Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬ್ರಹ್ಮಾವರದಲ್ಲಿ ಮಕ್ಕಳಿಗಾಗಿ ಕಥೆ ಹೇಳುವ ಸ್ಪರ್ಧೆ | ಅಕ್ಟೋಬರ್ 20
    Competition

    ಬ್ರಹ್ಮಾವರದಲ್ಲಿ ಮಕ್ಕಳಿಗಾಗಿ ಕಥೆ ಹೇಳುವ ಸ್ಪರ್ಧೆ | ಅಕ್ಟೋಬರ್ 20

    October 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ (ರಿ.) ಎಸ್.ಎಮ್.ಎಸ್. ಪದವಿಪೂರ್ವ ಕಾಲೇಜು, ಬ್ರಹ್ಮಾವರ ಇದರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಆಯೋಜಿಸುವ “ನುಡಿಚಿತ್ತಾರ” ಮಕ್ಕಳಿಗಾಗಿ ಕಥೆ ಹೇಳುವ ಸ್ಪರ್ಧೆಯು ದಿನಾಂಕ 09 ನವೆಂಬರ್ 2025ರ ಅದಿತ್ಯವಾರದಂದು ಬ್ರಹ್ಮಾವರದ ಎಸ್. ಎಮ್. ಎಸ್. ‌ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
    ವಿಜೇತರಿಗೆ – ಪ್ರಥಮ ಬಹುಮಾನ 3000, ದ್ವಿತೀಯ ಬಹುಮಾನ – 2000, ತೃತೀಯ ಬಹುಮಾನ 1000 ನೀಡಿ ಗೌರವಿಸಲಾಗುವುದು. ವಿಡಿಯೋ ಕಳುಹಿಸಲು ಕೊನೆಯ ದಿನಾಂಕ 20 ಅಕ್ಟೋಬರ್ 2025
    ಸ್ಪರ್ಧೆಯ ನಿಯಮ ನಿಬಂಧನೆಗಳು :
    • ಸ್ಪರ್ಧೆ ಎರಡು ಸುತ್ತಿನಲ್ಲಿ ನಡೆಯುತ್ತದೆ.
    • ಮೊದಲ ಸುತ್ತು:- ನಿಮ್ಮ ಪ್ರಸ್ತುತಿಯನ್ನು ವಿಡಿಯೋ ಮಾಡಿ ಕಳಿಸಬೇಕು. ಇದರಲ್ಲಿ ಅತ್ಯುತ್ತಮ 25 ಪ್ರಸ್ತುತಿಗಳನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗುವುದು.
    • ಕಥಾ ವೀಡಿಯೋ ಯಾವುದೇ ಎಡಿಟ್ ಇಲ್ಲದಿರಲಿ.
    • ಎರಡನೇ ಸುತ್ತು:-ಆಯ್ಕೆಯಾದ 25 ಸ್ಪರ್ಧಿಗಳು ನವೆಂಬರ್ 9 ರಂದು ಬ್ರಹ್ಮಾವರದಲ್ಲಿ ನಡೆಯುವ ‘ನುಡಿ ಚಿತ್ತಾರ-2025’ ಕಾರ್ಯಕ್ರಮದಲ್ಲಿ ತಮ್ಮ ಅದೇ ಕಥಾ ಪ್ರಸ್ತುತಿಯನ್ನು ಖುದ್ದು ಭಾಗವಹಿಸಿ ಪ್ರದರ್ಶಿಸತಕ್ಕದು.
    • 8 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವೈಯಕ್ತಿಕ ವಿಭಾಗ ಮಾತ್ರ
    • ಕಡ್ಡಾಯವಾಗಿ ಕನ್ನಡದಲ್ಲಿ ಕಥೆ ಹೇಳತಕ್ಕದ್ದು
    • ಸಮಯ ಮಿತಿ ಗರಿಷ್ಠ 5 ನಿಮಿಷ
    • ಕಥೆಯ ಆಯ್ಕೆ, ಸ್ಪಷ್ಟತೆ, ಪ್ರಸ್ತುತಿ ಹಾಗೂ ಒಟ್ಟು ಪರಿಣಾಮ ಇವು ಮುಖ್ಯವಾಗಿ ಪರಿಗಣಿಸಲ್ಪಡುವ ಅಂಶಗಳು.
    • ತೀರ್ಪುಗಾರರ ತೀರ್ಮಾನವೇ ಆರತಿಮ
    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ -9972117300, 9481253585 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

    baikady competition kannada roovari story
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಕನ್ನಡ ಗ್ರಾಮದಲ್ಲಿ ಶಿವರಾಮ ಕಾಸರಗೋಡು ಜನ್ಮ ದಿನೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ
    Next Article ದ.ಕ. ಜಿಲ್ಲಾ ಕ.ಸಾ.ಪ.ದಿಂದ ‘ಪಂಜೆ ಮಂಗೇಶರಾಯರು ಹಾಗೂ ಕೃತಿಗಳ ಅವಲೋಕನ’ | ಅಕ್ಟೋಬರ್ 12
    roovari

    Add Comment Cancel Reply


    Related Posts

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.