Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಆನಂದ ರಾವ್ ಹಾಲ್ ಗ್ಯಾಲರಿಯಲ್ಲಿ ‘ಸಿಂಧೂರ’ ಚಿತ್ರಕಲಾ ಪ್ರದರ್ಶನ | ಅಕ್ಟೋಬರ್ 20ರಿಂದ 24
    Exhibition

    ಉಡುಪಿಯ ಆನಂದ ರಾವ್ ಹಾಲ್ ಗ್ಯಾಲರಿಯಲ್ಲಿ ‘ಸಿಂಧೂರ’ ಚಿತ್ರಕಲಾ ಪ್ರದರ್ಶನ | ಅಕ್ಟೋಬರ್ 20ರಿಂದ 24

    October 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಫೌಂಡೇಷನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇವರು ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ (ರಿ.) ಉಡುಪಿ ಇವರ ಸಹಯೋಗದಲ್ಲಿ ಪ್ರಸ್ತುತ ಪಡಿಸುವ ‘ಸಿಂಧೂರ’ ಕಾವಿಕಲೆಯಲ್ಲಿ ನವದುರ್ಗೆಯರ ಸಾಕ್ಷಾತ್ಕಾರ ಪ್ರದರ್ಶನವು ದಿನಾಂಕ 20-10-2023ರಂದು ಉಡುಪಿಯ ಕುಂಜಿಬೆಟ್ಟು ಇಲ್ಲಿನ  ಶ್ರೀ ಶಾರದಾ ಕಲ್ಯಾಣ ಮಂಟಪದ ಕೆ. ಆನಂದ ರಾವ್ ಹಾಲ್ ಗ್ಯಾಲರಿಯಲ್ಲಿ ಉದ್ಘಾಟನೆಗೊಳ್ಳಲಿದೆ.

    ಕಲಾವಿದ ಡಾ. ಜನಾರ್ದನ ರಾವ್ ಹಾವಂಜೆಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವಾದ  ‘ಸಿಂಧೂರ’ವನ್ನು ಕಾರ್ಪೋರೇಶನ್ ಬ್ಯಾಂಕಿನ ನಿವೃತ್ತ ಡಿ.ಜಿ.ಎಂ. ಆದ ಶ್ರೀ ಸಿ.ಎಸ್.ರಾವ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿಯ ಖ್ಯಾತ ಲೆಕ್ಕ ಪರಿಶೋಧಕರಾದ ಶ್ರೀ ಗಣೇಶ್ ಹೆಬ್ಬಾರ್ ಹಾಗೂ  ಭಾವನಾ ಫೌಂಡೇಶನ್ ಹಾವಂಜೆಯ ನಿರ್ದೇಶಕರಾದ ಹಾವಂಜೆ ಮಂಜುನಾಥ ರಾವ್ ಭಾಗವಹಿಸಲಿರುವರು. ಉಡುಪಿಯ ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ ಕೆ.ಮಂಜುನಾಥ ಹೆಬ್ಬಾ‌ರ್ ಉಪಸ್ಥಿತರಿರುವರು.

    ಸಭಾ ಕಾರ್ಯಕ್ರಮದ ಬಳಿಕ ಯಕ್ಷಗುರು ಹಾವಂಜೆ ಮಂಜುನಾಥಯ್ಯ ಹಾಗೂ ವಿದುಷಿ ಅಕ್ಷತಾ ವಿಶು ರಾವ್‌ ಇವರಿಂದ “ಶ್ರೀ ದೇವಿ ಮಹಾತ್ಮ” ವಾಚನ – ಪ್ರವಚನ ಕಾರ್ಯಕ್ರಮ ನಡೆಯಲಿರುವುದು. ಈ ಚಿತ್ರಕಲಾ ಪ್ರದರ್ಶನವು ದಿನಾಂಕ 20-10-2023 ರಿಂದ 24-10-2023ರವರೆಗೆ ಅಪರಾಹ್ನ ಘಂಟೆ 3.00ರಿಂದ ಘಂಟೆ 8.00ರ ವರೆಗೆ ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಹೊಸಕೋಟೆಯಲ್ಲಿ ಜನಪದರು ಅಮೃತ ರಂಗ ಮಾಲೆಯ ಯಶಸ್ವಿ ಸಮಾರೋಪ
    Next Article ಮೈಸೂರಿನಲ್ಲಿ ಮಂಗಳೂರಿನ ಭರತಾಂಜಲಿಯಿಂದ ‘ನೃತ್ಯ ಲಾಲಿತ್ಯ’ | ಅಕ್ಟೋಬರ್ 21ರಂದು
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.