Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯುವ – ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನಕ್ಕೆ ಸ್ವರಚಿತ ಕಥೆ, ಕವನ ಮತ್ತು ಪ್ರಬಂಧಗಳ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 15
    Competition

    ಯುವ – ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನಕ್ಕೆ ಸ್ವರಚಿತ ಕಥೆ, ಕವನ ಮತ್ತು ಪ್ರಬಂಧಗಳ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 15

    November 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಬೋಳೂರಿನ ಅಮೃತ ವಿದ್ಯಾಲಯಂ ಆವರಣದಲ್ಲಿ ರಾಷ್ಟ್ರೀಯ ಯುವದಿನದ ಅಂಗವಾಗಿ ದ. ಕ., ಕಾಸರಗೋಡು ಮತ್ತು ಉಡುಪಿ ಜಿಲ್ಲಾ ಮಟ್ಟದ ಒಂದು ದಿನದ ಯುವ – ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವು ದಿನಾಂಕ 13- 01-2024ರ ಶನಿವಾರದಂದು ನಡೆಯಲಿದೆ.

    ಈ ಸಮ್ಮೇಳನದ ಗೋಷ್ಠಿಗಳಲ್ಲಿ ಮಂಡಿಸಲು ದ. ಕ., ಕಾಸರಗೋಡು ಮತ್ತು ಉಡುಪಿ ಜಿಲ್ಲೆಯ 28 ವರ್ಷ ವಯಸ್ಸಿಗಿಂತ ಕೆಳಗಿನ ಯುವಕ ಯುವತಿಯರಿಂದ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಆಯ್ಕೆಗಾಗಿ ಮೂರು ನಿಮಿಷಕ್ಕೆ ಮೀರದಂತಹ ಸ್ವರಚಿತ ಕಥೆ, ಕವನ ಮತ್ತು ಪ್ರಬಂಧಗಳನ್ನು ಆಹ್ವಾನಿಸಲಾಗಿದೆ. ಕಥೆ ಕವನಗಳು ಸ್ವತಂತ್ರವಾಗಿದ್ದು ಪ್ರಬಂಧವು ನನ್ನ ಪ್ರವಾಸಾನುಭವ ಎಂಬ ವಿಷಯದ ಬಗ್ಗೆ ಇರಬೇಕಾಗಿದೆ. ಬರಹದೊಂದಿಗೆ ಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆ ನಮೂದಿಸಿ ದಿನಾಂಕ 15-12-2023ರ ಒಳಗಾಗಿ ತಲಪುವಂತೆ ಕಳುಹಿಸಿ ಕೊಡಬೇಕು ಎಂದು ಅಮೃತ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದರೆ ಕಾಲೇಜು ಮುಖ್ಯಸ್ಥರ ದೃಢೀಕರಣ ಪತ್ರದೊಂದಿಗೆ ಕಳುಹಿಸಿಕೊಡಬೇಕು.

    ವಿಳಾಸ: ಸಂಯೋಜಕರು, ಯುವ – ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ, ಅಮೃತಾನಂದಮಯಿ ಮಠ, ಬೋಳೂರು, ಮಂಗಳೂರು – 575 003. ದೂರವಾಣಿ: 9448384391 ಮತ್ತು 9980354974.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರೀತಿ ಸಹಬಾಳ್ವೆಯ ಯಾತ್ರೆ – ರಾಷ್ಟ್ರೀಯ ಸಾಂಸ್ಕೃತಿಕ ಜಾಥಾ | ಡಿಸೆಂಬರ್ 1ರಿಂದ 7
    Next Article ಬೈಂದೂರಿನಲ್ಲಿ ಅರೆಹೊಳೆ ನಾಟಕೋತ್ಸವ | ಡಿಸೆಂಬರ್ 3, 4, ಮತ್ತು 5ರಂದು
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.