Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಗಂಗಾ ಧಾರವಾಡ ದಿಂದ ರಾಜ್ಯಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆ
    Literature

    ಸಾಹಿತ್ಯ ಗಂಗಾ ಧಾರವಾಡ ದಿಂದ ರಾಜ್ಯಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆ

    May 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸ್ಪರ್ಧೆಯಲ್ಲಿ ಆಯ್ಕೆಯಾದ ಮೂರು ಅತ್ಯುತ್ತಮ ಕಥೆಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಮತ್ತು ವಿಜೇತರಿಗೆ ಪ್ರಶಸ್ತಿ ಪತ್ರ (ಹಾರ್ಡ್ ಕಾಪಿ) ಜೊತೆಗೆ ಪುಸ್ತಕಗಳನ್ನು ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು.

    ಸ್ಪರ್ಧೆಯ ನಿಯಮಗಳು
    * ಹೈಸ್ಕೂಲ್, ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ಅಥವಾ ಓದು ಮುಗಿಸಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
    * ಪಿ. ಎಚ್. ಡಿ. ಮಾಡುತ್ತಿರುವ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ.
    * ಸ್ಪರ್ಧಿಗಳ ವಯಸ್ಸು 28 ಮೀರುವಂತಿಲ್ಲ.
    * ಒಬ್ಬ ಸ್ಪರ್ಧಿ ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.
    * ಸ್ವತಂತ್ರ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುತಿದ್ದು ಅನುವಾದ, ಅನುಸೃಷ್ಟಿ ಮತ್ತು ರೂಪಾಂತರ ಮಾಡಿದ ಕಥೆಗಳಿಗೆ ಅವಕಾಶವಿಲ್ಲ.
    * ಕಥೆಯು 3000 ಪದಗಳ ಮಿತಿಯನ್ನು ಮೀರುವಂತಿಲ್ಲ.
    * ಕಥೆಯನ್ನು ಡಾಕ್ಸ್ ಅಥವಾ ಪಿ. ಡಿ. ಎಫ್ ರೂಪದಲ್ಲಿ ಮಾತ್ರ ಕಳುಹಿಸಬೇಕು.
    * ಸ್ಪರ್ಧಿಗಳು ಪರಿಚಯ, ಪೂರ್ಣ ವಿಳಾಸ, ಆಧಾರ್ ಕಾರ್ಡಿನ ಪ್ರತಿ ಮತ್ತು ಒಂದು ಭಾವಚಿತ್ರವನ್ನು ಪ್ರತ್ಯೇಕವಾಗಿ ಕಳುಹಿಸಬೇಕು.
    * ಕಥೆಗಳನ್ನು ಕಳುಹಿಸಲು 31-05-2024 ಕೊನೆಯ ದಿನ.
    *05-06-2024ರಂದು ಫಲಿತಾಂಶವನ್ನು ಪ್ರಕಟಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಗೋವಿಂದದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ
    Next Article ಹೃದಯಾಘಾತದಿಂದ ಮೃತಪಟ್ಟ ಗಂಗಾಧರ ಪುತ್ತೂರು
    roovari

    Add Comment Cancel Reply


    Related Posts

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    ಮಾಂಡ್‌ ಸೊಭಾಣ್ ತಿಂಗಳ ವೇದಿಕೆ ರಜತ ವರ್ಷಕ್ಕೆ ಚಾಲನೆ

    January 6, 2026

    ಪುಸ್ತಕ ವಿಮರ್ಶೆ | ಸುಭಾಷ್ ಪಟ್ಟಾಜೆಯವರ ‘ಕಾಡುಸಂಪಿಗೆ’ ಕಥಾ ಸಂಕಲನ

    January 6, 2026

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.