Subscribe to Updates

    Get the latest creative news from FooBar about art, design and business.

    What's Hot

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ. ತಮ್ಮಯ್ಯ ನೆನಪಿನ ಲಲಿತ ಪ್ರಬಂಧ ಹಾಗೂ ಅತೀ ಸಣ್ಣ ಕಥೆ ಸ್ಪರ್ಧೆ 
    Competition

    ಬಿ. ತಮ್ಮಯ್ಯ ನೆನಪಿನ ಲಲಿತ ಪ್ರಬಂಧ ಹಾಗೂ ಅತೀ ಸಣ್ಣ ಕಥೆ ಸ್ಪರ್ಧೆ 

    November 1, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಸಾಹಿತಿ ಸಂಘಟಕ ಬಿ. ತಮ್ಮಯ್ಯ ಅವರ ನೆನಪಿನ ರಾಜ್ಯಮಟ್ಟದ ‘ಅತೀ ಸಣ್ಣ ಕಥೆ’ ಹಾಗೂ ಲಲಿತ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದ್ದು, ಎರಡು ವಿಭಾಗಗಳಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ‘ಅತೀ ಸಣ್ಣ ಕಥೆ’ ಸ್ಪರ್ಧೆಯು ಕಥೆಗಾರರಲ್ಲಿರುವ ಕಥಾ ಕೌಶಲವನ್ನು ಪ್ರಕಟಪಡಿಸುವ ವೇದಿಕೆಯಾಗಿದ್ದು, 250 ಪದಮಿತಿಯಲ್ಲಿ ಕಥೆಯನ್ನು ಬರೆದು ಕಳುಹಿಸಬೇಕು.

    ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ತಮ್ಮ ಆಯ್ಕೆಯ ಯಾವುದಾದರೂ ವಿಷಯದ ಮೇಲೆ 5ಪುಟ ಮೀರದಂತೆ ಲಲಿತ ಪ್ರಬಂಧ ಬರೆದು ಕಳುಹಿಸಬಹುದು.

    ಸ್ಪರ್ಧೆಯ ನಿಯಮಗಳು : 

    ಎರಡೂ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು ಕಳುಹಿಸುವ ಬರಹಗಳು ಸ್ವಂತ ರಚನೆಯಾಗಿದ್ದು, ಎಲ್ಲಿಯೂ ಪ್ರಕಟಗೊಂಡಿರಬಾರದು. ಬರಹಗಳನ್ನು ನುಡಿ ಅಥವಾ ಯುನಿಕೋಡ್‌ನಲ್ಲಿ 12 ಫಾಂಟ್ ನಲ್ಲಿ ಬರೆದು ಕಳುಹಿಸಬೇಕು.

    ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಪ್ರಥಮ: 3,000 ರೂಪಾಯಿ, ದ್ವಿತೀಯ 2,000 ರೂಪಾಯಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಬರಹಗಾರರಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ಬರಹಗಾರರು ಸ್ವ ವಿಳಾಸವನ್ನು ಮೊಬೈಲ್ ಸಂಖ್ಯೆಯೊಂದಿಗೆ ಸ್ಪಷ್ಟವಾಗಿ ನಮೂದಿಸಬೇಕು. 

    ಬರವಣಿಗೆಗಳನ್ನು 10 ಡಿಸೆಂಬರ್ 2024ರ ಮುಂಚಿತವಾಗಿ ಅಂಚೆ ಮೂಲಕ ಕಳುಹಿಸಿ ಕೊಡಬೇಕು. 

    ವಿಳಾಸ – ದಿನೇಶ್ ಸುವರ್ಣ ರಾಯಿ, ಅಧ್ಯಕ್ಷರು, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ, ಸುವರ್ಣ ಕೇದಗೆ ರಾಯಿ, ರಾಯಿ ಗ್ರಾಮ ಮತ್ತು ಅಂಚೆ,. ಬಂಟ್ವಾಳ ತಾಲೂಕು 574211 ಇಲ್ಲಿಗೆ ಅಥವಾ yuva- vahinibantwal@gmail. com ಈ ವಿಳಾಸಕ್ಕೆ ಕಳುಹಿಸಿ ಕೊಡಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ‘ನೃತ್ಯ ದೀಪೋತ್ಸವ’ | ನವೆಂಬರ್ 2 ಮತ್ತು 3
    Next Article ಯುವವಾಹಿನಿ ಸಂಸ್ಥೆಯ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ
    roovari

    Add Comment Cancel Reply


    Related Posts

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10

    January 1, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.