Subscribe to Updates

    Get the latest creative news from FooBar about art, design and business.

    What's Hot

    ‘ಈ ಹೊತ್ತಿಗೆ’ ಪ್ರಶಸ್ತಿಗೆ ಕಥಾ-ಕವನ ಸಂಕಲನ ಆಹ್ವಾನ | ಅಕ್ಟೋಬರ್ 20

    October 17, 2025

    ಕೋಟದಲ್ಲಿ ಲೋಕಾರ್ಪಣೆಗೊಂಡ ‘ಹೆಂಡತಿ’ ಕಾದಂಬರಿ

    October 17, 2025

    ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

    October 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಗಣಕ ರಂಗ’ದ ನಮ್ಮ ಸಂವಿಧಾನ ಕಥಾ ಸ್ಪರ್ಧೆಯಲ್ಲಿ ಡಾ. ಸುರೇಶ ನೆಗಳಗುಳಿಗೆ ಪ್ರಥಮ ಸ್ಥಾನ
    Competition

    ‘ಗಣಕ ರಂಗ’ದ ನಮ್ಮ ಸಂವಿಧಾನ ಕಥಾ ಸ್ಪರ್ಧೆಯಲ್ಲಿ ಡಾ. ಸುರೇಶ ನೆಗಳಗುಳಿಗೆ ಪ್ರಥಮ ಸ್ಥಾನ

    November 28, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ದಿನಾಂಕ 26 ನವೆಂಬರ್ 2024ರಂದು ನಡೆದ 76ನೇಯ ಸಂವಿಧಾನ ದಿನಾಚರಣೆಯ ಅಂಗವಾಗಿ ‘ಗಣಕರಂಗ’ (ರಿ) ಧಾರವಾಡ ಇವರು ಏರ್ಪಡಿಸಿದ್ದ ಕಥಾ ಸ್ಪರ್ಧೆಯಲ್ಲಿ ಬರಹಗಾರ, ಮೂಲವ್ಯಾಧಿ ಹಾಗೂ ಚರ್ಮರೋಗ ತಜ್ಞ, ವೈದ್ಯಕೀಯ ನಿರ್ದೇಶಕ, ಕಣಚೂರು ಮತ್ತು ಮಂಗಳಾ ಆಸ್ಪತ್ರೆಯಲ್ಲಿ ಸಲಹಾ ವೈದ್ಯರಾಗಿರುವ ಡಾ. ಸುರೇಶ ನೆಗಳಗುಳಿ ಇವರು ಬರೆದ ‘ಸ್ವಯಂ ವಿಧಾನ’ ಶಿರೋನಾಮೆಯ ಕಥೆಗೆ ಪ್ರಥಮ ಬಹುಮಾನವನ್ನು ಲಭಿಸಿದೆ.
    ರೂಪಾಯಿ ಐದು ಸಾವಿರ ನಗದು ಹಾಗೂ ಪ್ರಮಾಣ ಪತ್ರ ಹೊಂದಿರುವ ಈ ಪ್ರಶಸ್ತಿಯು ಅಂತರ್ಜಾಲ ಮಟ್ಟದಲ್ಲಿ ಲಭಿಸಿದ್ದು, ಪ್ರಥಮ, ದ್ವಿತೀಯ, ತೃತೀಯ ಹಾಗೂ ಹತ್ತು ಮೆಚ್ಚುಗೆಯ ಬಹುಮಾನಗಳನ್ನು ಒಳಗೊಂಡಿತ್ತು.
    ರಾಜ್ಯ ರಾಷ್ಟ್ರಾದ್ಯಂತದ ಹಲವು ಮಂದಿ ಕನ್ನಡಿಗರು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಸಂವಿಧಾನದ ಮಹತ್ವ ಸಾರುವ ವಿಭಿನ್ನ ಕಥೆಗಳ ಬಿತ್ತರವಾಯಿತು.
    ಧಾರವಾಡದಲ್ಲಿ ವಿಜೃಂಭಣೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವು ಶೀಘ್ರದಲ್ಲೇ ನಡೆಯಲಿದೆ ಎಂದು ಸಂಘಟಕ ಸಿದ್ಧರಾಮ‌ ಹಿಪ್ಪರಗಿ, ಗಣಪತಿ ಗೋ ಚಲವಾದಿ ಮತ್ತು ರವಿ ಚಲವಾದಿ ತಿಳಿಸಿರುತ್ತಾರೆ. ಈ ಸ್ಪರ್ಧೆಯಲ್ಲಿ ಡಾ ವಿ. ಜಿ. ಪೂಜಾರ ತೀರ್ಪುಗಾರರಾಗಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತ ಪರಿಷತ್ತಿನಿಂದ ‘ಮಂಗಳೂರು ಸಂಗೀತೋತ್ಸವ 2024’ | ನವೆಂಬರ್ 29ರಿಂದ ಡಿಸೆಂಬರ್ 01
    Next Article ತುಮಕೂರು ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ನವೆಂಬರ್ 29 ಮತ್ತು 30
    roovari

    Add Comment Cancel Reply


    Related Posts

    ‘ಈ ಹೊತ್ತಿಗೆ’ ಪ್ರಶಸ್ತಿಗೆ ಕಥಾ-ಕವನ ಸಂಕಲನ ಆಹ್ವಾನ | ಅಕ್ಟೋಬರ್ 20

    October 17, 2025

    ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

    October 17, 2025

    ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’

    October 17, 2025

    ಸಮರ್ಥ ಕನ್ನಡಿಗರು ಸಂಸ್ಥೆಯಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ

    October 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.