Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕನ್ನಡದ ಮೇಲ್ಪಂಕ್ತಿಯ ಬರಹಗಾರ ಶಾಂತಿನಾಥ ದೇಸಾಯಿ

    July 22, 2025

    ಸಾಲಿಗ್ರಾಮ ಮಕ್ಕಳ ಮೇಳದಿಂದ ಹಾರಾಡಿ – ಮಟಪಾಡಿ ಯಕ್ಷಗಾನ ಪ್ರಾತ್ಯಕ್ಷಿಕೆ

    July 22, 2025

    ಕೊಂಕಣಿ ಸಾಹಿತಿ ಸಿಂಪ್ರೊಜಾ ಫಿಲೋಮಿನ ಗ್ಲೇಡಿಸ್ ಸಿಕ್ವೇರಾ ನಿಧನ

    July 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಶ್ರೀ ಆಂಜನೇಯ- 55 ‘ಶ್ರೀ ರಾಮಾಯಣ ದರ್ಶನಂ’ ತಾಳಮದ್ದಳೆ ಸಪ್ತಾಹ | ಆಗಸ್ಟ್ 26ರಿಂದ ಸಪ್ಟೆಂಬರ್ 1
    Yakshagana

    ಪುತ್ತೂರಿನಲ್ಲಿ ಶ್ರೀ ಆಂಜನೇಯ- 55 ‘ಶ್ರೀ ರಾಮಾಯಣ ದರ್ಶನಂ’ ತಾಳಮದ್ದಳೆ ಸಪ್ತಾಹ | ಆಗಸ್ಟ್ 26ರಿಂದ ಸಪ್ಟೆಂಬರ್ 1

    August 25, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ಪುತ್ತೂರು ಇದರ 55ನೇ ವರ್ಷದ ಪ್ರಯುಕ್ತ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಕಲ್ಲಮೆ – ಸರ್ವೆ ಸಹಯೋಗದಲ್ಲಿ ದಿನಾಂಕ 26-08-2023ರಿಂದ 01-09-2023ರವರೆಗೆ ‘ಶ್ರೀ ರಾಮಾಯಣ ದರ್ಶನಂ ತಾಳಮದ್ದಳೆ ಸಪ್ತಾಹ’ವು ಮಠದಲ್ಲಿ ಜರಗಲಿದೆ.

    ದಿನಾಂಕ 26-08-2023ನೇ ಶನಿವಾರದಂದು ಕಲ್ಲಮೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕರಾದ ಡಾ. ಸೀತಾರಾಮ ಭಟ್ ದೀಪ ಪ್ರಜ್ವಲಿಸಿ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಬಳಿಕ ‘ಶ್ರೀರಾಮ ವನ ಗಮನ’ ತಾಳಮದ್ದಳೆ ಜರಗಲಿದೆ.

    ದಿನಾಂಕ 27-08-2023ರಂದು ‘ಭರತಾಗಮನ’, 28-08-2023ರಂದು ‘ಪಂಚವಟಿ’, 29-08-2023ರಂದು ‘ವಾಲಿ ಮೋಕ್ಷ’, 30-08-2023ರಂದು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಕಲಾವಿದರಿಂದ ‘ಚೂಡಾಮಣಿ’, ದಿನಾಂಕ 31-08-2023ರಂದು ‘ಅತಿಕಾಯ ಮೋಕ್ಷ’ ಹಾಗೂ ಸಪ್ತಾಹದ ಕೊನೆಯ ದಿನ 01-09-2023ರಂದು ಸಂಜೆ 5.30ರಿಂದ ‘ಶ್ರೀ ರಾಮ ನಿರ್ಯಾಣ’ ತಾಳಮದ್ದಳೆ ನಡೆಯಲಿದೆ.

    ಈ ಸಪ್ತಾಹದಲ್ಲಿ ಪ್ರಸಿದ್ಧ ಕಲಾವಿದರೊಂದಿಗೆ ಹವ್ಯಾಸಿ ಕಲಾವಿದರು ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದ್ದು, ಸಪ್ತಾಹದ ಯಶಸ್ಸಿಗೆ ಕಲಾಭಿಮಾನಿಗಳು ಸರ್ವ ರೀತಿಯಲ್ಲಿ ಸಹಕರಿಸಬೇಕೆಂದು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷ ಭಾಸ್ಕರ ಬಾರ್ಯರು ತಿಳಿಸಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಕೋಡಿಂಬಾಡಿಯಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ-8 | ಆಗಸ್ಟ್ 26ರಂದು 
    Next Article ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ‘ಶ್ರೀ ಏರ್ಯ- ಒಂದು ನೆನಪು’ ಕಾವ್ಯ ವಾಚನ-ವ್ಯಾಖ್ಯಾನ | | ಆಗಸ್ಟ್ 27ರಂದು
    roovari

    Add Comment Cancel Reply


    Related Posts

    ಸಾಲಿಗ್ರಾಮ ಮಕ್ಕಳ ಮೇಳದಿಂದ ಹಾರಾಡಿ – ಮಟಪಾಡಿ ಯಕ್ಷಗಾನ ಪ್ರಾತ್ಯಕ್ಷಿಕೆ

    July 22, 2025

    ಕಲ್ಕೂರ ಪ್ರತಿಷ್ಠಾನದ ವತಿಯಿಂದ ನುಡಿ ನಮನ

    July 22, 2025

    ಉಡುಪಿಯಲ್ಲಿ ‘ಯಕ್ಷ ಸಾಧಕ’ ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    July 22, 2025

    ಯಕ್ಷಗಾನ ಗುರು, ಭಾಗವತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರಿಗೆ ಗುರುಪೂರ್ಣಿಮೆಯ ಗುರುವಂದನೆ

    July 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.