Subscribe to Updates

    Get the latest creative news from FooBar about art, design and business.

    What's Hot

    ಕಾಂತಾವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಪಾಟನೆ

    June 26, 2025

    ಕುಪ್ಪಳ್ಳಿಯಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ‘ಶರಣ ಸಂಕುಲ ರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 26, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಕಕೇಷಿಯನ್ ಚಾಕ್ ಸರ್ಕಲ್’ ನಾಟಕ ಪ್ರದರ್ಶನ | ಜೂನ್ 27

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶೇಷ ಲೇಖನ – ಜನಪದ ಗೀತೆಗಳು ವಿಶಿಷ್ಟ ಗಾಯಕಿ ಜಯಶ್ರೀ ಗುತ್ತಲ
    Birthday

    ವಿಶೇಷ ಲೇಖನ – ಜನಪದ ಗೀತೆಗಳು ವಿಶಿಷ್ಟ ಗಾಯಕಿ ಜಯಶ್ರೀ ಗುತ್ತಲ

    June 26, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿಜಾಪುರ ಜಿಲ್ಲೆಯ ಬಾದಾಮಿ ತಾಲೂಕಿನ ಹುಲ್ಲಿಕೇರಿ ಗ್ರಾಮದಲ್ಲಿ 1945 ಜೂನ್ 26ರಂದು ಜನಿಸಿದ ಜಯಶ್ರೀ ಗುತ್ತಲ ಜನಪದ ಕ್ಷೇತ್ರದ ಗಾಯಕಿ – ಸಾಧಕಿ. ತಂದೆ ತಿರುಮಲ ದೇಶಪಾಂಡೆ ತಾಯಿ ಲಕ್ಷ್ಮೀ ಬಾಯಿ. ಹವ್ಯಾಸಿ ನಾಟಕ ಕಲಾವಿದರಾದ ತಂದೆ ವಾಸುದೇವ ವಿನೋದಿನಿ ನಾಟ್ಯ ಮಂಡಳಿಯ ಸ್ಥಾಪಕ ಸದಸ್ಯರು. ತಾಯಿ ಸಂಗೀತ ಕಲಾವಿದೆ. ಹಾಗಾಗಿ ಜಯಶ್ರೀ ಅವರು ಬಾಲ್ಯದಲ್ಲಿಯೇ ಕಲೆಯ ಬಗ್ಗೆ ವಿಶೇಷ ಮಮತೆಯನ್ನು ಬೆಳೆಸಿಕೊಂಡರು.
    ಸಂಗೀತದತ್ತ ವಿಶೇಷ ಪ್ರೀತಿಯನ್ನು ಹೊಂದಿದ್ದ ಜಯಶ್ರೀ ಅವರು ಪಂಡಿತ ಭೀಮಸೇನ್ ಜೋಶಿಯವರ ತಕ್ಕಂದಿರಾದ ಶಾಮಾಚಾರಿ ಜೋಶಿಯವರಲ್ಲಿ ಹಿಂದುಸ್ತಾನಿ ಸಂಗೀತವನ್ನು ಕಲಿತರು ಮುಂದೆ ಜಿ. ಆರ್. ನಿಂಬರಗಿ ಇವರಲ್ಲಿ ಸಂಗೀತ ಕಲಿಕೆ ಮುಂದುವರಿಸಿದರು.
    ಆಕಾಶವಾಣಿ ದೂರದರ್ಶನಗಳಲ್ಲಿ ಜೆ. ಸಿ. ಗುತ್ತಲ ಇವರ ಗಾಯನ, ಆಶುಭಾಷಣ, ಸಂದರ್ಶನಗಳು ಪ್ರಸಾರವಾಗಿದ್ದಲ್ಲದೆ ಹಲವೆಡೆ ಅವರ ಕಾರ್ಯಕ್ರಮಗಳು ನಡೆದವು. ಜಾನಪದ ಸಂಗೀತದ ಬಗ್ಗೆ ಹಲವಾರು ಲೇಖನಗಳನ್ನು ಬರೆದರು. ಅಂತೆಯೇ ಹರಿದಾಸ ಸಾಹಿತ್ಯ ಸುಧೆ, ಹರಿದಾಸರ ಅಪೂರ್ವ ಕೀರ್ತನೆಗಳ ಸಂಗ್ರಹ, ಜನಪದ ಗೀತೆಗುಚ್ಛ ಮುಂತಾದ ಕೃತಿಗಳೂ ಪ್ರಕಟಗೊಂಡವು. ‘ಗೊರೂರು ಸಾಹಿತ್ಯ ಪ್ರಶಸ್ತಿ’, ‘ಅತ್ತಿಮಬ್ಬೆ ರನ್ನ ಸಾಹಿತ್ಯ ಪ್ರಶಸ್ತಿ’, ಬೈಲಹೊಂಗಲ ಯುವಕ ಸಂಘದಿಂದ ‘ಪ್ರವೀಣ ಪ್ರಶಸ್ತಿ’ ಸೇರಿದಂತೆ ಹಲವಾರು ಗೌರವ ಪುರಸ್ಕಾರಗಳು ಸಂದಿವೆ.

    ಶ್ರೀಮತಿ ಮಾಧರಿ ಶ್ರೀರಾಮ್
    ಅಧ್ಯಾಪಕಿ, ಮಂಗಳೂರು

    baikady Birthday folk Music roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಛಂದೋಬದ್ಧ ಕವಿತೆಗಳ ಕರ್ತೃ ವಿ. ಬಿ. ಮೊಳೆಯಾರ
    Next Article ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
    roovari

    Add Comment Cancel Reply


    Related Posts

    ಕಾಂತಾವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಪಾಟನೆ

    June 26, 2025

    ಕುಪ್ಪಳ್ಳಿಯಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ‘ಶರಣ ಸಂಕುಲ ರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 26, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಕಕೇಷಿಯನ್ ಚಾಕ್ ಸರ್ಕಲ್’ ನಾಟಕ ಪ್ರದರ್ಶನ | ಜೂನ್ 27

    June 26, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.