Subscribe to Updates

    Get the latest creative news from FooBar about art, design and business.

    What's Hot

    ಧಾರವಾಡದ ಸೃಜನಾ ರಂಗಮಂದಿರದಲ್ಲಿ ‘ಸಂಗೀತ ಕಛೇರಿ’ | ಜೂನ್ 15

    June 13, 2025

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ‘ಮೇಧಿನಿರ್ಮಾಣ‌’ ಮತ್ತು ‘ಜಾಂಬವತಿ ಕಲ್ಯಾಣ’
    Yakshagana

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ‘ಮೇಧಿನಿರ್ಮಾಣ‌’ ಮತ್ತು ‘ಜಾಂಬವತಿ ಕಲ್ಯಾಣ’

    June 5, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರಿನ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ವತಿಯಿಂದ ದಿನಾಂಕ 30-05-2023ರಂದು ಸಂಜೆ‌ ಶ್ರೀ ಆಂಜನೇಯ ಮಂತ್ರಾಲಯದಲ್ಲಿ ‘ಮೇಧಿನಿರ್ಮಾಣ‌’ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಜಯಪ್ರಕಾಶ್ ನಾಕೂರು, ಸತೀಶ್ ಇರ್ದೆ, ಆನಂದ ಸವಣೂರು, ಪದ್ಯಾಣ ಶಂಕರ ನಾರಾಯಣ ಭಟ್, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಆದಿಮಾಯೆ (ದುಗ್ಗಪ್ಪ‌ ಯನ್.), ವಿಷ್ಣು (ಕು೦ಬ್ಳೆ ಶ್ರೀಧರ್ ರಾವ್ ಮತ್ತು ಭಾಸ್ಕರ್ ಶೆಟ್ಟಿ ಸಾಲ್ಮರ), ಬ್ರಹ್ಮ (ಭಾಸ್ಕರ್ ಬಾರ್ಯ ಮತ್ತು ಅಚ್ಯುತ ಪಾಂಗಣ್ಣಾಯ ಕೋಡಿಬೈಲು), ಈಶ್ವರ (ಚಂದ್ರಶೇಖರ್ ಭಟ್ ಬಡೆಕ್ಕಿಲ), ಮಧು (ಗುಂಡ್ಯಡ್ಕ ಈಶ್ವರ ಭಟ್) ಮತ್ತು ಕೈಟಭ‌ (ಗುಡ್ಡಪ್ಪ ಬಲ್ಯ‌) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು. ಬನ್ನೂರು ರಾಜಗೋಪಾಲ್ ಭಟ್ ಪ್ರಾಯೋಜಿಸಿದ್ದರು.

    ಇದೇ ಯಕ್ಷಗಾನ ಸಂಘದ 2022-2023 ಸಾಲಿನ ಕೊನೆಯ ಕೂಟ‌ (ಪತ್ತನಾಜೆ‌)ವು ದಿನಾಂಕ‌ 31-05-2023ರಂದು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ‘ಜಾಂಬವತಿ ಕಲ್ಯಾಣ’ ಎಂಬ ಆಖ್ಯಾನದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಪಿ.ಜಿ.ಜಗನ್ನಿವಾಸ ರಾವ್‌, ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ (ಶುಭ ಜೆ.ಸಿ. ಅಡಿಗ ಮತ್ತು ಶುಭಾ ಗಣೇಶ್), ಬಲರಾಮ (ಹರಿಣಾಕ್ಷಿ ಜೆ. ಶೆಟ್ಟಿ), ಜಾಂಬವ (ಕಿಶೋರಿ ದುಗ್ಗಪ್ಪ ನಡುಗಲ್ಲು‌), ನಾರದ (ಪ್ರೇಮಲತಾ ಟಿ. ರಾವ್) ಸಹಕರಿಸಿದರು. ನಗರ ಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ ಪ್ರಾಯೋಜಿಸಿದ್ದರು. ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಚಿತ್ರೀಕರಣ ಮಾಡಿದರು. ಅಧ್ಯಕ್ಷ ಭಾಸ್ಕರ್ ಬಾರ್ಯ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಗೌರವ ಕಾರ್ಯದರ್ಶಿ ಟಿ.ರಂಗನಾಥ ರಾವ್ ವಂದಿಸಿದರು. ಸುಧಾಮ ಮಣಿಯಾಣಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ರಜಾರಂಗು-ರಂಗಮಂಚ’ ಮಕ್ಕಳ ಶಿಬಿರದ ಸಮಾರೋಪ ಹಾಗೂ ‘ಕಾಳಿಂಗ ನಾವುಡರ ಸಂಸ್ಮರಣೆ’
    Next Article ಪುಸ್ತಕ ವಿಮರ್ಶೆ | ಕೌಟುಂಬಿಕ ಸಾಮರಸ್ಯಕ್ಕೆ ಸಾಕ್ಷಿಯಾದ ‘ಸರಸ – ಸಮರಸ’ – ಡಾ. ಶೈಲಜ ಕೆ.
    roovari

    Add Comment Cancel Reply


    Related Posts

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ | ಜೂನ್ 14

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಯಕ್ಷ ನುಡಿಸಿರಿ ಬಳಗ’ಕ್ಕೆ ಸನ್ಮಾನ

    June 12, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications