶಕ ಮಹಾಂತೇಶ್ ಎಂ. ಗಜೇಂದ್ರಗಡ. ಕಳೆದ 42 ವರ್ಷಗಳಿಂದ ರಂಗಭೂಮಿ ಕ್ಷೇತ್ರ ಹಾಗೂ ವೃತ್ತಿ ನಾಟಕ ಕಂಪನಿಗಳಲ್ಲಿ ಅವಿರತವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.
                                                                                         ಮಹಾಂತೇಶ್ ಎಂ. ಗಜೇಂದ್ರಗಡ

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | “ಯುವ ನಾದಮಯ” ಬಿ ಪನ್ನಗ ಮಯ್ಯ
    Next Article ಬಂಟ್ವಾಳದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ‘ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ರಂಗಭೂಮಿ ಉಡುಪಿ ಆಶ್ರಯದಲ್ಲಿ ‘ಮರವೇ ಮರ್ಮರವೇ’ ಬೀದಿ ನಾಟಕ ಪ್ರದರ್ಶನ

    December 18, 2025

    ಹುಬ್ಬಳ್ಳಿಯಲ್ಲಿ ಮಿಂಚಿದ ‘ಶನಿ ಮಹಾತ್ಮೆ’ ಕನ್ನಡ ಪೌರಾಣಿಕ ನಾಟಕ ಪ್ರದರ್ಶನ

    December 17, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2025ನೇ ಸಾಲಿನ ಪ್ರಶಸ್ತಿ ಪ್ರಕಟ

    December 17, 2025

    ನಾಣಿ ಅಂಗಳದಲ್ಲಿ ‘ಮಾಯಾ ಬೇಟೆ’ ನಾಟಕ ಪ್ರದರ್ಶನ | ಡಿಸೆಂಬರ್ 20

    December 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.