Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ಗಾಗಿ ಅರ್ಜಿಗಳ ಆಹ್ವಾನ | ಅಕ್ಟೋಬರ್ 25
    Awards

    ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ಗಾಗಿ ಅರ್ಜಿಗಳ ಆಹ್ವಾನ | ಅಕ್ಟೋಬರ್ 25

    September 26, 2024Updated:September 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಧಾರವಾಡದ ರಾಘವೇಂದ್ರ ‘ಪಾಟೀಲ ಸಾಹಿತ್ಯ ವೇದಿಕೆಯು ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ಗಾಗಿ ಅಪ್ರಕಟಿತ ಹಸ್ತಪ್ರತಿಗಳನ್ನು ಆಹ್ವಾನಿಸುತಿದ್ದು, ಈ ಪ್ರಶಸ್ತಿಯು ರೂಪಾಯಿ 20 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ.
    ಸ್ಪರ್ಧೆಗೆ ಲಿಂಗ, ವಯಸ್ಸು, ಜಾತಿ, ಧರ್ಮ, ಪ್ರದೇಶ ಇತ್ಯಾದಿ ಯಾವುದೇ ಕೃತಕ ಮಾನದಂಡಗಳು ಮತ್ತು ಯಾವುದೇ ಪ್ರವೇಶ ಶುಲ್ಕ ಇಲ್ಲ. ಕಥೆಗಳು ಈ ಮೊದಲು ಪತ್ರಿಕೆಗಳಲ್ಲಿ, ವಿಶೇಷಾಂಕಗಳಲ್ಲಿ (ಪ್ರಿಂಟ್ ಅಥವಾ ಡಿಜಿಟಲ್ ಮೀಡಿಯಾ)ದಲ್ಲಿ ಪ್ರಕಟವಾಗಿದ್ದರೂ ಪುಸ್ತಕರೂಪದಲ್ಲಿ ಪ್ರಕಟವಾಗಿರಬಾರದು. ಕನಿಷ್ಠ 5ರಿಂದ ಗರಿಷ್ಠ 20 ಅಪ್ರಕಟಿತ ಕಥೆಗಳನ್ನು ಕಳುಹಿಸಬಹುದು. ಎ-4 ಕಾಗದದಲ್ಲಿ 12 ಫಾಂಟ್ ಸೈಜಿನಲ್ಲಿ ತಪ್ಪಿಲ್ಲದಂತೆ ಟೈಪ್ ಮಾಡಿ, ಬೈಂಡ್ ಮಾಡಲಾದ, 120 ಪುಟಗಳಿಗೆ ಮೀರದ ಕಥೆಗಳ ನಾಲ್ಕು ಪ್ರತಿಗಳನ್ನು 25 ಅಕ್ಟೋಬರ್ 2024ರ ಒಳಗಾಗಿ ಸಾಹಿತ್ಯ ವೇದಿಕೆಯ ವಿಳಾಸಕ್ಕೆ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಹಸ್ತಪ್ರತಿಗಳ ಸಾಫ್ಟ್ ಕಾಪಿ ಸ್ವೀಕರಿಸಲಾಗುವುದಿಲ್ಲ. ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಲೇಖಕ/ಕಿಯರ ಸಂಕ್ಷಿಪ್ತ ಪರಿಚಯ, ಪೂರ್ಣ ವಿಳಾಸ, ಒಂದು ಭಾವಚಿತ್ರವನ್ನು ಹಸ್ತಪ್ರತಿಯೊಡನೆ ಪ್ರತ್ಯೇಕವಾಗಿ ಲಗತ್ತಿಸಬೇಕು.
    ವಿಳಾಸ: ವಿಕಾಸ ಹೊಸಮನಿ, ಸಂಚಾಲಕರು, ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ, ಧಾರವಾಡ 2ನೇ ಕ್ರಾಸ್, 2ನೇ ಮೇನ್, ದಾನೇಶ್ವರಿ ನಗರ, ಹಾವೇರಿ -581 110. ಹೆಚ್ಚಿನ ಮಾಹಿತಿಗಾಗಿ 91106 87473

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದಲ್ಲಿ ಉಪನಿಷದ್ ವರ್ಷದ ಪ್ರಯುಕ್ತ ‘ತಿಂಗಳ ಉಪನ್ಯಾಸ ಮಾಲೆ’ | ಸೆಪ್ಟೆಂಬರ್ 28
    Next Article ಲೋಕಾರ್ಪಣೆಗೊಂಡ ‘ಚುಟುಕಾಂ’ ಚುಟುಕುಗಳ ಸಂಕಲನ
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.