Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ

    June 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾಂಗಣದಲ್ಲಿ ಮಕ್ಕಳ ಕಥಾನುವಾದ ಕಾರ್ಯಾಗಾರ | ಜೂನ್ 28 ಮತ್ತು 29 
    Konkani

    ಕಲಾಂಗಣದಲ್ಲಿ ಮಕ್ಕಳ ಕಥಾನುವಾದ ಕಾರ್ಯಾಗಾರ | ಜೂನ್ 28 ಮತ್ತು 29 

    June 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೊಂಕಣಿಯಲ್ಲಿ ಮಕ್ಕಳ ಸಾಹಿತ್ಯವನ್ನು ಸಮೃದ್ಧಗೊಳಿಸುವ ಮಹತ್ವದ ಪ್ರಯತ್ನವಾಗಿ, ಮಾಂಡ್ ಸೊಭಾಣ್, ತನ್ನ ’ಮಿಟಾಕಣ್’ ಸಾಹಿತ್ಯ ಅಕಾಡೆಮಿ ಮೂಲಕ 2025 ಜೂನ್ 28 ಮತ್ತು 29 ರಂದು ಕಲಾಂಗಣದಲ್ಲಿ ಮಕ್ಕಳ ಕಥೆಗಳ ಅನುವಾದ ಕಾರ್ಯಗಾರವನ್ನು ಆಯೋಜಿಸಿದೆ. ಈ ಕಾರ್ಯಾಗಾರವು, ಮಕ್ಕಳ ಕಥೆಗಳ ಕೊರತೆಯನ್ನು ಗಮನಿಸಿ ಬೇರೆ ಭಾಷೆಗಳಿಂದ ಪ್ರಸಿದ್ಧ ಮಕ್ಕಳ ಕಥೆಗಳನ್ನು ಅನುವಾದಿಸಿ, ಕೊಂಕಣಿ ಸಾಹಿತ್ಯ ಸಂಪತ್ತನ್ನು ವಿಸ್ತರಿಸುವ ಒಂದು ಪ್ರಯತ್ನವಾಗಿದೆ.

    ಕಾರ್ಯಾಗಾರದಲ್ಲಿ ಖ್ಯಾತ ಲೇಖಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ಭಾಗವಹಿಸುವವರಿಗೆ ಅನುವಾದದ ತಾಂತ್ರಿಕತೆ ಮತ್ತು ರಚನಾತ್ಮಕತೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಭಾಗವಹಿಸುವವರು ಯಾವುದೇ ಭಾಷೆಯ ಎರಡು ಕಥೆಗಳನ್ನು ತರಬೇಕು ಹಾಗೂ ಕಾರ್ಯಾಗಾರದಲ್ಲಿ ಅನುವಾದಗೊಂಡ ಆಯ್ದ ಕಥೆಗಳನ್ನು ಮಾಂಡ್ ಸೊಭಾಣ್ ಪುಸ್ತಕ ರೂಪದಲ್ಲಿ ಪ್ರಕಟಿಸಲಿದೆ.

    ಈ ಕಾರ್ಯಾಗಾರಕ್ಕೆ ನೋಂದಣಿ ಶುಲ್ಕವಿರುವುದಿಲ್ಲ. ಆದರೆ ಭಾಗವಹಿಸಲು ಕನಿಷ್ಟ ವಯಸ್ಸು 18 ವರ್ಷ ಆಗಿರಬೇಕು. ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಹೆಸರು ನೋಂದಾಯಿಸಲು ಫೋ: 8105226626, ಕಲಾಂಗಣ್, ಮಕಾಳೆ, ಶಕ್ತಿನಗರ, ಮಂಗಳೂರು-16

     

    baikady konkani roovari workshop
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ
    Next Article ಮಂಗಳೂರು ವಿಶ್ವವಿದ್ಯಾನಿಲಯದ ‘ಸಂಭ್ರಮ 2025’ ಸಾಂಸ್ಕ್ರತಿಕ ಸ್ವರ್ಧೆ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ

    June 13, 2025

    ಶಿಲ್ಪಿ ಶೇಶಪ್ಪ ಆಚಾರ್ಯ ಕಲ್ಲೊಟ್ಟೆ ನಿಧನ

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.