Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ಕವನ ಸ್ಪರ್ಧೆಗೆ ಕವಿತೆಗಳ ಆಹ್ವಾನ
    Kannada

    ರಾಜ್ಯಮಟ್ಟದ ಕವನ ಸ್ಪರ್ಧೆಗೆ ಕವಿತೆಗಳ ಆಹ್ವಾನ

    October 9, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯು ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಕವನ ಸ್ಪರ್ಧೆಯನ್ನು ಏರ್ಪಡಿಸಿದೆ. ಮೊದಲ ಐದು ಅತ್ಯುತ್ತಮ ಕವಿತೆಗಳಿಗೆ ಪ್ರಥಮ, ದ್ವಿತೀಯ, ತೃತೀಯ ಮತ್ತು ಎರಡು ಮೆಚ್ಚುಗೆ ಬಹುಮಾನ ನೀಡಲಾಗುವುದು. ಬಹುಮಾನ ವಿಜೇತರಿಗೆ ಡಿಜಿಟಲ್ ಪ್ರಶಸ್ತಿ ಪತ್ರ ಮತ್ತು ಪುಸ್ತಕಗಳನ್ನು ನೀಡಲಾಗುವುದು.

    ನಿಯಮಗಳು :
    * ಈ ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
    * ಈ ಸ್ಪರ್ಧೆಗೆ ಅರವತ್ತು ವರ್ಷದೊಳಗಿನವರು ಮಾತ್ರ ಕವನ ಕಳುಹಿಸಬಹುದು.
    * ಒಬ್ಬರು ಒಂದು ಸ್ವತಂತ್ರ ಕವನವನ್ನು ಮಾತ್ರ ಕಳುಹಿಸಬಹುದು.
    * ಅನುವಾದ, ಅನುಸೃಷ್ಟಿ, ರೂಪಾಂತರಿತ ಮತ್ತು ಪ್ರೇರಿತ ಕವನಗಳಿಗೆ ಅವಕಾಶವಿಲ್ಲ.
    * ಯಾವುದೇ ವಿಷಯದ ಕುರಿತು ಕವನ ಬರೆದು ಕಳುಹಿಸಬಹುದು.
    * ಕವನವನ್ನು docx ಮತ್ತು pdf ರೂಪದಲ್ಲಿ ಕಳುಹಿಸಬೇಕು. ಸ್ಪರ್ಧಿಗಳ ಸಂಕ್ಷಿಪ್ತ ಪರಿಚಯ, ಪೂರ್ಣ ವಿಳಾಸ ಮತ್ತು ಒಂದು ಫೋಟೋ ಪ್ರತ್ಯೇಕವಾಗಿ ಕಳುಹಿಸಬೇಕು.
    * ಕವನ ಕಳುಹಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2024.
    * ಫಲಿತಾಂಶ ಪ್ರಕಟವಾಗುವ ದಿನಾಂಕ 04 ನವೆಂಬರ್ 2024.
    * ಕವನಗಳನ್ನು ನಿಗದಿತ ದಿನಾಂಕದೊಳಗೆ ನಮ್ಮ ವಾಟ್ಸಪ್ ನಂಬರಿಗೆ ಕಳುಹಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿಕಾಸ ಹೊಸಮನಿ – 9110687473 ಮತ್ತು ಸುಭಾಷ ಪಟ್ಟಾಜೆ – 9645081966

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಉದ್ಘಾಟನೆಗೊಂಡ ಯಶಸ್ವೀ ಕಲಾವೃಂದದ ಹೂವಿನಕೋಲು ಕಾರ್ಯಕ್ರಮ
    Next Article ಉದಯರಾಗ ಸರಣಿಯ 56ನೇ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    ಕಾಂತಾವರ ಕನ್ನಡ ಭವನದಲ್ಲಿ ಸಾಧಕರಿಗೆ ದತ್ತಿ ಪ್ರಶಸ್ತಿ ಪ್ರದಾನ

    January 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.