Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಕ್ಷೇತ್ರ ಕದ್ರಿದಲ್ಲಿ ‘ಸರಯೂ ಅಷ್ಠಾಹ’ದ ಆರನೇ ದಿನದ ಕಾರ್ಯಕ್ರಮ
    Felicitation

    ಶ್ರೀ ಕ್ಷೇತ್ರ ಕದ್ರಿದಲ್ಲಿ ‘ಸರಯೂ ಅಷ್ಠಾಹ’ದ ಆರನೇ ದಿನದ ಕಾರ್ಯಕ್ರಮ

    June 1, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸರಯೂ ಮಕ್ಕಳ ಮೇಳದ ‘ಸರಯೂ ಬಾಲ ಯಕ್ಷ ವೃಂದ’ದ ವತಿಯಿಂದ ಕದ್ರಿ ದೇವಳದ ಸಹಕಾರದಲ್ಲಿ 26ನೇ ವರ್ಷದ ‘ಸರಯೂ ಅಷ್ಠಾಹ’ದ ಆರನೇ ದಿನದ ಕಾರ್ಯಕ್ರಮವು ದಿನಾಂಕ 30 ಮೇ 2026ರಂದು ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಶೆಟ್ಟಿಯವರು ಮಾತನಾಡಿ “ಕಲಾವಿದನ ಕೈಯ್ಯಲ್ಲಿ ಒಂದು ಪಾತ್ರ ಮರುಹುಟ್ಟು ಪಡೆದು ಪ್ರಸ್ತುತ ಪಡಿಸುವಾಗ ಅದರ ಹಿಂದೆ ಅವನ ಕ್ಷಮತೆ ಅಪಾರವಾಗಿರುತ್ತದೆ. ಪಾತ್ರದ ಪೂರ್ವಾಪರ ತಿಳಿದು ಹೃದಯಸ್ಪರ್ಶಿಯಾಗಿ ಅಭಿನಯಸುವುದೇ ಯಕ್ಷಗಾನದ ವಿಶೇಷತೆ. ಮಾತಿನಲ್ಲೇ ಸಮಸ್ತ ಲೋಕವನ್ನೇ ಒಂದು ರಂಗಭೂಮಿಯಲ್ಲೇ ಸೃಜಿಸಿ ; ಪಾತ್ರ ಗೌರವವನ್ನು ಕಾಪಾಡಿಕೊಂಡು ರಂಗ ಪ್ರಸ್ತುತಿಯನ್ನು ಮಾಡುವಲ್ಲಿ ಕಲಾಗಾರ ತನ್ನನ್ನು ತಾನು ದುಡಿಸಿಕೊಳ್ಳಬೇಕು. ಇದು ಯಕ್ಷಗಾನಕ್ಕೆ ಇರುವ ವಿಶೇಷತೆ. ಅದನ್ನು ಉಳಿಸಿ-ಬೆಳೆಸಿ ಕಾಪಾಡಿಕೊಳ್ಳೋಣ” ಎಂದು ಹೇಳಿದರು.

    ಅಂತರಾಷ್ಟ್ರೀಯ ದೇಹದಾರ್ಡ್ಯ ಪಟು, ಚಿನ್ನದ ಸರದಾರ ದೇವದಾಸ್ ಕೂಳೂರು ಇವರನ್ನು ಸನ್ಮಾನಿಸಲಾಯಿತು. ನಿವೃತ್ತ ಉಪನ್ಯಾಸಕ, ಯಕ್ಷಕಲಾವಿದ ಜಿ.ಕೆ. ಭಟ್ ಸೇರಾಜೆ, ಕಲಾ ಪೋಷಕ ಸಿ.ಎಸ್. ಭಂಡಾರಿ, ಗಣಪತಿ ಭಟ್, ಪೂರ್ಣಿಮಾ ಪೇಜಾವರ್, ಮನ್ವಿತ್ ಶೆಟ್ಟಿ, ಸುಧಾಕರ ರಾವ್ ಪೇಜಾವರ್, ದೀಪಕ್ ಅತಿಥಿಗಳಾಗಿದ್ದರು. ಶ್ರೀಮತಿ ತನುಜಾಕ್ಷಿ ಬಿ. ಶೆಟ್ಟಿ ಸನ್ಮಾನ ಪತ್ರವನ್ನು ವಾಚಿಸಿದರು. ಗೌತಂ ಭಂಡಾರಿ ನಿರ್ವಹಿಸಿದರು. ನಿರ್ದೇಶಕ ವರ್ಕಾಡಿ ರವಿ ಅಲೆವೂರಾಯ ಧನವಾದವಿತ್ತರು. ಸಭಾ ಕಾರ್ಯಕ್ರಮದ ಬಳಿಕ ‘ಶ್ರೀದೇವಿ ಮಹಾತ್ಮೆ’ ಬಯಲಾಟ ಜರಗಿತು.

     

    baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕುರಿಯ ಶ್ರೀ ಮಹಾ ವಿಷ್ಣುದೇವಳದಲ್ಲಿ ತಾಳಮದ್ದಳೆ ಕೂಟ
    Next Article ಶ್ರೀಕೃಷ್ಣ ಮಠದಲ್ಲಿ ಯಕ್ಷಗಾನ ಕಲಾವಿದರ 26ನೇಯ ವಾರ್ಷಿಕ ಸಮಾವೇಶ
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.