Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಖಿಲ ಭಾರತ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್’ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಶ್ರೇಯ ಕೆ.ಎಚ್.ಗೆ ಪ್ರಥಮ ಸ್ಥಾನ
    News

    ಅಖಿಲ ಭಾರತ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್’ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಶ್ರೇಯ ಕೆ.ಎಚ್.ಗೆ ಪ್ರಥಮ ಸ್ಥಾನ

    July 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ನವದೆಹಲಿ : ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ಶ್ರೇಯ ಕೆ.ಎಚ್.ಗೆ ನವದೆಹಲಿಯ ‘ನವಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ’ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ ‘ಶಿಲ್ಪ್ ಆಕಾರ್’ನಲ್ಲಿ ಪ್ರಥಮ ಸ್ಥಾನ ದೊರೆತಿದೆ. ಇವರು ಕೆ.ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಗಳ ಸುಪುತ್ರಿಯಾಗಿರುತ್ತಾರೆ. ‘ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲಕ್ಕೆ ಸಂಬಂಧಿಸಿದ ರಾಷ್ಟ್ರಮಟ್ಟದ ಸ್ಪರ್ಧೆಯಾಗಿದೆ. ಇದರಲ್ಲಿ ಭಾಗವಹಿಸುವವರು ತಮ್ಮ ಸೃಜನಶೀಲತೆ ಮತ್ತು ಕಲಾತ್ಮಕ ಕೌಶಲ್ಯಗಳನ್ನು ವಿವಿಧ ಸಾಂಪ್ರದಾಯಿಕ ಅಥವಾ ಸಮಕಾಲೀನ ಕಲಾಕೃತಿಗಳನ್ನು ತಯಾರಿಸಿ ಪ್ರದರ್ಶಿಸುತ್ತಾರೆ. ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ‘ಡ್ರಾಯಿಂಗ್, ಪೇಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಅವರ ಕರಕುಶಲ ವಸ್ತುಗಳನ್ನು ಪ್ರದರ್ಶಿಸಲಾಯಿತು. ಅರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ : 21-04-2023ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನವನ್ನು ವಿತರಿಸಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಶಾರದಾ ಮಹೋತ್ಸವದ ಪ್ರಯುಕ್ತ ಶಾರದಾ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು | ಆಗಸ್ಟ್ 5ರಂದು
    Next Article ಸಾಹಿತ್ಯ ಗಂಗಾ ಧಾರವಾಡ – ರಾಜ್ಯಮಟ್ಟದ ಗೀತಗಾಯನ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 20
    roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.