Subscribe to Updates

    Get the latest creative news from FooBar about art, design and business.

    What's Hot

    ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಸಂಸ್ಮರಣೆ ಮತ್ತು ಕೃತಿ ಬಿಡುಗಡೆ | ಆಗಸ್ಟ್ 09

    August 7, 2025

    ಛಾಯಾಗ್ರಾಹಕ ರವಿ ಕೋಟ್ಯಾನ್ ಇವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

    August 7, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರ | ಆಗಸ್ಟ್ 16, 17, 23 ಮತ್ತು 24

    August 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಜೀವನಾಡಿ’ ಪತ್ರಿಕೆಯಿಂದ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ 2025 | ಕೊನೆಯ ದಿನಾಂಕ ಆಗಸ್ಟ್ 15
    Competition

    ‘ಜೀವನಾಡಿ’ ಪತ್ರಿಕೆಯಿಂದ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ 2025 | ಕೊನೆಯ ದಿನಾಂಕ ಆಗಸ್ಟ್ 15

    August 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಡ್ಯ : ಮಂಡ್ಯ ಜಿಲ್ಲೆಯ ರಾಜ್ಯಮಟ್ಟದ ಕನ್ನಡ ಮಾಸಪತ್ರಿಕೆ ‘ಜೀವನಾಡಿ’ ಪತ್ರಿಕೆಯು ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ 2025 ಏರ್ಪಡಿಸಿದ್ದು, ಕನ್ನಡ ಕಥಾ ಸ್ಪರ್ಧೆ, ಕನ್ನಡ ಪ್ರಬಂಧ ಸ್ಪರ್ಧೆ ಮತ್ತು ಕನ್ನಡ ಕವನ ಸ್ಪರ್ಧೆಗಳು ನಡೆಯಲಿವೆ.

    ಕಥೆ, ಪ್ರಬಂಧ, ಕವಿತೆಗಳು ಸ್ವ-ರಚನೆಯಾಗಿದ್ದು, ಬೇರೆಲ್ಲೂ ಪ್ರಕಟವಾಗಿರಬಾರದು. ಕಥೆ 2,500 ಪದಗಳಿಗೆ ಮೀರಬಾರದು. ಪ್ರಬಂಧ 2,000 ಪದಗಳಿಗೆ ಮೀರಿರಬಾರದು. ಕವಿತೆ 24 ಸಾಲುಗಳನ್ನು ಮೀರಿರಬಾರದು. ಅನುವಾದಿತ ಕಥೆ ಪ್ರಬಂಧ ಕವಿತೆಗಳಿಗೆ ಅವಕಾಶವಿಲ್ಲ. ದಿನಾಂಕ 15 ಆಗಸ್ಟ್ 2025 ಕೊನೆಯ ದಿನವಾಗಿದ್ದು, ಈ ಕೆಳಗಿನ ವಿಳಾಸಕ್ಕೆ ಕಳುಹಿಸತಕ್ಕದ್ದು. ಜೀವನಾಡಿ ಮಾಸಪತ್ರಿಕೆ, ನಂ.3, ‘ಚೈತ್ರ’, ಚಾಲುಕ್ಯ ರಸ್ತೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಕಿರಗಂದೂರು ಬಿ.ಒ., ಮಂಡ್ಯ. ಹೆಚ್ಚಿನ ವಿವರಗಳಿಗೆ ಡಾ. ಎಚ್.ಎಸ್. ಮುದ್ದೇಗೌಡ 98451 98098 ಅಥವಾ ಎಂ.ಪಿ. ಕೇಶವ ಕಾಮತ್ 94483 46276 ಸಂಖ್ಯೆಯನ್ನು ಸಂಪರ್ಕಿಸಿರಿ. ಸನ್ಮಾನ ಪ್ರಶಸ್ತಿ ಫಲಕ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಲಾಗುವುದು.

    baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ದೇವಕೃಪಾ ಸಭಾಂಗಣದಲ್ಲಿ ಸಂತೂರ್ ವಾದನ ಕಾರ್ಯಕ್ರಮ | ಆಗಸ್ಟ್ 09
    Next Article ಶಾಲೆ-ಕಾಲೇಜು ಮಟ್ಟದಲ್ಲಿ ಕೊಂಕಣಿ ವಿವಿಧ ಮನೋರಂಜನಾ ಸ್ಪರ್ಧೆ | ಆಗಸ್ಟ್ 16
    roovari

    Add Comment Cancel Reply


    Related Posts

    ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಸಂಸ್ಮರಣೆ ಮತ್ತು ಕೃತಿ ಬಿಡುಗಡೆ | ಆಗಸ್ಟ್ 09

    August 7, 2025

    ಛಾಯಾಗ್ರಾಹಕ ರವಿ ಕೋಟ್ಯಾನ್ ಇವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

    August 7, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರ | ಆಗಸ್ಟ್ 16, 17, 23 ಮತ್ತು 24

    August 7, 2025

    ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನೃತ್ಯೋಲ್ಲಾಸ ಕಾರ್ಯಕ್ರಮ’ | ಆಗಸ್ಟ್ 10

    August 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.