Subscribe to Updates

    Get the latest creative news from FooBar about art, design and business.

    What's Hot

    ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

    October 17, 2025

    ಮರುಮುದ್ರಣಗೊಂಡ ‘ನೋವಿಗದ್ದಿದ ಕುಂಚ’

    October 17, 2025

    ಕವನ | ಕಳೆದುಹೋಗಿರುವುದೇನು ?

    October 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ
    Competition

    ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

    October 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ‘ಸುರಭಿ’ ಬೈಂದೂರು ಸಾಂಸ್ಕೃತಿಕ, ಸಾಹಿತ್ಯ, ಸೇವಾ ಪ್ರತಿಷ್ಠಾನದ ಬೆಳ್ಳಿಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯು ಡಿಸೆಂಬರ್ 3ನೇ ವಾರದಲ್ಲಿ ಬೈಂದೂರಿನ ಯಡ್ತರೆ ಜೆ. ಎನ್‌. ಆರ್. ಕಲಾಮಂದಿರದ ಬಯಲು ರಂಗಮಂಟಪದಲ್ಲಿ ನಡೆಯಲಿದೆ.
    ಸ್ಪರ್ಧೆಯಲ್ಲಿ ಕಾಸರಗೋಡು ಹಾಗೂ ರಾಜ್ಯದ ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡ ಭಾಗವಹಿಸಬಹುದು. ಕನಿಷ್ಠ 1.30 ಗಂಟೆ, ಗರಿಷ್ಠ 2.15 ಗಂಟೆ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ, ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. 8 ತಂಡಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಆನಂದ ಮದ್ದೋಡಿ ತಿಳಿಸಿದ್ದಾರೆ.
    ವಿಜೇತ ತಂಡಗಳಿಗೆ ಪ್ರಥಮ ರೂಪಾಯಿ 40 ಸಾವಿರ, ದ್ವಿತೀಯ ರೂಪಾಯಿ 30 ಸಾವಿರ, ತೃತೀಯ ರೂಪಾಯಿ 20 ಸಾವಿರ ನಗದು ಬಹುಮಾನ ಹಾಗೂ ಫಲಕ ನೀಡಿ ಗೌರವಿಸಲಾಗುವುದು. ಜೊತೆಗೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಸಂಗೀತ, ಬೆಳಕು, ರಂಗ ಪರಿಕರ, ಪ್ರಸಾಧನ, ಬಾಲನಟ, ಹಾಸ್ಯ ಪಾತ್ರಗಳಿಗೆ ನಗದು ಸಹಿತ ಬಹುಮಾನ ನೀಡಲಾಗುವುದು. ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಬೈಂದೂರಿಗೆ ಬಂದು ಹೋಗುವ ಪ್ರಯಾಣದ ವೆಚ್ಚ (ಪ್ರಯಾಣದ ಅಂತರ ನಿರ್ಧರಿಸಿ) ನೀಡಲಾಗುವುದು. ಪ್ರತಿ ತಂಡಕ್ಕೆ ರೂಪಾಯಿ 5 ಸಾವಿರ ಗೌರವಧನ ನೀಡಲಾಗುವುದು.

    ಆಸಕ್ತ ತಂಡಗಳು ಸುರಭಿ ಬೈಂದೂರು ಇದರ ನಿರ್ದೇಶಕರಾದ ಸುಧಾಕರ ಪಿ. 8217779338, ನಾಗರಾಜ ಪಿ. ಯಡ್ತರೆ 9343743340 ಇವರನ್ನು ಸಂಪರ್ಕಿಸಬಹುದು.

    baikady competition drama kannada roovari
    Share. Facebook Twitter Pinterest LinkedIn Tumblr WhatsApp Email
    Previous Articleಮರುಮುದ್ರಣಗೊಂಡ ‘ನೋವಿಗದ್ದಿದ ಕುಂಚ’
    roovari

    Add Comment Cancel Reply


    Related Posts

    ಮರುಮುದ್ರಣಗೊಂಡ ‘ನೋವಿಗದ್ದಿದ ಕುಂಚ’

    October 17, 2025

    ಕವನ | ಕಳೆದುಹೋಗಿರುವುದೇನು ?

    October 17, 2025

    ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ

    October 17, 2025

    ಯಕ್ಷ ಅಭಿಮಾನಿ ಬಳಗ ಟ್ರಸ್ಟಿನ ದಶ ಸಂಭ್ರಮದ ‘ಶುಭಂ ಕರೋತಿ ಕಲ್ಯಾಣಂ’

    October 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.