Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಹಸ್ತಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 12
    Awards

    ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗೆ ಹಸ್ತಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 12

    September 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ, ಧಾರವಾಡ ವತಿಯಿಂದ 2023ನೆಯ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗಾಗಿ ಅಪ್ರಕಟಿತ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯು ರೂ.20,000/- ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ.

    ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಕನ್ನಡದ ಹಿರಿಯ-ಕಿರಿಯ ಲೇಖಕರೆಲ್ಲ ಭಾಗವಹಿಸಬಹುದು. ಅಪ್ರಕಟಿತ ಕಥೆಗಳು ಮತ್ತು ನಿಯತಕಾಲಿಕಗಳು, ವಿಶೇಷಾಂಕಗಳಲ್ಲಿ ಪ್ರಕಟವಾದ ಆದರೆ ಪುಸ್ತಕ ರೂಪದಲ್ಲಿ ಪ್ರಕಟವಾಗದಿರುವ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು. ಸ್ಪರ್ಧಿಗಳು ಕಡ್ಡಾಯವಾಗಿ 12 ಫಾಂಟು ಸೈಟಿನಲ್ಲಿ, A4 ಅಳತೆಯ ಕಾಗದದಲ್ಲಿ, 80-120 ಪುಟಗಳಿಗೆ ಮೀರದಂತೆ ಟೈಪು ಮಾಡಿ, ಬೈಂಡು ಮಾಡಲಾದ ಕಥೆಗಳ ಮೂರು ಪ್ರತಿಗಳನ್ನು ದಿನಾಂಕ 12-11-2023ರೊಳಗೆ ನಮ್ಮ ವಿಳಾಸಕ್ಕೆ ಕಳಿಸಬೇಕು. ಯಾವುದೇ ಕಾರಣಕ್ಕೂ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಸಾಹಿತ್ಯ ವೇದಿಕೆಯ ಸಂಚಾಲಕರನ್ನು ಸಂಪರ್ಕಿಸಿ. ಶ್ರೀ ವಿಕಾಸ ಹೊಸಮನಿ, ಸಂಚಾಲಕರು, ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ, 2ನೆಯ ಕ್ರಾಸ್, 2ನೆಯ ಮೇನ್, ದಾನೇಶ್ವರಿ ನಗರ, ಹಾವೇರಿ -581110. ಮೊಬೈಲ್ – 9110687473

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬೈಯಲ್ಲಿ ಮಧುರತರಂಗದಿಂದ ‘ಸ್ವರಕಂಠೀರವ’ ಡಾ. ರಾಜ್ ಸವಿನೆನಪು | ಸೆಪ್ಟೆಂಬರ್ 24ರಂದು
    Next Article ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವಠಾರದಲ್ಲಿ ‘ಶ್ರೀದೇವಿ ಮಹಿಷಮರ್ದಿನಿ’ ಯಕ್ಷಗಾನ ಬಯಲಾಟ
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.