Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025

    ಶ್ರೀಕೃಷ್ಣ ರಾಜ ಪರಿಷತ್ತಿನ ಮಂದಿರದಲ್ಲಿ ‘ಕರ್ನಾಟಕದ ಶತಾಯುಷಿಗಳು’ ಕೃತಿಯ ಲೋಕಾರ್ಪಣೆ

    June 26, 2025

    ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಪುರಭವನದಲ್ಲಿ ರಾಜ್ಯಮಟ್ಟದ ‘ಕವಿಗಳ ಕಲರವ 2025’ | ಕೊನೆಯ ದಿನಾಂಕ ಜನವರಿ 31
    Literature

    ಬೆಂಗಳೂರಿನ ಪುರಭವನದಲ್ಲಿ ರಾಜ್ಯಮಟ್ಟದ ‘ಕವಿಗಳ ಕಲರವ 2025’ | ಕೊನೆಯ ದಿನಾಂಕ ಜನವರಿ 31

    January 14, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪ್ರಾಮಾಣಿಕ ಮನಸುಗಳ ಸಂಗಮವಾದ ಜನಸಿರಿ ತಂಡ (ರಿ.) ಇದರ ವತಿಯಿಂದ ಕರುನಾಡ ಕವಿಗಳಿಂದ ಏಕಕಾಲದಲ್ಲಿ 21 ನಿಮಿಷದೊಳಗೆ ರೈತರ ಬಗ್ಗೆ ಕವನ ರಚಿಸುವ ‘ರಾಜ್ಯಮಟ್ಟದ ಕವಿಗಳ ಕಲರವ 2025’ ಕಾರ್ಯಕ್ರಮವನ್ನು ದಿನಾಂಕ 09 ಫೆಬ್ರವರಿ 2025ರಂದು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಭಾಗವಹಿಸುವ ಕವಿಗಳಿಗೆ ನಿಯಮಾವಳಿಗಳು :
    * ರೈತರನ್ನು ಕುರಿತು ಕವನ ರಚಿಸಬೇಕು.
    * ನಿಗದಿಪಡಿಸಿದ ಸಮಯಕ್ಕಿಂತ ಅರ್ಧ ಗಂಟೆ ಮೊದಲೇ ಸಭಾಂಗಣದಲ್ಲಿ ಹಾಜರಿರಬೇಕು.
    * ಜನಸಿರಿ ಸಂಸ್ಥೆ ನೀಡುವ ಬರವಣಿಗೆ ಪ್ರತಿಯಲ್ಲಿರುವ ಸೂಚನೆಗಳನ್ನು ಪಾಲಿಸುತ್ತಾ ಅದರಲ್ಲಿಯೇ ಕವನ ರಚಿಸಬೇಕು.
    * ನಕಲು ಮಾಡಿ ಬರೆಯುವ ಹಾಗಿಲ್ಲ. ಪ್ರಾಮಾಣಿಕ ಮನಸ್ಸಿನೊಂದಿಗೆ ಭಾಗವಹಿಸಬೇಕು.
    * ಲಘು ಉಪಹಾರದ ವ್ಯವಸ್ಥೆ ಇರುತ್ತದೆ.
    * ಭಾಗವಹಿಸುವ ಕವಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು.
    * ಭಾಗವಹಿಸಲು ಇಚ್ಚಿಸುವ ಕವಿಗಳು ಪೂರ್ಣ ವಿಳಾಸದೊಂದಿಗೆ ಮೊದಲೇ ಹೆಸರು ನೋಂದಾಯಿಸಿಕೊಳ್ಳಬೇಕಾದ ದೂರವಾಣಿ ಸಂಖ್ಯೆ- ಜನಸಿರಿ : 9206199955.
    * ಕವಿಗಳು ಹೆಸರು ನೋಂದಾಯಿಸಿಕೊಳ್ಳಲು ಕಡೆಯ ದಿನಾಂಕ 31 ಜನವರಿ 2025.
    * ಕವಿಗಳು ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಸಾಹಿತ್ಯ ಉತ್ಸವದಲ್ಲಿ ‘ತುಳು ಸಾಹಿತ್ಯ ಆಳ- ಅಗಲ-ಆವಿಷ್ಕಾರಗಳು’ ವಿಷಯದ ಸಂವಾದ
    Next Article ಕಾದಂಬರಿ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಜನವರಿ 31
    roovari

    Add Comment Cancel Reply


    Related Posts

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025

    ಶ್ರೀಕೃಷ್ಣ ರಾಜ ಪರಿಷತ್ತಿನ ಮಂದಿರದಲ್ಲಿ ‘ಕರ್ನಾಟಕದ ಶತಾಯುಷಿಗಳು’ ಕೃತಿಯ ಲೋಕಾರ್ಪಣೆ

    June 26, 2025

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    Book Review | ‘The Aquarium’

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.